ಚಿಂತಾಮಣಿ:ಚಿಂತಾಮಣಿ ನಗರದಲ್ಲಿ ದಸರಾ ಸಂಭ್ರಮ ಮನೆ ಮಾಡಿದೆ ವಾರ್ಡ್ ನಂ:24ರ ನಾರಸಿಂಹಪೇಟೆಯಲ್ಲಿ ಪ್ರತಿವರ್ಷದಂತೆ ನಾರಸಿಂಹಪೇಟೆ ಯುವಕರ ಬಳಗದ ವತಿಯಿಂದ ನವರಾತ್ರಿ ಅಂಗವಾಗಿ ವಿಶೇಷವಾಗಿ ಶ್ರೀ ದರ್ಗಾಮಾತೆಯನ್ನು ಪ್ರತಿಷ್ಠಾಪನೆ ಮಾಡಿ ಒಂಬತ್ತು ದಿನಗಳಿಂದ ಶ್ರದ್ಧಾ ಭಕ್ತಿಯಿಂದ ಪೂಜಿಸಿ ಪುನಿತರಾಗಿ ನವರಾತ್ರಿ ಸಂಭ್ರಮಿಸಿದ್ದು ಕಾರ್ಯಕ್ರಮ ಎಲ್ಲರ ಗಮವನ್ನು ಸೆಳೆಯಿತು. ಸಂಸದ ಶಾಸಕರು ಭಾಗಿ. ನಾರಸಿಂಹ ಪೇಟೆಯ ಶ್ರೀ ದುರ್ಗಾ ದೇವಿಗೆ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಕೋಲಾರದ ಸಂಸದ ಮಲ್ಲೇಶ್ ಬಾಬು, ಶ್ರೀನಿವಾಸಪುರ ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿ ಚಿಂತಾಮಣಿ ಮಾಜಿ ಶಾಸಕ ಜೆ.ಕೆ ಕೃಷ್ಣಾರೆಡ್ಡಿ ಬಿಜೆಪಿ ಮುಖಂಡ ವೇಣುಗೋಪಾಲ್ ಭಾಗವಹಿಸಿ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು ರಾಜ್ಯದಲ್ಲಿ ಉತ್ತಮ ಮಳೆ ಬೆಳೆ ಆಗಿ ಜನತೆ ಸಂತೃಪ್ತಿಯ ಜೀವನ ನಡೆಸುವಂತಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂತೋಷ್,ಶ್ರೀನಿವಾಸ್,ಪ್ರಶಾಂತ್, ವೇಣು,ಶಿವರಾಜ್,ಶಿವಸಾಗರ್, ಶ್ರೀಕಾಂತ್, ಪವನ್, ಚಂದು, ಆಕಾಶ್, ಶಿವಾಜಿ,ಸುಮನ್ ಶೆಟ್ಟಿ.ಮಹೇಶ್ ಬೈ, ಗುಡೇ ಶ್ರೀನಿವಾಸ,ಮುಖಂಡರಾದ ಚಾಂದ್ ಪಾಷ,ಅಪ್ಸರ ಪಾಷಾ,ಯೂನಸ್ ಪಾಷಾ,ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



