ಕೋಲಾರ:ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾರರನ್ನು ಆಮೀಷಕ್ಕೆ ಒಳಪಡಿಸಲು ಹೊರಟಿರುವ ಬಿಜೆಪಿಯವರು ಬೌದ್ಧಿಕವಾಗಿ ದಿವಾಳಿಯಾಗಿ ವರ್ತಿಸುತ್ತಿದ್ದಾರೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ಬಗ್ಗೆ ಕೋಲಾರದಲ್ಲಿ ಮಾತಾನಾಡಿರುವ ಅವರು, ಬಿಜೆಪಿಯವರು ಮತದಾರರಿಗೆ ದುಡ್ಡು ಲಡ್ಡು ಕೊಟ್ಟು ಜೊತೆಗೆ ಶನೈಶ್ವರನ ಫೋಟೋ ಇಟ್ಟು ದೌರ್ಜನ್ಯವಾಗಿ ಆಣೆ ಪ್ರಮಾಣಗಳನ್ನು ಮಾಡಿಸಿ ಮಾತಿಗೆ ತಪ್ಪ ಬೇಡಿ ನೀವು ಪ್ರಮಾಣ ಮಾಡಿರುವುದು ಶನೈಶ್ವರನ ಫೋಟೋ ಮೇಲೆ ಎಂದು ಮತದಾರರಿಗೆ ಭಾವನಾತ್ಮಕವಾಗಿ ಬೆದರಿಸಿ ಬೌದ್ಧಿಕ ದಾರಿದ್ರ್ಯಪ್ರದರ್ಶಿಸಲು ಹೋರಟಿದ್ದಾರೆ ಎಂದು ಹೇಳಿದರು.
ಬಿಜೆಪಿ ಆಮೀಷಕ್ಕೆ ಒಳಗಾಗಿರುವ ಮತದಾರ ಭಯಬಿಳುತ್ತಿದ್ದಾರೆ
ಪ್ರಜಾಪ್ರಭುತ್ವದಲ್ಲಿ ಇದು ಆರೋಗ್ಯಕರ ಲಕ್ಷಣವಲ್ಲ ಇದು ಮಾರಕ, ಬಿಜೆಪಿಯವರ ಬೌದ್ಧಿಕ ದಾರಿದ್ರ್ಯದ ದಿವಾಳಿತನಕ್ಕೆ ಮತದಾರರು ಭಯಬಿಳದೆ ಪ್ರಜಾಪ್ರಭುತ್ವದ ಅಡಿಯಲ್ಲಿ ಧ್ಯರ್ಯವಾಗಿ ಮತಚಲಾಯಿಸುವಂತೆ ಹೇಳಿದರು.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



