ಚಿಂತಾಮಣಿ:ಚಿಂತಾಮಣಿ ನಗರದಲ್ಲಿ ದಸರಾ ಸಂಭ್ರಮ ಮನೆ ಮಾಡಿದೆ ವಾರ್ಡ್ ನಂ:24ರ ನಾರಸಿಂಹಪೇಟೆಯಲ್ಲಿ ಪ್ರತಿವರ್ಷದಂತೆ ನಾರಸಿಂಹಪೇಟೆ ಯುವಕರ ಬಳಗದ ವತಿಯಿಂದ ನವರಾತ್ರಿ ಅಂಗವಾಗಿ ವಿಶೇಷವಾಗಿ ಶ್ರೀ ದರ್ಗಾಮಾತೆಯನ್ನು ಪ್ರತಿಷ್ಠಾಪನೆ ಮಾಡಿ ಒಂಬತ್ತು ದಿನಗಳಿಂದ ಶ್ರದ್ಧಾ ಭಕ್ತಿಯಿಂದ ಪೂಜಿಸಿ ಪುನಿತರಾಗಿ ನವರಾತ್ರಿ ಸಂಭ್ರಮಿಸಿದ್ದು ಕಾರ್ಯಕ್ರಮ ಎಲ್ಲರ ಗಮವನ್ನು ಸೆಳೆಯಿತು. ಸಂಸದ ಶಾಸಕರು ಭಾಗಿ. ನಾರಸಿಂಹ ಪೇಟೆಯ ಶ್ರೀ ದುರ್ಗಾ ದೇವಿಗೆ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಕೋಲಾರದ ಸಂಸದ ಮಲ್ಲೇಶ್ ಬಾಬು, ಶ್ರೀನಿವಾಸಪುರ ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿ ಚಿಂತಾಮಣಿ ಮಾಜಿ ಶಾಸಕ ಜೆ.ಕೆ ಕೃಷ್ಣಾರೆಡ್ಡಿ ಬಿಜೆಪಿ ಮುಖಂಡ ವೇಣುಗೋಪಾಲ್ ಭಾಗವಹಿಸಿ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು ರಾಜ್ಯದಲ್ಲಿ ಉತ್ತಮ ಮಳೆ ಬೆಳೆ ಆಗಿ ಜನತೆ ಸಂತೃಪ್ತಿಯ ಜೀವನ ನಡೆಸುವಂತಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂತೋಷ್,ಶ್ರೀನಿವಾಸ್,ಪ್ರಶಾಂತ್, ವೇಣು,ಶಿವರಾಜ್,ಶಿವಸಾಗರ್, ಶ್ರೀಕಾಂತ್, ಪವನ್, ಚಂದು, ಆಕಾಶ್, ಶಿವಾಜಿ,ಸುಮನ್ ಶೆಟ್ಟಿ.ಮಹೇಶ್ ಬೈ, ಗುಡೇ ಶ್ರೀನಿವಾಸ,ಮುಖಂಡರಾದ ಚಾಂದ್ ಪಾಷ,ಅಪ್ಸರ ಪಾಷಾ,ಯೂನಸ್ ಪಾಷಾ,ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



