ಶ್ರೀನಿವಾಸಪುರ: ಪಾಲ್ಗುಣ ಮಾಸದ ಹುಣ್ಣಿಮೆಯಂದು ತಾಲೂಕಿನ ಬಹುತೇಕ ಕಡೆ ರಟೋತ್ಸವಗಳು ನಡೆಯುವುದು ಇಲ್ಲಿನ ಆಚರಣೆ ಪ್ರಮುಖವಾಗಿ ಶ್ರೀನಿವಾಸಪುರದ ಪಟ್ಟಣದ ಪ್ರಸಿದ್ದ ಶ್ರೀ ವರದ ಬಾಲಾಂಜನೇಯ ಕ್ಷೇತ್ರದಲ್ಲಿ ಸಂಭ್ರಮದಿಂದ ರಥೋತ್ಸವ ನಡೆಯಿತು.ಕಳೆದ ಎರಡು ವರ್ಷಗಳಿಂದ ರಥೋತ್ಸವ ನಡೆದಿರಲಿಲ್ಲ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ರಥೋತ್ಸವದಲ್ಲಿ ಪಾಲ್ಗೋಂಡಿದ್ದು ವಿಶೇಷವಾಗಿತ್ತು. ವೈಖಾನಸ ಆಗಮ ಶಾಸ್ತ್ರಙ್ಞ ಶೇಷಾದ್ರಿ ಅವರ ನೇತೃತ್ವದಲ್ಲಿ ಕಲ್ಯಾಣೋತ್ಸವ,ರಥೋತ್ಸವ ಕಾರ್ಯಕ್ರಮಗಳು ನಡೆಯಿತು.
ರಥೋತ್ಸವ ಕಾರ್ಯಕ್ರಮದಲ್ಲಿ ಶ್ರೀ ವರದ ಬಾಲಾಂಜನೇಯ ಕ್ಷೇತ್ರದ ಸಂಚಾಲಕ ಗೋಫಿನಾಥರಾವ್ ಶಾಸಕ ರಮೇಶ್ ಕುಮಾರ್,ಮಾಜಿ ಶಾಸಕ ವೆಂಕಟಶಿವಾರೆಡ್ಡಿ, ಇತಿಹಾಸ ತಜ್ಞ ಪ್ರೊ.ನರಸಿಂಹನ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತೂಪಲ್ಲಿನಾರಯಣಸ್ವಾಮಿ, ಹಳೇಪೇಟೆ ಮಂಜು ಮುಂತಾದವರು ಪಾಲ್ಗೋಂಡಿದ್ದರು.
ನಂಬಿಹಳ್ಳಿ ರಥೋತ್ಸವ
ತಾಲೂಕಿನ ನಂಬಿಹಳ್ಳಿಯ ಕೇಂದ್ರವಾಗಿ ಸುತ್ತಲಿನ ಐದು ಗ್ರಾಮಗಳಲ್ಲಿ ಪಂಚಲಿಂಗ ಕ್ಷೇತ್ರಗಳು ಇಲ್ಲಿದ್ದು ಶ್ರೀ ಪ್ರಸನ್ನ ಸೋಮೇಶ್ವರ ಈ ಭಾಗದಲ್ಲಿ ವಿಶೇಷ ಖ್ಯಾತಿ.ಐತಿಹಾಸಿಕ ಶ್ರೀ ಪ್ರಸನ್ನ ಸೋಮೇಶ್ವರ ದೇವರ ರಥೋತ್ಸವ ನಡೆಯಿತು ಇದರ ಅಂಗವಾಗಿ ಜನ ಜಾತ್ರೆ ನಡೆಯಿತು
ತಾಲೂಕಿನ ಕೋಟಬಲ್ಲಪಲ್ಲಿ ಶ್ರೀಲಕ್ಷ್ಮೀನರಸಿಂಹ ದೇವರ ರಥೋತ್ಸವ ನಡೆಯಿತು ಅರ್ಚಕ ಅರುಣ್ ಕುಮಾರ್, ರಥೋತ್ಸವ ಕಾರ್ಯಕ್ರಮ ನಡೆಸಿಕೊಟ್ಟರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27