ಶ್ರೀನಿವಾಸಪುರ:ಜಮೀನು ವಿವಾದ ಮುಂದಿಟ್ಟುಕೊಂಡು ಅವರ ಮನೆ ಬಳಿಯೆ ವಕೀಲರೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಶ್ರೀನಿವಾಸಪುರ ಪಟ್ಟಣದ ಹೊರವಲಯದಲ್ಲಿನ ಹೆಚ್.ನಲ್ಲಪಲ್ಲಿಯಲ್ಲಿ ನಡೆದಿರುತ್ತದೆ ಹಲ್ಲೆಯಲ್ಲಿ ಗಾಯಗೊಂಡ ವಕೀಲ ಸೊಣ್ಣೇಗೌಡ ಎಂದು ಗುರತಿಸಲಾಗಿದೆ.
ಬಾಯಲ್ಲಿ ರಕ್ತ ಬರುವಂತೆ ಗುಂಪುಕಟ್ಟಿಕೊಂಡು ಬಂದವರು ಕಲ್ಲು ದೊಣ್ಣೆಯಲ್ಲಿ ಮಾರಾಣಾಂತಿಕವಾಗಿ ಹಲ್ಲೆ ನಡೆಸಿದ್ದು ತೀವ್ರವಾಗಿ ಗಾಯಗೊಂಡಂತ ವಕೀಲ ಸೊಣ್ಣೇಗೌಡ ಅವರು ಎಸ್.ಎನ್.ಆರ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಕೀಲರ ಸಂಘದಿಂದ ಕಲಾಪಕ್ಕೆ ಬಹಿಷ್ಕಾರ
ವಕೀಲ ಸೊಣ್ಣೇಗೌಡರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ 24 ಗಂಟೆ ಕಳೆದರು ಹಲ್ಲೆ ಮಾಡಿದ ಆರೋಪಿಗಳನ್ನು ಶ್ರೀನಿವಾಸಪುರದ ಪೋಲಿಸರು ಬಂಧಿಸದೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಶ್ರೀನಿವಾಸಪುರ ವಕೀಲರ ಸಂಘ ಆಕ್ರೋಶ ವ್ಯಕ್ತಪಡಿದೆ.ವಕೀಲ ಸೊಣ್ಣೇಗೌಡರ ಮೇಲೆ ನಡೆದ ಹಲ್ಲೆ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಶ್ರೀನಿವಾಸಪುರ ವಕೀಲರ ಸಂಘ ಪದಾಧಿಕಾರಿಗಳು ಇಂದು ಕೋರ್ಟ್ ಕಲಾಪಗಳನ್ನು ಬಹಿಷ್ಕರಿಸಿದ್ದಾರೆ
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



