ಶ್ರೀನಿವಾಸಪುರ:ತಾಲೂಕಿನ ಸೋಮಯಾಜಲಹಳ್ಳಿ ಪಂಚಾಯಿತಿ ವ್ಯಾಪ್ತಿಯ ಪೆಗಳಪಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಾಮಿಕ ಶಾಲೆಯಲ್ಲಿ ಹುಳ ಬಿದ್ದ ಅಕ್ಕಿಯಲ್ಲಿ ಅಡುಗೆ ಮಾಡಿದ್ದು ಅದನ್ನೇ ವಿದ್ಯಾರ್ಥಿಗಳು ತಿನ್ನುತ್ತಿದ್ದಾರೆಂಬ ಆರೋಪಕ್ಕೆ ಸಂಬಂದಿಸಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾರೆಡ್ಡಿ ಸ್ಪಂದಿಸಿದ್ದು ಅಕ್ಕಿಯಲ್ಲಿ ಉಳ ಬಿದ್ದಿಲ್ಲ ಸಾರಿಗೆ ಬಳಸುವ ಬೆಳೆಯಲ್ಲಿ ಮಾತ್ರ ಮೂಕುಳಗಳು ಬಂದಿದೆ ಅದು ಸಹ ಹೊಸದಾಗಿ ಬಂದಿರುವ ಸ್ಟಾಕ್ ನಲ್ಲಿ ಇಲ್ಲ ಹಳೆಯ ಸ್ಟಾಕ್ ನ ಬೆಳೆಯಲ್ಲಿ ಹುಳ ಇದ್ದು ಅದನ್ನು ಹಳೆಯ ಬೇಳೆಯ ಪೊಟ್ಟಣದ ಜೊತೆಯಲ್ಲಿ ಇಟ್ಟ ಪರಿಣಾಮ ಬೆಳೆ ಹಾಗು ಅಕ್ಕಿ ಮೂಟೆ ಮೇಲೂ ಹರಿದಾಡಿದೆ ಎಂದು ಶಾಲಾ ಸಿಬ್ಬಂದಿ ತಿಳಿಸಿದ್ದಾರೆ ಇದಕ್ಕೆ ಸಂಬಂದಿಸಿದಂತೆ ವರದಿ ನೀಡುವಂತೆ ಅಕ್ಷರದಾಸೋಹದ ಸಹಾಯಕ ನಿರ್ದೇಶಕರಾದ ಸೊಲೋಚನ ಅವರಿಗೆ ಸೂಚಿಸಲಾಗಿದೆ ಅವರು ಇಂದು ಶನಿವಾರ ಮುಂಜಾನೆಯೇ ಪೆಗಳಪಲ್ಲಿ ಶಾಲೆಗೆ ತೆರಳಿದ್ದಾರೆ ಅವರು ನೀಡುವ ವರದಿಯಂತೆ ಶಾಲಾ ಸಿಬ್ಬಂದಿಯ ವಿರುದ್ದ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



