ಚಿಂತಾಮಣಿ:ಚಿಂತಾಮಣಿ ನಗರದಲ್ಲಿ ದಸರಾ ಸಂಭ್ರಮ ಮನೆ ಮಾಡಿದೆ ವಾರ್ಡ್ ನಂ:24ರ ನಾರಸಿಂಹಪೇಟೆಯಲ್ಲಿ ಪ್ರತಿವರ್ಷದಂತೆ ನಾರಸಿಂಹಪೇಟೆ ಯುವಕರ ಬಳಗದ ವತಿಯಿಂದ ನವರಾತ್ರಿ ಅಂಗವಾಗಿ ವಿಶೇಷವಾಗಿ ಶ್ರೀ ದರ್ಗಾಮಾತೆಯನ್ನು ಪ್ರತಿಷ್ಠಾಪನೆ ಮಾಡಿ ಒಂಬತ್ತು ದಿನಗಳಿಂದ ಶ್ರದ್ಧಾ ಭಕ್ತಿಯಿಂದ ಪೂಜಿಸಿ ಪುನಿತರಾಗಿ ನವರಾತ್ರಿ ಸಂಭ್ರಮಿಸಿದ್ದು ಕಾರ್ಯಕ್ರಮ ಎಲ್ಲರ ಗಮವನ್ನು ಸೆಳೆಯಿತು. ಸಂಸದ ಶಾಸಕರು ಭಾಗಿ. ನಾರಸಿಂಹ ಪೇಟೆಯ ಶ್ರೀ ದುರ್ಗಾ ದೇವಿಗೆ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಕೋಲಾರದ ಸಂಸದ ಮಲ್ಲೇಶ್ ಬಾಬು, ಶ್ರೀನಿವಾಸಪುರ ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿ ಚಿಂತಾಮಣಿ ಮಾಜಿ ಶಾಸಕ ಜೆ.ಕೆ ಕೃಷ್ಣಾರೆಡ್ಡಿ ಬಿಜೆಪಿ ಮುಖಂಡ ವೇಣುಗೋಪಾಲ್ ಭಾಗವಹಿಸಿ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು ರಾಜ್ಯದಲ್ಲಿ ಉತ್ತಮ ಮಳೆ ಬೆಳೆ ಆಗಿ ಜನತೆ ಸಂತೃಪ್ತಿಯ ಜೀವನ ನಡೆಸುವಂತಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂತೋಷ್,ಶ್ರೀನಿವಾಸ್,ಪ್ರಶಾಂತ್, ವೇಣು,ಶಿವರಾಜ್,ಶಿವಸಾಗರ್, ಶ್ರೀಕಾಂತ್, ಪವನ್, ಚಂದು, ಆಕಾಶ್, ಶಿವಾಜಿ,ಸುಮನ್ ಶೆಟ್ಟಿ.ಮಹೇಶ್ ಬೈ, ಗುಡೇ ಶ್ರೀನಿವಾಸ,ಮುಖಂಡರಾದ ಚಾಂದ್ ಪಾಷ,ಅಪ್ಸರ ಪಾಷಾ,ಯೂನಸ್ ಪಾಷಾ,ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



