ಚಿಂತಾಮಣಿ:ಚಿಂತಾಮಣಿ ನಗರದಲ್ಲಿ ದಸರಾ ಸಂಭ್ರಮ ಮನೆ ಮಾಡಿದೆ ವಾರ್ಡ್ ನಂ:24ರ ನಾರಸಿಂಹಪೇಟೆಯಲ್ಲಿ ಪ್ರತಿವರ್ಷದಂತೆ ನಾರಸಿಂಹಪೇಟೆ ಯುವಕರ ಬಳಗದ ವತಿಯಿಂದ ನವರಾತ್ರಿ ಅಂಗವಾಗಿ ವಿಶೇಷವಾಗಿ ಶ್ರೀ ದರ್ಗಾಮಾತೆಯನ್ನು ಪ್ರತಿಷ್ಠಾಪನೆ ಮಾಡಿ ಒಂಬತ್ತು ದಿನಗಳಿಂದ ಶ್ರದ್ಧಾ ಭಕ್ತಿಯಿಂದ ಪೂಜಿಸಿ ಪುನಿತರಾಗಿ ನವರಾತ್ರಿ ಸಂಭ್ರಮಿಸಿದ್ದು ಕಾರ್ಯಕ್ರಮ ಎಲ್ಲರ ಗಮವನ್ನು ಸೆಳೆಯಿತು. ಸಂಸದ ಶಾಸಕರು ಭಾಗಿ. ನಾರಸಿಂಹ ಪೇಟೆಯ ಶ್ರೀ ದುರ್ಗಾ ದೇವಿಗೆ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಕೋಲಾರದ ಸಂಸದ ಮಲ್ಲೇಶ್ ಬಾಬು, ಶ್ರೀನಿವಾಸಪುರ ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿ ಚಿಂತಾಮಣಿ ಮಾಜಿ ಶಾಸಕ ಜೆ.ಕೆ ಕೃಷ್ಣಾರೆಡ್ಡಿ ಬಿಜೆಪಿ ಮುಖಂಡ ವೇಣುಗೋಪಾಲ್ ಭಾಗವಹಿಸಿ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು ರಾಜ್ಯದಲ್ಲಿ ಉತ್ತಮ ಮಳೆ ಬೆಳೆ ಆಗಿ ಜನತೆ ಸಂತೃಪ್ತಿಯ ಜೀವನ ನಡೆಸುವಂತಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂತೋಷ್,ಶ್ರೀನಿವಾಸ್,ಪ್ರಶಾಂತ್, ವೇಣು,ಶಿವರಾಜ್,ಶಿವಸಾಗರ್, ಶ್ರೀಕಾಂತ್, ಪವನ್, ಚಂದು, ಆಕಾಶ್, ಶಿವಾಜಿ,ಸುಮನ್ ಶೆಟ್ಟಿ.ಮಹೇಶ್ ಬೈ, ಗುಡೇ ಶ್ರೀನಿವಾಸ,ಮುಖಂಡರಾದ ಚಾಂದ್ ಪಾಷ,ಅಪ್ಸರ ಪಾಷಾ,ಯೂನಸ್ ಪಾಷಾ,ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Saturday, June 14