ಶ್ರೀನಿವಾಸಪುರ:ಜಮೀನು ವಿವಾದ ಮುಂದಿಟ್ಟುಕೊಂಡು ಅವರ ಮನೆ ಬಳಿಯೆ ವಕೀಲರೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಶ್ರೀನಿವಾಸಪುರ ಪಟ್ಟಣದ ಹೊರವಲಯದಲ್ಲಿನ ಹೆಚ್.ನಲ್ಲಪಲ್ಲಿಯಲ್ಲಿ ನಡೆದಿರುತ್ತದೆ ಹಲ್ಲೆಯಲ್ಲಿ ಗಾಯಗೊಂಡ ವಕೀಲ ಸೊಣ್ಣೇಗೌಡ ಎಂದು ಗುರತಿಸಲಾಗಿದೆ.
ಬಾಯಲ್ಲಿ ರಕ್ತ ಬರುವಂತೆ ಗುಂಪುಕಟ್ಟಿಕೊಂಡು ಬಂದವರು ಕಲ್ಲು ದೊಣ್ಣೆಯಲ್ಲಿ ಮಾರಾಣಾಂತಿಕವಾಗಿ ಹಲ್ಲೆ ನಡೆಸಿದ್ದು ತೀವ್ರವಾಗಿ ಗಾಯಗೊಂಡಂತ ವಕೀಲ ಸೊಣ್ಣೇಗೌಡ ಅವರು ಎಸ್.ಎನ್.ಆರ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಕೀಲರ ಸಂಘದಿಂದ ಕಲಾಪಕ್ಕೆ ಬಹಿಷ್ಕಾರ
ವಕೀಲ ಸೊಣ್ಣೇಗೌಡರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ 24 ಗಂಟೆ ಕಳೆದರು ಹಲ್ಲೆ ಮಾಡಿದ ಆರೋಪಿಗಳನ್ನು ಶ್ರೀನಿವಾಸಪುರದ ಪೋಲಿಸರು ಬಂಧಿಸದೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಶ್ರೀನಿವಾಸಪುರ ವಕೀಲರ ಸಂಘ ಆಕ್ರೋಶ ವ್ಯಕ್ತಪಡಿದೆ.ವಕೀಲ ಸೊಣ್ಣೇಗೌಡರ ಮೇಲೆ ನಡೆದ ಹಲ್ಲೆ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಶ್ರೀನಿವಾಸಪುರ ವಕೀಲರ ಸಂಘ ಪದಾಧಿಕಾರಿಗಳು ಇಂದು ಕೋರ್ಟ್ ಕಲಾಪಗಳನ್ನು ಬಹಿಷ್ಕರಿಸಿದ್ದಾರೆ
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



