ಕೋಲಾರ:ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾರರನ್ನು ಆಮೀಷಕ್ಕೆ ಒಳಪಡಿಸಲು ಹೊರಟಿರುವ ಬಿಜೆಪಿಯವರು ಬೌದ್ಧಿಕವಾಗಿ ದಿವಾಳಿಯಾಗಿ ವರ್ತಿಸುತ್ತಿದ್ದಾರೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ಬಗ್ಗೆ ಕೋಲಾರದಲ್ಲಿ ಮಾತಾನಾಡಿರುವ ಅವರು, ಬಿಜೆಪಿಯವರು ಮತದಾರರಿಗೆ ದುಡ್ಡು ಲಡ್ಡು ಕೊಟ್ಟು ಜೊತೆಗೆ ಶನೈಶ್ವರನ ಫೋಟೋ ಇಟ್ಟು ದೌರ್ಜನ್ಯವಾಗಿ ಆಣೆ ಪ್ರಮಾಣಗಳನ್ನು ಮಾಡಿಸಿ ಮಾತಿಗೆ ತಪ್ಪ ಬೇಡಿ ನೀವು ಪ್ರಮಾಣ ಮಾಡಿರುವುದು ಶನೈಶ್ವರನ ಫೋಟೋ ಮೇಲೆ ಎಂದು ಮತದಾರರಿಗೆ ಭಾವನಾತ್ಮಕವಾಗಿ ಬೆದರಿಸಿ ಬೌದ್ಧಿಕ ದಾರಿದ್ರ್ಯಪ್ರದರ್ಶಿಸಲು ಹೋರಟಿದ್ದಾರೆ ಎಂದು ಹೇಳಿದರು.
ಬಿಜೆಪಿ ಆಮೀಷಕ್ಕೆ ಒಳಗಾಗಿರುವ ಮತದಾರ ಭಯಬಿಳುತ್ತಿದ್ದಾರೆ
ಪ್ರಜಾಪ್ರಭುತ್ವದಲ್ಲಿ ಇದು ಆರೋಗ್ಯಕರ ಲಕ್ಷಣವಲ್ಲ ಇದು ಮಾರಕ, ಬಿಜೆಪಿಯವರ ಬೌದ್ಧಿಕ ದಾರಿದ್ರ್ಯದ ದಿವಾಳಿತನಕ್ಕೆ ಮತದಾರರು ಭಯಬಿಳದೆ ಪ್ರಜಾಪ್ರಭುತ್ವದ ಅಡಿಯಲ್ಲಿ ಧ್ಯರ್ಯವಾಗಿ ಮತಚಲಾಯಿಸುವಂತೆ ಹೇಳಿದರು.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Monday, June 16