ಚಿಂತಾಮಣಿ:ಚಿಂತಾಮಣಿ ನಗರದಲ್ಲಿ ದಸರಾ ಸಂಭ್ರಮ ಮನೆ ಮಾಡಿದೆ ವಾರ್ಡ್ ನಂ:24ರ ನಾರಸಿಂಹಪೇಟೆಯಲ್ಲಿ ಪ್ರತಿವರ್ಷದಂತೆ ನಾರಸಿಂಹಪೇಟೆ ಯುವಕರ ಬಳಗದ ವತಿಯಿಂದ ನವರಾತ್ರಿ ಅಂಗವಾಗಿ ವಿಶೇಷವಾಗಿ ಶ್ರೀ ದರ್ಗಾಮಾತೆಯನ್ನು ಪ್ರತಿಷ್ಠಾಪನೆ ಮಾಡಿ ಒಂಬತ್ತು ದಿನಗಳಿಂದ ಶ್ರದ್ಧಾ ಭಕ್ತಿಯಿಂದ ಪೂಜಿಸಿ ಪುನಿತರಾಗಿ ನವರಾತ್ರಿ ಸಂಭ್ರಮಿಸಿದ್ದು ಕಾರ್ಯಕ್ರಮ ಎಲ್ಲರ ಗಮವನ್ನು ಸೆಳೆಯಿತು. ಸಂಸದ ಶಾಸಕರು ಭಾಗಿ. ನಾರಸಿಂಹ ಪೇಟೆಯ ಶ್ರೀ ದುರ್ಗಾ ದೇವಿಗೆ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಕೋಲಾರದ ಸಂಸದ ಮಲ್ಲೇಶ್ ಬಾಬು, ಶ್ರೀನಿವಾಸಪುರ ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿ ಚಿಂತಾಮಣಿ ಮಾಜಿ ಶಾಸಕ ಜೆ.ಕೆ ಕೃಷ್ಣಾರೆಡ್ಡಿ ಬಿಜೆಪಿ ಮುಖಂಡ ವೇಣುಗೋಪಾಲ್ ಭಾಗವಹಿಸಿ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು ರಾಜ್ಯದಲ್ಲಿ ಉತ್ತಮ ಮಳೆ ಬೆಳೆ ಆಗಿ ಜನತೆ ಸಂತೃಪ್ತಿಯ ಜೀವನ ನಡೆಸುವಂತಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂತೋಷ್,ಶ್ರೀನಿವಾಸ್,ಪ್ರಶಾಂತ್, ವೇಣು,ಶಿವರಾಜ್,ಶಿವಸಾಗರ್, ಶ್ರೀಕಾಂತ್, ಪವನ್, ಚಂದು, ಆಕಾಶ್, ಶಿವಾಜಿ,ಸುಮನ್ ಶೆಟ್ಟಿ.ಮಹೇಶ್ ಬೈ, ಗುಡೇ ಶ್ರೀನಿವಾಸ,ಮುಖಂಡರಾದ ಚಾಂದ್ ಪಾಷ,ಅಪ್ಸರ ಪಾಷಾ,ಯೂನಸ್ ಪಾಷಾ,ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



