Author: Srinivas_Murthy

ತೆಲಂಗಾಣ ರಾಜ್ಯದಲ್ಲಿನ ಹೈದರಾಬಾದ್ ನಗರಕ್ಕೆ ಹೊಂದಿಕೊಂಡಿರುವ ರಂಗಾರೆಡ್ಡಿ ಜಿಲ್ಲೆಯ ಮೊಯಿನಾಬಾದ್‌ನಲ್ಲಿರುವ ದೇವಾಲಯ ಚಿಲುಕುರು ಬಾಲಾಜಿ ದೇವಸ್ಥಾನ ಇದು ವಿಸ ಪಡೆಯಲು ಈ ದೇವರ ಅನುಗ್ರಹ ಇದ್ದರೆ ಶೀಘ್ರವಾಗಿ ವಿಸ ಅಲಾಟ್ ಆಗುತ್ತದೆ ಎಂಬುದು ಪ್ರತೀತಿ ಹಾಗಾಗಿ ವಿಸಾಗೆ ಅರ್ಜಿ ಸಲ್ಲಿಸಿವ ಬಹುತೇಕರು ಮೊದಲು ಚಿಲುಕುರು ಬಾಲಾಜಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ವಿಸ ಪ್ರಯತ್ನ ಮುಂದುವರೆಸುತ್ತಾರೆ.ಇಲ್ಲಿ ಪೂಜೆ ಸಲ್ಲಿಸುವ ಪ್ರಧಾನ ಅರ್ಚಕ ರಂಗರಾಜನ್ ಮತ್ತು ಅವರ ಕುಟುಂಬ ದೇವಾಲಯದ ಆವರಣದಲ್ಲೆ ವಾಸಿಸುತ್ತಿದ್ದಾರೆ ಮೂರ್ನಾಲ್ಕು ದಿನಗಳ ಹಿಂದೆ ಅವರ ಮೇಲೆ ಧರ್ಮದ ಹೇಸರಲ್ಲಿ ಕೆಲವರು ಹಲ್ಲೆ ನಡೆಸಿರುವ ಘಟನೆ ನಡೆದಿರುತ್ತದೆ. ನ್ಯೂಜ್ ಡೆಸ್ಕ್:ವೀಸಾ ಬಾಲಾಜಿ ದೇವಸ್ಥಾನ ಎಂದು ಪ್ರಸಿದ್ಧಿ ಪಡೆದಿರುವ ತೆಲಂಗಾಣದ ಚಿಲುಕುರು ಬಾಲಾಜಿ ದೇವಸ್ಥಾನದ ಪ್ರಧಾನ ಅರ್ಚಕ ರಂಗರಾಜನ್ ಹಾಗು ಅವರ ಕುಟುಂಬದ ಮೇಲೆ ಹಿಂದೂ ಸಂಘಟನೆ ಹೆಸರಿನಲ್ಲಿ ಕೆಲವು ಅಪರಿಚಿತ ವ್ಯಕ್ತಿಗಳು ದಾಳಿ ನಡೆಸಿದ್ದಾರೆ.ಈ ಬಗ್ಗೆ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ.ವಿ. ಸೌಂದರ್ ರಾಜನ್ ಸ್ಥಳೀಯ ಪೊಲೀಸರಿಗೆ ದೂರು…

Read More

ಇದೊಂದು ಸಮಾಜ ತಲೆ ತಗ್ಗಿಸುವ ಅಮಾನವೀಯ ಕುಕೃತ್ಯ ತಾವೆ ಪಾಠ ಮಾಡಿದ Student ವಿದ್ಯಾರ್ಥಿನಿ ಮೇಲೆ ಶಿಕ್ಷಕರು ಕಿಚಕರಂತೆ ಲೈಂಗಿಕ ದೌರ್ಜನ್ಯ ನಡೆಸಿ ಅತ್ಯಾಚಾರ ಎಸಗಿರುವ ದಾರುಣ ಘಟನೆ ನಡೆದಿದೆ.ಲೈಂಗಿಕ ದೌರ್ಜನ್ಯ NCC ಶಿಭಿರದಲ್ಲಿ ನಡೆದಿದೆ ಎನ್ನಲಾಗಿದ್ದು ಕೃತ್ಯ ನಡೆದು ಆರು ತಿಂಗಳ ಬಳಿಕ ಕೃತ್ಯ ಬೆಳಕಿಗೆ ಬಂದಿದ್ದು ಇದನ್ನು ನಡೆಸಿರುವ ಕಿಚಕ ಶಿಕ್ಷಕರು ಚಿಕ್ಕ ಪ್ರಾಯದ ಯುವಕರಲ್ಲ ಅರ್ದ ಆಯಸ್ಸಿನ ಆಜು ಬಾಜು ಇರುವಂತ ನಿಷ್ಟಾಪಿ ನೀಚರು ಎಂದು ಗುರುತಿಸಲಾಗಿದೆ.ಪೊಲೀಸರು ಕಾಮುಕ ಶಿಕ್ಷಕರನ್ನು ಪೋಕ್ಸೋ ಕಾಯ್ದೆ ಸೇರಿದಂತೆ ವಿವಿಧ ಕಾಯ್ದೆಗಗಳ ಅಡಿಯಲ್ಲಿ ಬಂಧಿಸಿರುತ್ತಾರೆ. ನ್ಯೂಜ್ ಡೆಸ್ಕ್: ಮೂವರು ಶಿಕ್ಷಕರು ಶಾಲಾ ಬಾಲಕಿಯುರ್ವಳ ಮೇಲೆ ಸಾಮೂಹಿಕವಾಗಿ ಲೈಂಗಿಕ ದೌರ್ಜನ್ಯ (ಅತ್ಯಾಚಾರ)ನಡೆಸಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ Krishnagiri ಜಿಲ್ಲೆಯಲ್ಲಿ ನಡೆದಿದೆ.ಸಮಾಜ ತಲೆ ತಗ್ಗಿಸುವಂತಹ ಅಮಾನವೀಯ ಘಟನೆ ಕುರಿತಾಗಿ ಪೊಲೀಸರು ಹೇಳುವಂತೆ 13 ವರ್ಷದ ಬಾಲಕಿ ಕೃಷ್ಣಗಿರಿ Krishnagiri ಬಳಿಯ ಸರ್ಕಾರಿ ಶಾಲೆಯಲ್ಲಿ 8 ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಒಂದು ತಿಂಗಳಿನಿಂದ ಶಾಲೆಗೆ ಬಾರದ…

Read More

ಶ್ರೀನಿವಾಸಪುರ :ಮಹಾನ್‌ ವ್ಯಕ್ತಿಗಳ ತತ್ವ-ಆದರ್ಶಗಳು ಸರ್ವಕಾಲಿಕವಾಗಿದ್ದು ಅದನ್ನು ಜನರು ಜೀವನದಲ್ಲಿ ಅಳವಡಿಸಿಕೊಂಡಾಗ, ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಲಿದೆ ಎಂದು ತಹಶೀಲ್ದಾರ್ ಸುದೀಂದ್ರ ಹೇಳಿದರು ಅವರು ತಹಶೀಲ್ದಾರ್ ಕಛೇರಿ ಆವರಣದಲ್ಲಿ Srinivaspur ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ಆಯೋಜಿಸಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮಕ್ಕೆ ಸವಿತಾ ಮಹರ್ಷಿ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಚಾಲನೆ ನೀಡಿದರು.ಪ್ರತಿಯೊಬ್ಬರು ತಮ್ಮ ಕುಲ ಕಸುಬುಗಳಿಗೆ ಆದ್ಯತೆ ನೀಡುವುದರೊಂದಿಗೆ ಶಿಕ್ಷಣಕ್ಕೆ ಒತ್ತು ನೀಡಬೇಕು. ಶಿಕ್ಷ ಣದಿಂದ ಸ್ವಾವಲಂಬನೆ ಬದುಕು ಕಟ್ಟಿಕೊಂಡು ಆರ್ಥಿಕವಾಗಿ ಸದೃಢವಾಗಲು ಸಾಧ್ಯವಿದೆ.ಜೊತೆಗೆ ಸರ್ಕಾರ ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿಯಾಗುವಂತೆ ತಿಳಿಸಿದರು. ಕಾರ್ಯಕ್ರಮಕ್ಕೂ ಮುಂಚಿತವಾಗಿ ಕಚೇರಿ ಮುಂಭಾಗದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಸವಿತಾ ಸಮಾಜದ ಬಂಧುಗಳೊಂದಿಗೆ ಮಾಲಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ತಾಲೂಕು ಸವಿತಾ ಸಮಾಜದ ಅಧ್ಯಕ್ಷ ಆರ್.ಶ್ರೀನಿವಾಸ್, ಸಮುದಾಯದ ಮುಖಂಡರಾದ ಶ್ರೀರಾಮಪ್ಪ, ಕೆ.ಆರ್.ಮುನಿರಾಜು, ಕೆ.ಸುಂದರ್, ಕೆ.ಗೋವಿಂದು,ಮಂಜುನಾಥ್, ಅರಕೇರಿ ಜಗನ್ನಾಥ್,ಮಂಜುನಾಥ್, ರಾಮಕೃಷ್ಣ, ರಾಮಪ್ಪ, ರಾಮದಾಸು,ನಟರಾಜು, ಮುನಿರಾಜು, ವೆಂಕಟೇಶ್, ಅರಕೇರಿಶಿವರಾಜು, ರಮೇಶ್ ಬಾಬು,ನರಸಿಂಹ,ಕೆ.ನಾಗರಾಜು, ಕೆ.ಗಂಗಾದರ್, ಎಚ್.ಕೆ.ರಾಜೇಶ್, ಶ್ರೀರಾಮಯ್ಯ, ನಟರಾಜು, ನಾರಾಯಣಸ್ವಾಮಿ,ರಾಜಶೇಖರ…

Read More

ಕೆಜಿಎಫ್ KGF ತಾಲೂಕಿನಲ್ಲಿ ಅಕ್ರಮವಾಗಿ ಜಮೀನು ಮಂಜೂರಾತಿ ಕುರಿತಾಗಿ ಅಧಿಕಾರಿಗಳ ವಿರುದ್ದ ಲೋಕಾಯುಕ್ತದಲ್ಲಿ ದೂರು ದಾಖಲು ಬಂಗಾರಪೇಟೆ: ಅಕ್ರಮವಾಗಿ ಗೋಮಾಳ ಜಮೀನು ಮಂಜೂರು ಮಾಡಿದ್ದ ಆರೋಪದ ಮೇಲೆ ಬಂಗಾರಪೇಟೆ ಪಟ್ಟಣದ ಹಕ್ಕು ದಾಖಲೆ ಶಿರಸ್ತೇದಾರ್ ಕೆ.ಸಿ‌.ಸುರೇಶ್ ರನ್ನು ಪ್ರಾದೇಶಿಕ ಆಯುಕ್ತರು ಸೇವೆಯಿಂದ ಅಮಾನತ್ತುಗೊಳಿಸಿದ್ದಾರೆ.ಕೆಜಿಎಫ್KGF ತಾಲೂಕಿನಲ್ಲಿ ಒಟ್ಟು 523 ಎಕರೆ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿರುವ ಬಗ್ಗೆ ಜನವರಿ ೧ ರಂದು ಅಂದು ಕೆಜಿಎಫ್ ತಾಲೂಕು ಕಚೇರಿ ಉಪ ತಹಸೀಲ್ದಾರ್ ಆಗಿದ್ದ ಕೆ.ಸಿ‌.ಸುರೇಶ್ ಸೇರಿದಂತೆ ಇತರರ ವಿರುದ್ದ ಕೋಲಾರ ಲೋಕಾಯುಕ್ತ ಪೊಲೀಸರಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಿಸಿಕೊಂಡ ನಂತರ ಎಲ್ಲರನ್ನೂ ಸೇವೆಯಿಂದ ಅಮಾನತ್ತು ಮಾಡುವಂತೆ ಜಿಲ್ಲಾ ಲೋಕಾಯುಕ್ತ ಎಸ್ಪಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸಿದ್ದರು. ಅದರಂತೆ ಪ್ರಾಥಮಿಕ ತನಿಖೆಯನ್ನು ಕೈಗೊಂಡ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ರವರು ಫೆ.4 ರಂದು 2ನೇ ಆರೋಪಿ ಎಂದು ಗುರುತಿಸಿದ್ದ ಹಾಲಿ ಈಗ ಬಂಗಾರಪೇಟೆ ತಾಲ್ಲೂಕು ಕಚೇರಿಯಲ್ಲಿ ಹಕ್ಕು ದಾಖಲೆ ಶಿರಸ್ತೇಧಾರ್ ಆಗಿ…

Read More

ಶ್ರೀನಿವಾಸಪುರ:ಹಳ್ಳಿಯಾದರೇನು ಚಿಕ್ಕಊರಾದರೇನು ಅಂತಹ ಊರುಗಳಲ್ಲೂ LUXURY ವಸ್ತುಗಳ ಶಾಪಿಂಗ್ ಭರ್ಜರಿ ಆಗಿ ನಡೆಯುತ್ತಿವೆ.ಇವೆಲ್ಲವೂ ಬೆರಳ ತುದಿಯಲ್ಲಿ ನಡೆಸಬಹುದಾದ ಇ-ಕಾಮರ್ಸ್ busness ಮೂಲಕ ಭಾರತದ ಸಣ್ಣ ಪುಟ್ಟ ಪಟ್ಟಣಗಳಲ್ಲಿ ​​ಐಷಾರಾಮಿ ವಸ್ತುಗಳನ್ನು ಖರೀದಿಸುವ ವ್ಯವಸ್ಥೆ ಆವರಿಸಿಕೊಂಡು ವಸ್ತುಗಳನ್ನು ಕೊಳ್ಳುವರ ಸಂಖ್ಯೆ ಹೆಚ್ಚುತ್ತಿದೆ.ಒಂದು ಕಾಲದಲ್ಲಿ ಐಷಾರಾಮಿ ಶಾಪಿಂಗ್ ಮಾಡಲು ಭಾರತದ ಪ್ರಖ್ಯಾತ ಪ್ರಮುಖ ನಗರಗಳಿಗೆ ಹೋದರೆ ಮಾತ್ರ ಸಾಧ್ಯವಾಗುತಿತ್ತು ಈಗ ಕಾಲ ಬದಲಾಗಿದೆ ಸಣ್ಣ ಗ್ರಾಮಗಳಲ್ಲೂ Online shopping ಆನ್‌ಲೈನ್ ಪ್ಲಾಟ್‌ಫಾರ್ಮ್‌ ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಅಂಗ್ಯಯಲ್ಲಿರುವ ಮೊಬೈಲ್ ನಲ್ಲಿ ಬೆರಳ ತುದಿಯಲ್ಲಿ ಗ್ರಾಹಕರಿಗೆ LUXURY ವಸ್ತುಗಳ ಬೆಲೆ ಗುಣಮಟ್ಟದ ಮಾಹಿತಿ ತಲುಪಿಸುತ್ತಿವೆ.ಖರೀದಿ ಮಾಡಲು ಆಸಕ್ತ ಗ್ರಾಹಕರಿಗೆ ಸಹಾಯ ಮಾಡುತ್ತಿವೆ. ಮೈ ಟೌನ್‌ನಲ್ಲಿ ಆನ್‌ಲೈನ್ ಶಾಪಿಂಗ್ TIL ಕ್ರಿಯೇಟಿವ್ಸ್ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳು ಒದಗಿಸಿದ ಪರಿಣಾಮ ಭಾರತದ ಸಣ್ಣ ನಗರಗಳು ಐಷಾರಾಮಿ ಶಾಪಿಂಗ್‌ನಲ್ಲಿ ಗಮನಾರ್ಹ ಬೆಳವಣಿಗೆಯನ್ನು ಸಾಧಿಸುತ್ತಿವೆ. ಟಾಟಾ ಕ್ಲಿಕ್ ಲಕ್ಸರಿ ವರದಿಯ ಪ್ರಕಾರ ಭಾರತದ ಸಣ್ಣ ಪಟ್ಟಣಗಳಲ್ಲಿ ​​ಉನ್ನತ-ಮಟ್ಟದ ಪಾದರಕ್ಷೆಗಳು, ಕೈಗಡಿಯಾರಗಳು, ಬಟ್ಟೆ…

Read More

ಮುಳಬಾಗಿಲು: ರಸ್ತೆಯಲ್ಲಿ ಒಕ್ಕಣೆಗೆ ಹಾಕಿದ್ದ ಉರಳಿ ಫಸಲಿನ ಒಣಗಿದ ಸತ್ತೆ(ಹೊಟ್ಟು)ಕಾರಿನ ಚಕ್ರಕ್ಕೆ ಸಿಲುಕಿ ಕಾರು ಹೊತ್ತಿದಿರುವ ಘಟನೆ ಮುಳಬಾಗಿಲು ತಾಲೂಕು ನಂಗಲಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಬೆಂಗಳೂರು ನೊಂದಣಿಯ ಮಾರುತಿ ಡಿಝೈರ್ ಕಾರು ಮುಳಬಾಗಿಲು ತಾಲೂಕಿನ ನಂಗಲಿಯಿಂದ ಹೆಬ್ಬಣಿ ರಸ್ತೆಯಲ್ಲಿ ಹೋಗುವಾಗ ಸುನಪಕುಂಟೆ ಬಳಿ ರಸ್ತೆಯಲ್ಲಿ  Farmers ಒಕ್ಕಣೆಗೆ ಹರಡಿದ್ದ ಹುರಳಿ ಬೆಳೆ ಮೇಲೆ ಕಾರು ಹೋಗುತ್ತಿದ್ದಾಗ ಕಾರಿನ ಚಕ್ರಕ್ಕೆ ಉರಳಿ ಹೊಟ್ಟು ಸುತ್ತಿಕೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ ತಕ್ಷಣ ಕಾರಿನಲ್ಲಿದ್ದ ತಮ್ಮ ಲಗ್ಗೇಜು ಸಮೇತ ಕಾರಿನಿಂದ ಇಳಿದು ಪ್ರಣಾಪಯದಿಂದ ಪಾರಾಗಿದ್ದಾರೆ.ಬೆಂಕಿಯ ತೀವ್ರತೆ ಹೆಚ್ಚಿದ್ದರಿಂದ ಬೆಂಕಿಯನ್ನು ನಂದಿಸಲು ಸಾಧ್ಯವಾಗಿಲ್ಲ ಎಂದು ಸ್ಥಳೀಯರು ಹೇಳುತ್ತಾರೆ.ರಸ್ತೆ ಒಕ್ಕಣೆಗೆ ಜಿಲ್ಲಾಡಿಳಿತ ಕಡಿವಾಣ ಹಾಕಲಿಕೋಲಾರ ಜಿಲ್ಲೆಯಲ್ಲಿ ರಸ್ತೆ ಒಕ್ಕಣೆ ನಿಷೇದ ಇದ್ದರೂ ಕೆಲವರು ರಾಷ್ಟ್ರೀಯ ಹೆದ್ದಾರಿಯಲ್ಲೆ ಉದ್ದಟ ತನದಿಂದ ಒಕ್ಕಣೆ ಮಾಡುತ್ತಿದ್ದಾರೆ ಬೆಸಿಗೆ ಆರಂಭವಾಗಿದೆ ಕಳೆದ ಮೂರ್ನಾಲ್ಕು ದಿನಗಳಿಂದ ಬಿಸಿಲು ತೀವ್ರವಾಗಿದೆ.ರಸ್ತೆ ಒಕ್ಕಣೆ ದ್ವಿಚಕ್ರ ವಾಹನ ಸವಾರರಿಗೂ ಮಾರಕ ಇದಕ್ಕಾಗಿ ಜಿಲ್ಲಾಡಳಿತ ಎಚ್ಚೆತ್ತುಕೊಂಡು ರಸ್ತೆ ಮೇಲೆ ಒಕ್ಕಣೆಯನ್ನು ಕಟ್ಟುನಿಟ್ಟಾಗಿ…

Read More

ಹಣಕ್ಕಾಗಿ ಏನು ಬೇಕಾದರೂ ಆಗಬಹುದು ಎಷ್ಟು ಕೀಳುಮಟ್ಟಕ್ಕೆ ಬೇಕಾದರೂ ಇಳಿಯಬಹುದು ಅದಕ್ಕಾಗಿ ಅಪರೂಪ ಎನ್ನುವಂತ ಭಾವನಾತ್ಮಕ ಸಂಬಂದವನ್ನು ಬಳಸಿಕೊಂಡು ಸಾಂಸಾರಿಕ ಮೋಸ ಎನ್ನಬಹುದಾದ ಪ್ರಕರಣ ಇದಾಗಿದ್ದು ಪತ್ನಿಯೇ ತನ್ನ ಪತಿಯ ಮೂತ್ರಪಿಂಡ(ಕಿಡ್ನಿ)ಯನ್ನು ಮಾರಿಸಿ ಆ ಹಣ ತಗೆದುಕೊಂಡು ಪ್ರಿಯಕರನೊಂದಿಗೆ ಓಡಿಹೋಗಿರುವ ಅಪರೂಪದ ವಂಚನೆಯ ಪ್ರಕರಣ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ನ್ಯೂಜ್ ಡೆಸ್ಕ್:ಮೂಲಗಳ ಪ್ರಕಾರ,ಹೌರಾ ಜಿಲ್ಲೆಯ ಶಂಕರೈಲ್ ಗ್ರಾಮದ ಮಹಿಳೆ ತನ್ನ ಪತಿಗೆ ಪ್ರೀತಿಯ ಮಾತುಗಳನ್ನು ಹೇಳಿ ಕುಟುಂಬದ ಆರ್ಥಿಕ ತೊಂದರೆಗಳನ್ನು ಎದುರಿಸಿ ಕಷ್ಟಗಳಿಂದ ಹೊರಬರುವುದಲ್ಲದೆ ಹಣ ಬಂದರೆ ಅದನ್ನು ಬ್ಯಾಂಕಿನಲ್ಲಿ ಠೇವಣಿ ಮಾಡಿ ಮಗಳ ಶಿಕ್ಷಣ ಮತ್ತು ಮದುವೆಗೆ ಸಹಾಯವಾಗುತ್ತದೆ ಎಂದು ಗಂಡನ ಮೇಲೆ ಭಾವನಾತ್ಮಕವಾಗಿ ಒತ್ತಡ ಹಾಕಿ ಮನವೊಲಿಸಿ ಆತನ ಮೂತ್ರಪಿಂಡವನ್ನು ಮಾರಾಟ ಮಾಡಲು ಪುಸಲಾಯಿಸಿದ್ದಾಳೆ ಹೆಂಡತಿಯ ಮಾತು ನಿಜವೆಂದು ನಂಬಿ ಒಪ್ಪಿದ ಪತಿರಾಯ ಸತತ 3 ತಿಂಗಳುಗಳ ಕಾಲ ಕಿಡ್ನಿ ಕೊಳ್ಳುವವರನ್ನು ಹುಡುಕಿ ಕಿಡ್ನಿಯನ್ನು ಮಾರಾಟ ಮಾಡಿದ್ದಾನೆ. ಅದರಿಂದ ಬಂದ 10 ಲಕ್ಷ ರೂ.ಗಳನ್ನು ಬ್ಯಾಂಕಿಗೆ ಹಾಗುವುದಾಗಿ ಹೇಳಿದ…

Read More

ನ್ಯೂಜ್ ಡೆಸ್ಕ್:ಪರಮಾತ್ಮ ಮಹಾಶಿವನು ವಿರಾಜಮಾನನಾಗಿ ನೆಲೆಸಿರುವ ಅತ್ಯಂತ ಪವಿತ್ರವಾದ ಸ್ಥಳವಾಗಿರುವ ವಾರಣಾಸಿ ಕಾಶಿಯಲ್ಲಿ ಸೂರ್ಯಾಸ್ತಮಾನದ ಬಳಿಕ ಗಂಗಾ ನದಿ ತೀರದಲ್ಲಿ ನಡೆಯುವ ಗಂಗಾ ಆರತಿಯನ್ನು ಜೀವನದಲ್ಲಿ ಒಮ್ಮೆಯಾದರೂ ನೋಡಬೇಕು ಎಂಬುದು ಬಹುತೇಕ ಹಿಂದೂಗಳ ಕನಸು ಗಂಗಾ ನದಿ ತೀರದಲ್ಲಿ ಸಂಜೆ ಡಮರುಗ, ಶಂಖನಾದ ಹಾಗೂ ಗಂಗೆಯ ಕೀರ್ತನೆಯಲ್ಲಿ ನಡೆಯುವ ಆರತಿ ನೋಡುಗರನ್ನು ಭಕ್ತಿಪರವಶವಾಗುವಂತೆ ಮಾಡುತ್ತದೆ ಇದನ್ನು ಕಣ್ತುಂಬಿಕೊಳ್ಳಲು ದೇಶ- ವಿದೇಶದಿಂದ ಭಕ್ತರು ಆಗಮಿಸುತ್ತಾರೆ ವೈವಿದ್ಯಮಯವಾಗಿ ನಡೆಯುತ್ತಿದ್ದ ಗಂಗಾ ಆರತಿಯನ್ನು ಸದ್ಯದ ಪರಿಸ್ಥಿತಿಯಲ್ಲಿ ನಿಲ್ಲಿಸಲಾಗಿದೆ ಎಂದು ಹೇಳಲಾಗಿದೆಪ್ರಯಾಗರಾಜ್ ಮಹಾಕುಂಭಮೇಳಕ್ಕೆ ಹೋಗುತ್ತಿರುವ ಭಕ್ತರು ಅಲ್ಲಿಂದ ಕಾಶಿ ವಿಶ್ವನಾಥ ದೇವಸ್ಥಾನವನ್ನು ನೋಡಲು ಹೋಗುತ್ತಿದ್ದಾರೆ ಪರಿಣಾಮ ವಾರಣಾಸಿಯಲ್ಲಿ ಅಧಿಕ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುತ್ತಿದ್ದು ಜನದಟ್ಟಣೆ ದಿನೆ ದಿನೆ ಹೆಚ್ಚಾಗುತ್ತಿದ್ದು ನಿತಂತ್ರಣಕ್ಕೆ ಸಮಸ್ಯೆ ಆಗುತ್ತಿರುವ ಹಿನ್ನಲೆಯಲ್ಲಿ ಗಂಗಾ ತಟದ ಘಾಟ್‌ಗಳಲ್ಲಿ ನಡೆಯುತ್ತಿದ್ದ ‘ಗಂಗಾ ಆರತಿ’ಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.ಗಂಗಾ ಆರತಿ ಇರಲ್ಲ ಘಾಟ್ ಗಳ ಬಳಿ ಬರಬೇಡಿದಶಾಶ್ವಮೇಧ ಘಾಟ್‌ನಲ್ಲಿ ನಡೆಯುವ ಗಂಗಾ ಆರತಿ ಫೆಬ್ರವರಿ 5 ರವರೆಗೆ ಸಾರ್ವಜನಿಕರಿಗೆ…

Read More

ನ್ಯೂಜ್ ಡೆಸ್ಕ್:ಮಕ್ಕಳು ಹುಟ್ಟಿದರೆ ತಂದೆ-ತಾಯಿಗಳು ಸಂಭ್ರಮಿಸುತ್ತಾರೆ ಅದರಲ್ಲೂ ಗಂಡು ಮಕ್ಕಳು ಹುಟ್ಟಿದರೆ ಅನಂದ ಪರವಶರಾಗುತ್ತಾರೆ ಗಂಡುಮಗುವಿಗೆ ಜನ್ಮ ನೀಡಿದೆ ಎಂದು ಬೀಗುತ್ತಾರೆ ಪ್ರೀತಿ ಧಾರೆ ಎರೆದು ಪೊಷಿಸುತ್ತಾರೆ. ನಂತರದಲ್ಲಿ ಗಂಡು ಮಗು ಬೆಳೆದು ದೊಡ್ಡವರಾದಂತೆ,ಹೆತ್ತವರು ಹೋರೆಯಾಗಿದ್ದಾರೇನೋ ಎಂಬಂತೆ ಕೆಲ ಮಕ್ಕಳು ವರ್ತಿಸುತ್ತಾರೆ ನಾವ್ಯಾಕೆ ಪೋಷಕರನ್ನು ಪೊಷಿಸಬೇಕು ಎಂಬ ಭಾವನೆಯಲ್ಲಿ ದುಷ್ಟ ಮಕ್ಕಳು ನಡೆದುಕೊಳ್ಳುತ್ತಾರೆ ಅಂತ ಸಾಲಿನಲ್ಲಿ ದುಷ್ಟ ಮಗನೊಬ್ಬ ತನ್ನ ಹೆಂಡತಿಯ ಮಾತು ಕೇಳಿ ತನ್ನ ವೃದ್ಧ ತಂದೆಯನ್ನು ಕರೆದುಕೊಂಡು ಹೋಗಿ ಹರಿಯುವ ನದಿ ಕಾಲುವೆಗೆ ತಳ್ಳಿ ಹತ್ಯೆ ಮಾಡಿರುವ ಹೃದಯ ವಿದ್ರಾಯಕ ಘಟನೆ ಆಂಧ್ರದ ಪಲ್ನಾಡು ಜಿಲ್ಲೆಯ ಇಪುರ್ ಮಂಡಲದಲ್ಲಿ ನಡೆದಿದೆ. ಪ್ರತ್ಯಕ್ಷದರ್ಶಿಗಳ ಹೇಳಿರುವಂತೆ ನದಿ ದಂಡೆ ಮೇಲೆ ಕಾರನ್ನು ನಿಲ್ಲಿಸಿದ ವ್ಯಕ್ತಿ ವೃದ್ದ ಕೊಂಡಯ್ಯನನ್ನು ಕಾರಿನಿಂದ ಹೊರತೆಗೆದು, ತನ್ನ ಕೈಗಳಿಂದ ಎತ್ತಿ ಕಾಲುವೆಗೆ ಎಸೆದಿರುತ್ತಾನೆ ಅಲ್ಲಿದ್ದ ರೈತರು ತಕ್ಷಣ ಸ್ಥಳಕ್ಕೆ ಧಾವಿಸಿ ವ್ಯಕ್ತಿಯನ್ನು ಹಿಡಿದು ಕಾಲುವೆಯಲ್ಲಿ ಬಿದ್ದ ವೃದ್ದನ ಉಳಿಸಲು ಪ್ರಯತ್ನಿಸಿದ್ದಾರೆ ಆದರೆ ಸಾಧ್ಯವಾಗಲಿಲ್ಲ ವೃದ್ಧ ಕೊಂಡಯ್ಯ ನೀರಿನಲ್ಲಿ…

Read More

ಶ್ರೀನಿವಾಸಪುರ:ಶ್ರೀನಿವಾಸಪುರದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ (ಪಿಎಲ್‌ಡಿ) ಅಧ್ಯಕ್ಷರಾಗಿ ದಿಂಬಾಲ ಅಶೋಕ್ ಮೂರನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿ ಹ್ಯಾಟ್ರಿಕ್ ಬಾರಿಸಿದ್ದಾರೆ,ಉಪಾಧ್ಯಕ್ಷರಾಗಿ ಕೋಡಿಪಲ್ಲಿ ಸುಬ್ಬಿರೆಡ್ಡಿರವರು ಅವಿರೋಧವಾಗಿ ಅಯ್ಕೆಯಾಗಿದ್ದಾರೆ.ಇಂದು ಮಂಗಳವಾರ ನಡೆದ ಅಧ್ಯಕ್ಷ ಹಾಗು ಉಪಾಧ್ಯಕ್ಷರ ಚುನಾವಣೆಯಲ್ಲಿ ಇವರಿಬ್ಬರನ್ನು ಹೊರತುಪಡಿಸಿ ಯಾರು ಚುನಾವಣೆಗೆ ಅರ್ಜಿ ಸಲ್ಲಿಸದ ಹಿನ್ನಲೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಯನ್ನು ಚುನಾವಣಾಧಿಕಾರಿ ಅವಿರೋಧ ಆಯ್ಕೆ ಎಂದು ಘೋಷಣೆ ಮಾಡಿದರು.ಪಿಎಲ್‌ಡಿ ಬ್ಯಾಂಕಿನಲ್ಲಿ ಹದಿನಾಲ್ಕು ಜನ ನಿರ್ದೇಶಕರು ಅವಿರೋಧವಾಗಿ ಅಯ್ಕೆಯಾಗಿದ್ದು ಮುದಿಮಡಗು ರಾಮಸ್ವಾಮಿ ನಾಮ ನಿರ್ದೇಶಕ ಸದಸ್ಯರು ಸೇರಿ ಎಲ್ಲರೂ ಕಾಂಗ್ರೆಸ್ ಪಕ್ಷದ ಬೆಂಬಲಿತರು ಅನ್ನುವುದು ವಿಶೇಷ. ಅಧ್ಯಕ್ಷ ದಿಂಬಾಲ ಅಶೋಕ್ ಮಾತನಾಡಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಕೃಪೆಯಿಂದ ಮತ್ತೆ ಮೂರನೆ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿತುತ್ತೇನೆ,ರೈತಾಪಿ ಜನರ ಅಭಿವೃದ್ಧಿಗೆ ರಮೇಶ್ ಕುಮಾರ್ ಕಂಡಿರುವ ಕನಸು ನನಸು ಮಾಡಲು ಬ್ಯಾಂಕ್ ನಿಂದ ಸಾಲ ವಿತರಣೆ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ಮತ್ತು ಎಲ್ಲಾ ನಿರ್ದೇಶಕರನ್ನು ವಿಶ್ವಾಸಕ್ಕೆ ಪಡೆದುಕೊಂಡು ಬ್ಯಾಂಕ್ ಅಭಿವೃದ್ಧಿಗೆ…

Read More