ಶ್ರೀನಿವಾಸಪುರ:ಜಮೀನು ವಿವಾದ ಮುಂದಿಟ್ಟುಕೊಂಡು ಅವರ ಮನೆ ಬಳಿಯೆ ವಕೀಲರೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಶ್ರೀನಿವಾಸಪುರ ಪಟ್ಟಣದ ಹೊರವಲಯದಲ್ಲಿನ ಹೆಚ್.ನಲ್ಲಪಲ್ಲಿಯಲ್ಲಿ ನಡೆದಿರುತ್ತದೆ ಹಲ್ಲೆಯಲ್ಲಿ ಗಾಯಗೊಂಡ ವಕೀಲ ಸೊಣ್ಣೇಗೌಡ ಎಂದು ಗುರತಿಸಲಾಗಿದೆ.
ಬಾಯಲ್ಲಿ ರಕ್ತ ಬರುವಂತೆ ಗುಂಪುಕಟ್ಟಿಕೊಂಡು ಬಂದವರು ಕಲ್ಲು ದೊಣ್ಣೆಯಲ್ಲಿ ಮಾರಾಣಾಂತಿಕವಾಗಿ ಹಲ್ಲೆ ನಡೆಸಿದ್ದು ತೀವ್ರವಾಗಿ ಗಾಯಗೊಂಡಂತ ವಕೀಲ ಸೊಣ್ಣೇಗೌಡ ಅವರು ಎಸ್.ಎನ್.ಆರ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಕೀಲರ ಸಂಘದಿಂದ ಕಲಾಪಕ್ಕೆ ಬಹಿಷ್ಕಾರ
ವಕೀಲ ಸೊಣ್ಣೇಗೌಡರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ 24 ಗಂಟೆ ಕಳೆದರು ಹಲ್ಲೆ ಮಾಡಿದ ಆರೋಪಿಗಳನ್ನು ಶ್ರೀನಿವಾಸಪುರದ ಪೋಲಿಸರು ಬಂಧಿಸದೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಶ್ರೀನಿವಾಸಪುರ ವಕೀಲರ ಸಂಘ ಆಕ್ರೋಶ ವ್ಯಕ್ತಪಡಿದೆ.ವಕೀಲ ಸೊಣ್ಣೇಗೌಡರ ಮೇಲೆ ನಡೆದ ಹಲ್ಲೆ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಶ್ರೀನಿವಾಸಪುರ ವಕೀಲರ ಸಂಘ ಪದಾಧಿಕಾರಿಗಳು ಇಂದು ಕೋರ್ಟ್ ಕಲಾಪಗಳನ್ನು ಬಹಿಷ್ಕರಿಸಿದ್ದಾರೆ
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Thursday, June 12