ಶ್ರೀನಿವಾಸಪುರ:ದೇವರ ಪೂಜೆ ಹವನ ಹೋಮ ನಮ್ಮ ಹಿರಿಕರು ಹಾಕಿಕೊಟ್ಟ ಸಂಸ್ಕೃತಿ ಎಂದು ಶ್ರೀ ಅನ್ನುಪೂರ್ಣೆಶ್ವರಿ ಮಹಿಳಾ ಮಂಡಳಿ ಪ್ರತಿನಿಧಿಗಳು ಹೇಳುತ್ತಾರೆ ಅವರು ನವರಾತ್ರಿ ಅಂಗವಾಗಿ ತಮ್ಮ ಮಂಡಳಿಯಲ್ಲಿ ದಸರ ಬೊಂಬೆ ಕೂರಿಸಿ ದುರ್ಗಾದೇವಿಯನ್ನು ಪ್ರತಿಷ್ಠಾಪಿಸಿ ಒಂಬತ್ತು ದಿನಗಳ ಕಾಲ ಸಂಪ್ರದಾಯದಂತೆ ನವದುರ್ಗೆ ವೈಭವ ಎನ್ನುವ ರಿತಿಯಲ್ಲಿ ಪ್ರತಿದಿನ ವೈಶಿಷ್ಠವಾಗಿ ವಿವಿಧ ರೂಪದಲ್ಲಿ ಅಲಂಕರಿಸಿ ಪೂಜೆ ಸಲ್ಲಿಸುತ್ತಾರೆ ಅದರಂತೆ ಬಾಲತ್ರಿಪುರ ಸುಂದರಿ ದೇವಿ ರೂಪದಲ್ಲೂ ಪೂಜೆ ಸಲ್ಲಿಸುವುದು ಪದ್ದತಿ ಎಂದು ಮಹಿಳಾ ಮಂಡಳಿ ಪ್ರತಿನಿಧಿ ವಿನಿತಾಶ್ರೀನಿವಾಸನ್ ಹೇಳುತ್ತಾರೆ.
ದುರ್ಗಾದೇವಿಯನ್ನು ತ್ರಿಪುರಸುಂದರಿ, ಬಾಲಾತ್ರಿಪುರ ಸುಂದರಿ, ಮತ್ತು ತ್ರಿಪುರ ಭೈರವಿ ಎಂಬ ಮೂರು ರೂಪಗಳಲ್ಲಿ ಪೂಜಿಸಲಾಗುತ್ತದೆ ತ್ರಿಪುರ ಬಾಲಾ ಸುಂದರಿ ಯುವ ಕನ್ಯೆಯ ದೇವತೆಯ ಪ್ರತಿನಿಧಿಯಾಗಿ ಸಣ್ಣ ವೈಯಸ್ಸಿನ ಹೆಣ್ಮಕ್ಕಳನ್ನು ಕೂರಿಸಿ ಅಲಂಕಾರ ಮಾಡಿ ಬಾಲ ತ್ರಿಪುರ ಸುಂದರಿ ಪ್ರತೀಕ ಎಂದು ಪೂಜೆ ಸಲ್ಲಿಸುವುದು ಹಿರಿಯರು ಹಾಕಿಕೊಟ್ಟಂತ ಆದ್ಯಾತ್ಮಿಕ ಸಂಪ್ರದಾಯ ಎಂದು ವಿವರಿಸುತ್ತಾರೆ.ಅದರಂತೆ ವೈಶಿಷ್ಠತೆಯಿಂದ ಅಲಂಕಾರ ಮಾಡಿದ ಹೆಣ್ಮಗುವನ್ನು ಕೂರಿಸಿ ಆಕೆಯನ್ನು ದೇವರೆಂದು ಪೂಜಿಸಲಾಗುತ್ತದೆ ಹಿರಿಯರಾದಿಯಾಗಿ ಆಕೆಗೆ ಪೂಜೆ ಸಲ್ಲಿಸಿ ಆಶಿರ್ವಾದ ಪಡೆಯುವುದು ವಾಡಿಕೆ.ಪೂಜಾ ಕಾರ್ಯಕ್ರಮದಲ್ಲಿ ಮಹಿಳಾ ಮಂಡಳಿ ಸದಸ್ಯರಾದ ವನಜಾಕ್ಷ್ಮಮ್ಮ,ಮಾಲಿನಿಸುರೇಶ್,ಸಹನಾಶಿವಕುಮಾರ್,ಧನಲಕ್ಷ್ಮಿ ಮುಂತಾದವರು ಇದ್ದರು.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27