Author: Srinivas_Murthy

ನ್ಯೂಜ್ ಡೆಸ್ಕ್: ಇಡಿ ವಿಶ್ವ ಅಯೋಧ್ಯೆ ರಾಮಂದಿರ ಉದ್ಘಾಟನೆಗೆ ಎದರು ನೊಡುತ್ತಿದೆ ಅದಕ್ಕೂ ಮುಂಚಿತವಾಗಿ ಅಯೋಧ್ಯೆಯಲ್ಲಿ ಮೂಲ ಭೂತ ಸೌಕರ್ಯಗಳ ಅಭಿವೃದ್ಧಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್‌ 30 ರಂದು ಶನಿವಾರ ಅಯೋಧ್ಯೆಗೆ ಭೇಟಿ ನೀಡಿ ಅಯೋಧ್ಯೆ ನಗರದ ವಾಲ್ಮೀಕಿ ಮಹರ್ಷಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ, ವಂದೇ ಭಾರತ್ ಹಾಗು ಅಮೃತ ಭಾರತ ರೈಲುಗಳಿಗೆ ಚಾಲನೆ ನೀಡಿದ್ದಾರೆ ರಸ್ತೆಗಳ ಅಗಲೀಕರಣ,ಸೇರಿದಂತೆ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಮೋದಿ ಉದ್ಘಾಟಿದ್ದಾರೆ ಇದರ ಮಧ್ಯೆ ನರೇಂದ್ರ ಮೋದಿ ಅವರು ಮೀರಾ ಮಾಂಝಿ ಎಂಬ ಸಾಮನ್ಯ ಮಹಿಳೆಯೊಬ್ಬರ ಮನೆಗೆ ದಿಢೀರ್‌ ಭೇಟಿ ನೀಡಿ ಅವರ ಮನೆಯ ಸದಸ್ಯರೊಂದಿಗೆ ಚಹಾ ಕೂಡ ಸವಿದಿರುತ್ತಾರೆ.ಯಾರು ಮೀರಾ ಮಾಂಝಿ?ಮೀರಾ ಮಾಂಝಿ ಅಯೋಧ್ಯೆ ನಗರದ ಸಾಮನ್ಯ ಕುಟುಂಬದ ಗೃಹಿಣಿ ಅಕೆ ಅಯೋಧ್ಯೆಯಲ್ಲಿ ಪತಿ, ಅತ್ತೆ-ಮಾವ ಹಾಗೂ ಮಕ್ಕಳ ಜತೆ ವಾಸಿಸುತ್ತಿದ್ದಾರೆ. ಇವರು ಬಡತನ ರೇಖೆಗಿಂತ ಕೆಳಗಿರುವವರಿಗೆ BPL ಕಾರ್ಡು ನವರಿಗೆ ಉಚಿತವಾಗಿ ಅಡುಗೆ ಅನಿಲ ಸಂಪರ್ಕ ಕಲ್ಪಿಸುವ ಉಜ್ವಲ ಯೋಜನೆಯ…

Read More

ಶ್ರೀನಿವಾಸಪುರ:ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿಯಿಂದ ಬಂದಿರುವ ಪವಿತ್ರ ಮಂತ್ರಾಕ್ಷತೆಯನ್ನು ಶ್ರೀನಿವಾಸಪುರ ತಾಲೂಕಿನ ಗ್ರಾಮಗ್ರಾಮಗಳಲ್ಲಿ ಕುಂಭ ಕಳಸದೊಂದಿಗೆ ಭಕ್ತಿಯಿಂದ ಸ್ವಾಗತಿಸಿ ಅದ್ದೂರಿಯಾಗಿ ಬರ ಮಾಡಿಕೊಳ್ಳಲಾಯಿತು.ಶ್ರೀನಿವಾಸಪುರದ ಶ್ರೀವರದ ಬಾಲಾಂಜನೇಯ ದೇವಾಲಯದಲ್ಲಿ ಪೂಜೆ ಸಲ್ಲಿಸಿ ತಗೆದುಕೊಂಡು ಹೋಗಿದ್ದ ಅಯೋಧ್ಯ ಶ್ರೀ ರಾಮ ಜನ್ಮಭೂಮಿಯಿಂದ ಬಂದಿರುವ ಪವಿತ್ರ ಮಂತ್ರಾಕ್ಷತೆಯನ್ನು ರಾಯಲ್ಪಾಡು ಹೋಬಳಿ ಕೇಂದ್ರದಲ್ಲಿ ಪೂಜೆ ಸಲ್ಲಿಸಿ ನಂತರ ಹೋಬಳಿ ವ್ಯಾಪ್ತಿಯ ಗ್ರಾಮಗಳಿಗೆ ತಗೆದುಕೊಂಡು ಹೋಗಿದ್ದರು.ಜನವರಿ 22 ರಂದು ಅಯೋಧ್ಯೆಯಲ್ಲಿ ಮಂದಿರದ ಉದ್ಘಾಟನೆಯಾಗಲಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರತಿ ಗ್ರಾಮಕ್ಕೂ ಅಯೋಧ್ಯೆಯ ಮಂತ್ರಾಕ್ಷತೆಯನ್ನು ತಲುಪಿಸಿ ಪ್ರತಿಯೊಬ್ಬ ಹಿಂದೂವು ಅಯೋಧ್ಯ ರಾಮಮಂದಿರದ ಉದ್ಘಾಟನೆಯ ಸಂಕಲ್ಪದ ಶಕ್ತಿಗಾಗಿ ಹಮ್ಮಿಕೊಂಡಿದ್ದು ತಾಲ್ಲೂಕಿನ ಪ್ರತಿ ಪಂಚಾಯ್ತಿ ವ್ಯಾಪ್ತಿಗಳಲ್ಲಿ ಬರುವ ಪ್ರತಿ ಗ್ರಾಮದ ಮನೆಗಳಿಗೂ ಮಂತ್ರಾಕ್ಷತೆಯನ್ನು ತಲುಪಿಸುಲಾಗುತ್ತದೆ ಎಂದು ರಾಷ್ಟ್ರೀಯ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬೌದ್ಧಿಕ ಪ್ರಮುಖ ರಾಮಾಂಜನೇಯ ತಿಳಿಸಿದರು.ಶ್ರೀ ರಾಮ ಜನ್ಮಭೂಮಿ ಅಯೋಧ್ಯೆಯಿಂದ ಬಂದಿರುವ ಪವಿತ್ರ ಮಂತ್ರಾಕ್ಷತೆಯನ್ನು ರಾಯಲ್ಪಾಡು ಹೋಬಳಿಯ ಆಂಧ್ರದ ಗಡಿಯಂಚಿನ ಗ್ರಾಮಗಳಾದ ಮುದಿಮಡಗು,ಕೂರಿಗೇಪಲ್ಲಿ,ಯರ್ರಂವಾರಿಪಲ್ಲಿ,ಅಡ್ಡಗಲ್,ಭೈರಗಾನಪಲ್ಲಿ,ಕೋಡಿಪಲ್ಲಿ ಮರಸನಪಲ್ಲಿ ಸೇರಿದಂತೆ ಪ್ರಮುಖ ಪಂಚಾಯಿತಿ ಕೇಂದ್ರವಾದ ಗೌವನಪಲ್ಲಿಯಲ್ಲಿ…

Read More

ಸಿನಿಮಾ ಡೆಸ್ಕ್:ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಬಿಡುಗಡೆ ಆಗಿದೆ. ಅಭಿಮಾನಿಗಳು ಈ ಚಿತ್ರವನ್ನ ಗ್ರ್ಯಾಂಡ್ ಆಗಿ ಬರಮಾಡಿಕೊಂಡಿದ್ದಾರೆ. ‘ರಾಬರ್ಟ್​’ ಬಳಿಕ ನಿರ್ದೇಶಕ ತರುಣ್ ಸುಧೀರ್ ಮತ್ತು ದರ್ಶನ್ ಕಾಂಬಿನೇಷನ್‌ನಲ್ಲಿ ಮೂಡಿಬಂದ ಸಿನಿಮಾ ಎಂಬ ಕಾರಣಕ್ಕೆ “ಡಿ”ಫ್ಯಾನ್ಸ್ ಅತಿ ಹೆಚ್ಚು ನಿರೀಕ್ಷೆ ಇಟ್ಟು ಕೊಂಡಿದ್ದರು ಅದನ್ನು ಹುಸಿಗೊಳಿಸದೆ ಕಾಟೇರಾ ಸಿನಿಮಾ ಮೂಡಿ ಬಂದಿದ್ದು ದರ್ಶನ್ ಚಿತ್ರಪ್ರಯಣದಲ್ಲಿ ಮೈಲಿಗಲ್ಲು ಆಗುವಂತ ಸಿನಿಮಾ ಆಗಿದಲ್ಲದೆ, ಇದೊಂದು ರೈತ ಕ್ರಾಂತಿಯ ಕಹಳೆ ಆಗಿದ್ದು, ಸಾಮಾಜಿಕ ಸಮಸ್ಯೆ ಜಾತಿ ಪೀಡಗಿನ ಮೆಲೆ ಬೆಳಕು ಚಲ್ಲುವಂತ ಸಿನಿಮಾ ಅನ್ನಬಹುದಾಗಿದೆ.ಮನರಂಜನೆಯೇ ಸಿನಿಮಾದ ಮೂಲ ಉದ್ದೇಶವಾದರು ಕುಲುಮೆಯಲ್ಲಿ ಕೆಲಸ ಮಾಡುವ ಯುವಕನ ಪಾತ್ರದಲ್ಲಿ ಮಾಸ್ ಇಂಟ್ರಡಕ್ಷನ್ ನೀಡಿರುವ ದರ್ಶನ್,ಉಳ್ಳವರು ಮತ್ತು ಇಲ್ಲದವರ ನಡುವಿನ ಸಂಘರ್ಷವನ್ನು ಕಾಟೇರ ಕಥಾ ರೂಪಕೊಟ್ಟಿದ್ದು ಈ ಮೂಲಕ ಸಂದೇಶವನ್ನು ಚಿತ್ರ ನೀಡುತ್ತದೆ.ಕಾಟೇರದ ಹೀರೋ ರೈತರಿಗಾಗಿ, ಪ್ರೀತಿಸಿದವಳಿಗಾಗಿ, ಕುಟುಂಬದವರಿಗಾಗಿ, ಊರಿನ ಜನರಿಗಾಗಿ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟಕ್ಕೆ ನಿಂತ ವೀರನ ಕಥೆಯನ್ನು ಜಡೇಶ್ ಬರೆದಿದ್ದು ಅದಕ್ಕೆ ಮೂರು ಗಂಟೆ…

Read More

ಚಿಂತಾಮಣಿ:ಲಜ್ಜೆಗೆಟ್ಟ ಟೀಚರಮ್ಮನ ಅಸಹ್ಯಕರ ಫೋಟೋ ಸೇಷನ್ ಗೆ ಶೈಕ್ಷಣಿಕ ವ್ಯವಸ್ಥೆಯ ಗುರು-ಶಿಷ್ಯರ ನಡುವಿನ ಗೌರಹ್ವಾನಿತ ಬಾಂಧವ್ಯಕ್ಕೆ ಕಳಂಕ ತಂದಿದ್ದರೆ,ಬಾಲಕನೊರ್ವನ ಭವಿಷ್ಯತ್ತಿಗೆ ಮಾರಕವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.ಇಂತಹ ಘಟನೆಗೆ ಕಾರಣವಾಗಿರುವುದು ಚಿಂತಾಮಣಿ ತಾಲೂಕಿನ ಮುರುಗಮಲೆ ಸರ್ಕಾರಿ ಶಾಲೆಯ ಪ್ರಭಾರೆ ಮುಖ್ಯ ಶಿಕ್ಷಕಿಯ ಲಜ್ಜಗೆಟ್ಟ ವರ್ತನೆ. ಶಾಲಾ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಪ್ರವಾಸಕ್ಕೆ ಕರೆದೊಯಿಲಾಗಿತ್ತು ಈ ಸಮಯದಲ್ಲಿ ಶಾಲೆಯ ಪ್ರಭಾರೆ ಮುಖ್ಯ ಶಿಕ್ಷಕಿ ಲಜ್ಜೆಗೆಟ್ಟ ಟೀಚರಮ್ಮ ಪುಷ್ಪಲತ ಫೋಟೋ ತೆವಲಿಗೆ ಶಾಲೆಯ ಹತ್ತನೆ ತರಗತಿ ವಿದ್ಯಾರ್ಥಿ ಅಪ್ರಾಪ್ತ ಬಾಲಕನೊಂದಿಗೆ ಹಚ್ಚ ಹಸಿರಿನ ಗಿಡ ಮರಗಳ ನಡುವೆ ಸಿನಿಮಾ ಹಿರೋ-ಹಿರೋಯಿನ್ ಸ್ಟೈಲ್ ನಲ್ಲಿ ಅಸಭ್ಯಕರವಾದ ಭಂಗಿಗಳಲ್ಲಿ ನಿಂತು ಪೋಟೋ ಶೂಟ್ ಅನ್ನು ಇನ್ನೊಬ್ಬ ವಿದ್ಯಾರ್ಥಿ ಕೈಯಲ್ಲಿ ಮಾಡಿಸಿಕೊಂಡು ಅವುಗಳನ್ನು ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುತ್ತಾರೆ.ಟೀಚರಮ್ಮ ಬಾಲಕನೊಂದಿಗೆ ನಿಂತಿರುವ ಅಸಹ್ಯಕರ ಪೋಟೋಗಳು ವಿವಿಧ ಸಾಮಾಜಿಕ ಜಾಲತಾಗಣಲ್ಲಿ ವೈರಲ್ ಆಗಿದೆ.ಟೀಚರಮ್ಮನ ವರ್ತನೆಗೆ ಸಾರ್ವಜನಿಕರ ಆಕ್ರೋಶವಿದ್ಯಾರ್ಥಿ ಮತ್ತು ಶಿಕ್ಷಕತನದ ನಡುವಿನ ಗೌರಹ್ವಾನಿತ ಬಾಂಧವ್ಯಕ್ಕೆ ಕಳಂಕ ತಂದಿರುವ ಶಿಕ್ಷಕಿಯ ವಿರುದ್ದ ಕ್ರಮ ಜರುಗಿಸುವಂತೆ ಸಾರ್ವಜನಿಕರು…

Read More

ನ್ಯೂಜ್ ಡೆಸ್ಕ್:ಕರ್ನಾಟಕ ಉಪ ಮುಖ್ಯಮಂತ್ರಿ ಪೊಲಿಟಿಕಲ್ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಇಂದುಬೆಂಗಳೂರು ವಿಮಾನ ನಿಲ್ದಾಣದಲ್ಲಿ ಆಂಧ್ರದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಭೇಟಿಯಾಗಿದ್ದರೆ ಅದು ಅಷ್ಟೆಕ್ಕೆ ಮುಗಿದಿಲ್ಲ ಶಿವಕುಮಾರ್ ಅವರು ಚಂದ್ರಬಾಬು ಅವರ ಕೈ ಹಿಡಿದು ಒಂದಷ್ಟು ದೂರ ಕರೆದುಕೊಂಡು ಹೋಗಿ ರಹಸ್ಯವಾಗಿ ಮಾತನಾಡಿದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.ಬೆಂಗಳೂರಿನ ತೆಲಗುದೆಶಂ ಯುವ ಕಾರ್ಯಕರ್ತರು ರಚಸಿಕೊಂಡಿರುವ ಬೆಂಗಳೂರು ಟಿಡಿಪಿ ಫೋರಂ ವತಿಯಿಂದ ಮಾರುತ್ ಹಳ್ಳಿಯಲ್ಲಿ ಸಭೆಯನ್ನು ಆಯೋಜಿಸಿದ್ದರು ಈ ಸಭೆಯಲ್ಲಿ ಚಂದ್ರಬಾಬುನಾಯ್ಡು ಭಾಗವಹಿಸಿದ್ದರು ಸಭೆ ನಂತರ ಚಂದ್ರಬಾಬು ತಮ್ಮ ವಿಧಾನಸಭಾ ಕ್ಷೇತ್ರವಾದ ಕುಪ್ಪಂ ಟಿಡಿಪಿ ಮುಖ್ಯಸ್ಥ ತ್ರಿಲೋಕ್ ಅಪಘಾತಕ್ಕೀಡಾಗಿ ಸದ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದು ಅವರನ್ನು ಭೇಟಿಯಾಗಿ ಆರೋಗ್ಯ ಸ್ಥಿತಿ ಕುರಿತು ವಿಚಾರಿಸಿದ ಚಂದ್ರಬಾಬು ಅಲ್ಲಿಂದ ಕುಪ್ಪಂಗೆ ತೆರಳಲು ಬೆಂಗಳೂರು ಎಚ್.ಎ.ಎಲ್ ವಿಮಾನ ನಿಲ್ದಾಣ ಹೋಗಿದ್ದ ಸಂದರ್ಭದಲ್ಲಿ ಅಲ್ಲಿಗೆ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಕ್ಷದ ಆವಿರ್ಭಾವ ಸಭೆಯಲ್ಲಿ ಭಾಗವಹಿಸಲು ನಾಗ್ಪುರಕ್ಕೆ ತೆರಳಲು ಆಗಮಿಸಿದ್ದು, ಈ ಸಂದರ್ಭದಲ್ಲಿ ಇಬ್ಬರು…

Read More

ಶ್ರೀನಿವಾಸಪುರ:ಮಹಿಳೆಯ ಕಾಮಪಾಶಕ್ಕೆ ಸಿಲುಕಿದ ಯುವಕನೊರ್ವ ಮಹಿಳೆಯೊಂದಿಗೆ ನೇಣಿಗೆ ಶರಣಾಗಿರುವ ಘಟನೆ ಶ್ರೀನಿವಾಸಪುರ ತಾಲೂಕಿನಲ್ಲಿ ನಡೆದಿದೆ.ಶ್ರೀನಿವಾಸಪುರ ತಾಲ್ಲೂಕಿನ ಎಸ್.ಜಿಡಿಮಾಕಲಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದ್ದು ಘಟನೆಯಲ್ಲಿ ಮೃತಪಟ್ಟ ಯುವಕನನ್ನು ವಿಜಯ್ ಕುಮಾರ್(26)ಹಾಗು ಮಹಿಳೆಯನ್ನು ಅನುಸೂಯ(35)ಎಂದು ಗುರುತಿಸಲಾಗಿದೆ.ರಾಯಲ್ಪಾಡು ಹೋಬಳಿ ಸುಣ್ಣಕಲ್ಲು ಪ್ರಕೃತಿಯ ಪರಿಸರದಲ್ಲಿರುವ ಎಸ್.ಜಿಡಿಮಾಕಲಪಲ್ಲಿ ಗ್ರಾಮದ ವಿಜಯ್ ಕುಮಾರ್ ತನ್ನ ಕುಟುಂಬದ ಹತ್ತಿರದ ಸಂಬಂದಿ ಎರಡು ಮಕ್ಕಳ ತಾಯಿ ಅನುಸೂಯ ಎಂಬ ವಿವಾಹಿತೆ ಜತೆಗೆ ಸಲುಗೆಯಿಂದ ಇದ್ದು ಅನೈತಿಕ ಸಂಬಂಧವನ್ನು ಹೊಂದಿದ್ದನಂತೆ,ಇದೇ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಹಲವು ಬಾರಿ ಗಲಾಟೆಗಳು ನಡೆದು ಪಂಚಾಯತಿಗಳಾಗಿರುತ್ತದೆ ಆದರೂ ಇಬ್ಬರ ನಡುವಿನ ಅನೈತಿಕ ಸಂಬಂದ ಮುಂದುವರೆದಿದ್ದು ಈಗ್ಗೆ ಎರಡು ತಿಂಗಳ ಹಿಂದೆ ಅನಸೂಯ ಎರಡು ಮಕ್ಕಳು ಹಾಗು ಗಂಡನನ್ನು ತೊರೆದು ಕೊನೆಗೂ ಪ್ರಿಯಕರನ ಹಿಂದೆ ಹೋರಟು ಹೋದಾಗ ಅನಸೂಯಳ ಗಂಡ ಮಂಜುನಾಥ್ ರಾಯಲ್ಪಾಡು ಠಾಣೆಯಲ್ಲಿ ಹೆಂಡತಿ ಕಾಣೆಯಾಗಿದ್ದಾಳೆ ಎಂದು ದೂರು ದಾಖಲಿಸುತ್ತಾರೆ.ಈ ಎಲ್ಲಾ ಬೆಳವಣಿಗೆಗಳ ಮದ್ಯೆ ಗಂಡನ ಮನೆ ತೊರೆದ ಮಹಿಳೆ ಅನಸೂಯ ಬತ್ತಲಗುಟ್ಲಪಲ್ಲಿನ ತನ್ನ ತವರು ಮನೆ…

Read More

ಚಿಂತಾಮಣಿ:ಶ್ರೀನಿವಾಸಪುರದ ಕಟ್ಟೆಮನೆ ಶೆಟ್ಟಿಯಜಮಾನ್ರ ಕುಟುಂಬಕ್ಕೆ ತನ್ನದೆ ಅದ ಇತಿಹಾಸ ಇದೆ ಪ್ರಭಲವಾಗಿ ಬ್ರಿಟಿಷ್ ಆಳ್ವಿಕೆಯನ್ನು ವಿರೋಧಿಸುತ್ತ ತಮ್ಮದೆ ಆದ ವ್ಯಾಪಾರ ವಹಿವಾಟು ನಡೆಸಿಕೊಂಡು ಬರುವುದರ ಜೊತೆಗೆ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದ್ದ ಶೆಟ್ಟಿಯಜಮಾನ್ರ ಕುಟುಂಬ ಶ್ರೀನಿವಾಸಪುರ ಪಟ್ಟಣದ ಆರಂಭಂದಿದಲೂ ಇಲ್ಲಿನ ವಾಸಿಗಳಾಗಿದ್ದು ಈಗ ಬದುಕು ಆರಿಸಿ ದೇಶ-ವಿದೇಶಗಳಲ್ಲಿ ನೆಲೆಸಿದ್ದಾರೆ.ಆ ಕುಟುಂಬದ ಎಲ್ಲಾ ಸದಸ್ಯರು ಒಂದಡೆ ಕೂಡಿದ್ದು, ಚಿಂತಾಮಣಿಯ ಅಲಂಬಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ಕಲ್ಕಿವೆಂಕಟರಮಣಸ್ವಾಮಿ ದೇವಾಲಯದಲ್ಲಿ ಇಲ್ಲಿ ಕಟ್ಟೆಮನೆ ಶೆಟ್ಟಿಯಜಮಾನ್ರ ಕುಟುಂಬದವರಿಂದ ಶ್ರೀ ಶ್ರೀನಿವಾಸಕಲ್ಯಾಣೋತ್ಸವ ಕಾರ್ಯಕ್ರಮ ನಡೆಯಿತು.ಕಲ್ಯಾಣೋತ್ಸವದ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ವೇದಪಂಡಿತ ಶ್ರೀನಿವಾಸಚಾರ್ಯರು ಕಲ್ಯಾಣೋತ್ಸವದ ಪರಿಕಲ್ಪನೆ ಕುರಿತಂತೆ ವಿವರಿಸಿ ಸಪ್ತಪದಿ ಹಾಗು ವಿವಾಹದ ಮಹತ್ವ ಕುರಿತಾಗಿ ವಿವರಿಸಿದರು.ಶೆಟ್ಟಿಯಜಮಾನ್ರ ಕುಟುಂಬದವರು ಹಾಗು ವಿವಿಧಡೆಯಿಂದ ಆಗಮಿಸಿದ್ದ ಭಕ್ತಾದಿಗಳು ಕಲ್ಯಾಣೋತ್ಸವವನ್ನು ಕಣ್ತುಂಬ ನೋಡಿ ಪುನೀತರಾದರು. ಈ ಸಂದರ್ಭದಲ್ಲಿ ಶೆಟ್ಟಿಯಜಮಾನ್ರ ಕುಟುಂಬದ ಹಿರಿಯ ಸದಸ್ಯರಾದ ಕಲ್ಯಾಣೋತ್ಸವದ ಪ್ರಮುಖ ರೂವಾರಿ ನಿವೃತ್ತ ಬ್ಯಾಂಕ್ ಅಧಿಕಾರಿ ರಘುಪ್ರಕಾಶ್,ಹಿರಿಯ ಸದಸ್ಯ ಕೇಂದ್ರ ಸರ್ಕಾರದ ಅಂಕಿಅಂಶಗಳ ನಿವೃತ್ತ ಅಧಿಕಾರಿ ತಿಪ್ಪಶೆಟ್ಟಿ,ಸ್ವಾತಂತ್ಯ ಹೋರಾಟಗಾರ…

Read More

ನ್ಯೂಜ್ ಡೆಸ್ಕ್:ಆಂಧ್ರಪ್ರದೇಶದಲ್ಲಿ ಈಗ ಚುನಾವಣೆ ಹತ್ತಿರ ಬರುತ್ತಿದೆ ಹಾಗಾಗಿ ಅಲ್ಲಿನ ರಾಜಕೀಯದಲ್ಲಿ ಕುತೂಹಲಕಾರಿ ಬೆಳವಣಿಗೆಗಳು ನಡೆಯುತ್ತಿದ್ದು ಟಿಡಿಪಿ ಯುವ ಮುಖಂಡ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಮತ್ತು ಪ್ರಮುಖ ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್(P.K) ಹೈದರಾಬಾದ್‌ನಿಂದ ಒಂದೇ ವಿಮಾನದಲ್ಲಿ ವಿಜಯವಾಡಕ್ಕೆ ಬಂದು ಇಬ್ಬರೂ ಒಂದೇ ವಾಹನದಲ್ಲಿ ಉಂಡವಳ್ಳಿಯಲ್ಲಿರುವ ಚಂದ್ರಬಾಬು ನಿವಾಸಕ್ಕೆ ತೆರಳಿ ಚಂದ್ರಬಾಬು ಅವರನ್ನು ಭೇಟಿ ಮಾಡಿದ್ದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.ವೈನಾಟ್ 175 ಅನ್ನುವ ಸ್ಲೋಗನ್ ಗುರಿಯಾಗಿಸಿಕೊಂಡು ಆಡಳಿತಾರೂಢ ಜಗನಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಪಕ್ಷವನ್ನು ಮಣಿಸಲು ಪ್ರಮುಖ ವಿರೋಧ ಪಕ್ಷವಾಗಿರುವ ತೆಲಗುದೆಶಂ ಪಾರ್ಟಿ ಈಗಾಗಲೇ ಕಾರ್ಯತಂತ್ರ ರೂಪಿಸುತ್ತಿದೆ. ಜೊತೆಗೆ ಜನಸೇನೆಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು ಅಂತಿಮ ಹೋರಾಟಕ್ಕೆ ಮುಂದಾಗಿದೆ.ಪ್ರಶಾಂತ್ ಕಿಶೋರ್ ತಮ್ಮ ಪಕ್ಷಕ್ಕೆ ರಣತಂತ್ರ ರೂಪಿಸದಿದ್ದರೂ ರಾಜಕೀಯ ಸಲಹೆಗಾರರಾಗಲಿ ಎಂದು ಟಿಡಿಪಿ ಬಯಸಿತ್ತು.ಈ ಕ್ರಮದಲ್ಲಿ ಚಂದ್ರಬಾಬು ಜತೆ ಭೇಟಿಗೆ ಒಮ್ಮೆ ಬರುವಂತೆ ಆಹ್ವಾನ ನೀಡಲಾಗಿದ್ದ ಹಿನ್ನಲೆಯಲ್ಲಿ ಪ್ರಶಾಂತ್ ಕಿಶೋರ್ ಚಂದ್ರಬಾಬು ನಿವಾಸಕ್ಕೆ ಆಗಮಿಸಿ ಚಂದ್ರಬಾಬು ಜತೆ ಸುಮಾರು…

Read More

ಶ್ರೀನಿವಾಸಪುರ:ಶ್ರೀನಿವಾಸಪುರ ತಾಲೂಕಿನಾದ್ಯಂತ ಇಂದು ವೈಕುಂಠ ಏಕಾದಶಿ ಸಂಭ್ರಮ,ಸಡಗರ ಭಕ್ತಿ ಭಾವನೆ ಮನೆ ಮಾಡಿತ್ತು ತಾಲೂಕಿನಲ್ಲಿರುವ ಬಹುತೇಕ ವೈಷ್ಣವ ದೇವಾಲಯಗಳಲ್ಲಿ ವಿಶೇಷ ಪೂಜೆ ಅಭಿಷೇಕಗಳು ಕೆಲವೊಂದಡೆ ಹೋಮ ಹವನ ನಡೆಯಿತು. ಭಕ್ತಾದಿಗಳು ಮುಂಜಾನೆಯಿಂದಲೆ ಸರದಿ ಸಾಲಿನಲ್ಲಿ ನಿಂತು ದೇವರ ಕೃಪೆಗೆ ಪಾತ್ರರಾದರು.ಧರ್ನುಮಾಸದ ಶುಕ್ಲಪಕ್ಷದಲ್ಲಿ ಬರುವ ಈ ವೈಕುಂಠ ಏಕಾದಶಿ ವಿಷ್ಣು ದೇವರಿಗೆ ಅತ್ಯಂತ ಪ್ರಿಯವಾದ ದಿನವಾಗಿದ್ದು.ವೈಕುಂಠ ಏಕಾದಶಿಯಂದು ದೇವತೆಗಳು ಭೂಲೋಕಕ್ಕೆ ಬಂದು ಬ್ರಹ್ಮಾಂಡ ನಾಯಕ ವಿಷ್ಣುವನ್ನು ಪೂಜಿಸುತ್ತಾರೆ ಎಂದು ಪುರಾಣಗಳಲ್ಲಿ ಬಿಂಬಿತವಾದಂತೆ ವೈಕುಂಠ ಏಕಾದಶಿ ದಿನದಂದು ವೈಷ್ಣವ ದೇವಾಲಯಗಳಲ್ಲಿ ಉತ್ತರ ದ್ವಾರದ ಮೂಲಕ ಭಗವಾನ್ ವಿಷ್ಣುವಿನ ದರ್ಶನ ಮಾಡಿದರೆ ಪುಣ್ಯ ಪ್ರಾಪ್ತಿ ಲಭ್ಯವಾಗಲಿದೆ ಎಂಬ ನಂಬಿಕೆಯಲ್ಲಿ ಭಕ್ತರು ಮುಂಜಾನೆಯಿಂದಲೇ ಸರದಿ ಸಾಲಿನಲ್ಲಿ ನಿಂತು ವೈಷ್ಣವ ದೇವಾಲಯಗಳಲ್ಲಿ ದೇವರ ದರ್ಶನ ಪಡೆದು ಪುನೀತರಾದರು.ತಾಲೂಕಿನ ವೈಷ್ಣವ ದೇವಾಲಯಗಳಾದ ಗನಿಬಂಡೆ ಶ್ರೀನಿವಾಸ ದೇವರು,ತಾಡಿಗೋಳ್ ಶ್ರೀ ಲಕ್ಷ್ಮೀನರಸಿಂಹ ದ್ವಾರಸಂದ್ರ ಶ್ರೀ ನಾರಸಿಂಹ ದೇವರ ಗುಡಿ,ವಲ್ಲಬಾಯ್ ರಸ್ತೆಯ ಶ್ರೀ ಕೋದಂಡರಾಮದೇವಾಲಯ,ಯಲ್ದೂರು ಪುರಾಣ ಪ್ರಸಿದ್ಧ ಶ್ರೀ ಕೋದಂಡರಾಮರ ದೇವಸ್ಥಾನ, ಸರೋಜಿನಿರಸ್ತೆಯ ಶ್ರೀ…

Read More

ಶ್ರೀನಿವಾಸಪುರ:ಅವರೆಕಾಯಿ ಚಿಲ್ಲರೆ ವ್ಯಾಪಾರಸ್ಥರು ಬಳಸುತ್ತಿದ್ದ ಪ್ಲಾಸ್ಟಿಕ್ ಕವರಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಬಂದ ಪುರಸಭೆ ಸಿಬ್ಬಂದಿ ವಿರುದ್ದ ವ್ಯಾಪಾರಸ್ಥರು ಜಗಳ ಕಾದ ಪ್ರಸಂಗ ನಡೆಯಿತು.ಶ್ರೀನಿವಾಸಪುರ ಪಟ್ಟಣದ ಎಂ.ಜಿ.ರಸ್ತೆಯಲ್ಲಿ ಅವರೆಕಾಯಿ ಚಿಲ್ಲರೆ ವ್ಯಾಪಾರಸ್ಥರು ಯಥೇಚ್ಚವಾಗಿ ಪ್ಲಾಸ್ಟಿಕ್ ಕವರಗಳನ್ನು ಬಳಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪುರಸಭೆ ಅಧಿಕಾರಿಗಳು ಇಂದು ವ್ಯಾಪಾರಸ್ಥರಿಂದ ಕವರಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಬಂದಾಗ ವ್ಯಾಪರಸ್ಥರು ವಿರೋಧ ವ್ಯಕ್ತಪಡಿಸಿ ಪುರಸಭೆ ಸಿಬ್ಬಂದಿಯೊಂದಿಗೆ ವಾಗ್ವಾದಕ್ಕೆ ನಿಂತು ಪ್ಲಾಸ್ಟಿಕ್ ಕವರಗಳನ್ನು ಉತ್ಪಾದನೆ ಹಂತದಲ್ಲೆ ತಡೆಯಿರಿ ಎಂದು ವಾದಮಂಡಿಸಿದರು ಇದಕ್ಕೆ ಸಿಬ್ಬಂದಿ ಬಾಲಕೃಷ್ಣ ಉತ್ತರಿಸಿ ಸುಪ್ರೀಂಕೋರ್ಟ್‌ ಆದೇಶ ಹಿನ್ನೆಲೆಯಲ್ಲಿ ಪ್ಲ್ಯಾಸ್ಟಿಕ್‌ ಕ್ಯಾರಿಬ್ಯಾಗ್‌, ಕಪ್‌, ಲೋಟಾ, ಪ್ಲೇಟ್‌ಗಳ ಬಳಕೆಯನ್ನು ತಡೆಯುವಂತೆ ರಾಜ್ಯ ಪೌರಾಡಳಿತ ನಿರ್ದೇಶನಾಲಯ ಸೂಚನೆ ನೀಡಿದೆ. ಪ್ಲ್ಯಾಸ್ಟಿಕ್‌ ಬಳಕೆಯಿಂದ ತ್ಯಾಜ್ಯದ ಪ್ರಮಾಣ ಹೆಚ್ಚಿ ಪರಿಸರದ ಮೇಲೆ ಪ್ರತಿಕೂಲ ಪರಿಣಾಮಬೀರುತ್ತದೆ. ಈ ಹಿಂದೆಯೇ ಪುರಸಭೆ ವತಿಯಿಂದ ಪ್ಲ್ಯಾಸ್ಟಿಕ್‌ ನಿಷೇಧ ಬಗ್ಗೆ ಪಟ್ಟಣದ ವ್ಯಾಪಾರಿಗಳಿಗೆ ಸೂಚನೆ ನೀಡಲಾಗಿತ್ತು. ಆದರೂ ನಿಯಮವನ್ನು ಉಲ್ಲಂಘಿಸಿ ಇಲ್ಲಿನ ರಸ್ತೆ ಬದಿಯಲ್ಲಿ ಕೂತು ಪ್ಲ್ಯಾಸ್ಟಿಕ್‌ ಕವರಗಳನ್ನು ಬಳಸಲಾಗುತ್ತಿದೆ…

Read More