ಕೋಲಾರ:ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾರರನ್ನು ಆಮೀಷಕ್ಕೆ ಒಳಪಡಿಸಲು ಹೊರಟಿರುವ ಬಿಜೆಪಿಯವರು ಬೌದ್ಧಿಕವಾಗಿ ದಿವಾಳಿಯಾಗಿ ವರ್ತಿಸುತ್ತಿದ್ದಾರೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ಬಗ್ಗೆ ಕೋಲಾರದಲ್ಲಿ ಮಾತಾನಾಡಿರುವ ಅವರು, ಬಿಜೆಪಿಯವರು ಮತದಾರರಿಗೆ ದುಡ್ಡು ಲಡ್ಡು ಕೊಟ್ಟು ಜೊತೆಗೆ ಶನೈಶ್ವರನ ಫೋಟೋ ಇಟ್ಟು ದೌರ್ಜನ್ಯವಾಗಿ ಆಣೆ ಪ್ರಮಾಣಗಳನ್ನು ಮಾಡಿಸಿ ಮಾತಿಗೆ ತಪ್ಪ ಬೇಡಿ ನೀವು ಪ್ರಮಾಣ ಮಾಡಿರುವುದು ಶನೈಶ್ವರನ ಫೋಟೋ ಮೇಲೆ ಎಂದು ಮತದಾರರಿಗೆ ಭಾವನಾತ್ಮಕವಾಗಿ ಬೆದರಿಸಿ ಬೌದ್ಧಿಕ ದಾರಿದ್ರ್ಯಪ್ರದರ್ಶಿಸಲು ಹೋರಟಿದ್ದಾರೆ ಎಂದು ಹೇಳಿದರು.
ಬಿಜೆಪಿ ಆಮೀಷಕ್ಕೆ ಒಳಗಾಗಿರುವ ಮತದಾರ ಭಯಬಿಳುತ್ತಿದ್ದಾರೆ
ಪ್ರಜಾಪ್ರಭುತ್ವದಲ್ಲಿ ಇದು ಆರೋಗ್ಯಕರ ಲಕ್ಷಣವಲ್ಲ ಇದು ಮಾರಕ, ಬಿಜೆಪಿಯವರ ಬೌದ್ಧಿಕ ದಾರಿದ್ರ್ಯದ ದಿವಾಳಿತನಕ್ಕೆ ಮತದಾರರು ಭಯಬಿಳದೆ ಪ್ರಜಾಪ್ರಭುತ್ವದ ಅಡಿಯಲ್ಲಿ ಧ್ಯರ್ಯವಾಗಿ ಮತಚಲಾಯಿಸುವಂತೆ ಹೇಳಿದರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



