ಶ್ರೀನಿವಾಸಪುರ:ದಾಯದಿಗಳ ನಡುವಿನ ಜಮೀನಿನ ವಿವಾದ ಗಲಾಟೆಗಳಾಗಿ ಎರಡು ಕುಟುಂಬದವರು ಬಡಿದಾಡಿಕೊಂಡಿರುವ ಘಟನೆ ರೋಣೂರು ಹೋಬಳಿಯ ದಿಂಬಾಲ ಗ್ರಾಮದಲ್ಲಿ ನಡೆದಿರುತ್ತದೆ.
ದಾಯಾದಿ ಕಲಹದಲ್ಲಿ ದಂಪತಿ ಗಾಯಗೊಂದ್ದು ಇವರನ್ನು ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿರುತ್ತಾರೆ.
ಜಮೀನಿನಲ್ಲಿ ಕೆಲಸ ಮಾಡುವ ವೇಳೆ ವಿನಾಕಾರಣ ಬಂದು ಹಲ್ಲೇ ಮಾಡಿದ್ದಾರೆಂದು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಾರೆಡ್ಡಿ ಆರೋಪ ಮಾಡಿರುತ್ತಾರೆ.
ಅಣ್ಣ-ತಮ್ಮಂದಿರ ನಡುವಿನ ಜಮೀನು ವಿವಾದ ನ್ಯಾಯಾಲಯದಲ್ಲಿದೆ,ಇದನ್ನು ದಾಖಲು ಮಾಡಿರುವುದನ್ನೆ ದೃಷ್ಟಿಯಲ್ಲಿರಿಸಿಕೊಂಡು
ಅಗಾಗ ಖ್ಯಾತೆ ತಗೆದು ಜಗಳ ಕಾಯುತ್ತಿದ್ದರು ಎಂದು ಶಿವಾರೆಡ್ಡಿ ಹೇಳುತ್ತಾರೆ.
ಶಿವಾರೆಡ್ಡಿ ತನ್ನ ಸ್ವಂತ ದೊಡ್ಡಪ್ಪನ ಮಕ್ಕಳಾದ ಸುಧಾಕರ್, ಶ್ರೀದರ್, ಚಂದ್ರಾ ರೆಡ್ಡಿ, ಬೈರೆಡ್ಡಿ ಒಗ್ಗೂಡಿ ನನ್ನ ಹಲ್ಲೆ ಮಾಡಿರುವುದಾಗಿ ಹೇಳಿದ್ದಾರೆ.ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



