ಶ್ರೀನಿವಾಸಪುರ:ದಾಯದಿಗಳ ನಡುವಿನ ಜಮೀನಿನ ವಿವಾದ ಗಲಾಟೆಗಳಾಗಿ ಎರಡು ಕುಟುಂಬದವರು ಬಡಿದಾಡಿಕೊಂಡಿರುವ ಘಟನೆ ರೋಣೂರು ಹೋಬಳಿಯ ದಿಂಬಾಲ ಗ್ರಾಮದಲ್ಲಿ ನಡೆದಿರುತ್ತದೆ.
ದಾಯಾದಿ ಕಲಹದಲ್ಲಿ ದಂಪತಿ ಗಾಯಗೊಂದ್ದು ಇವರನ್ನು ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿರುತ್ತಾರೆ.
ಜಮೀನಿನಲ್ಲಿ ಕೆಲಸ ಮಾಡುವ ವೇಳೆ ವಿನಾಕಾರಣ ಬಂದು ಹಲ್ಲೇ ಮಾಡಿದ್ದಾರೆಂದು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಾರೆಡ್ಡಿ ಆರೋಪ ಮಾಡಿರುತ್ತಾರೆ.
ಅಣ್ಣ-ತಮ್ಮಂದಿರ ನಡುವಿನ ಜಮೀನು ವಿವಾದ ನ್ಯಾಯಾಲಯದಲ್ಲಿದೆ,ಇದನ್ನು ದಾಖಲು ಮಾಡಿರುವುದನ್ನೆ ದೃಷ್ಟಿಯಲ್ಲಿರಿಸಿಕೊಂಡು
ಅಗಾಗ ಖ್ಯಾತೆ ತಗೆದು ಜಗಳ ಕಾಯುತ್ತಿದ್ದರು ಎಂದು ಶಿವಾರೆಡ್ಡಿ ಹೇಳುತ್ತಾರೆ.
ಶಿವಾರೆಡ್ಡಿ ತನ್ನ ಸ್ವಂತ ದೊಡ್ಡಪ್ಪನ ಮಕ್ಕಳಾದ ಸುಧಾಕರ್, ಶ್ರೀದರ್, ಚಂದ್ರಾ ರೆಡ್ಡಿ, ಬೈರೆಡ್ಡಿ ಒಗ್ಗೂಡಿ ನನ್ನ ಹಲ್ಲೆ ಮಾಡಿರುವುದಾಗಿ ಹೇಳಿದ್ದಾರೆ.ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Breaking News
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
- ಅಮೇರಿಕಾದ ಅಟ್ಲಾಂಟದಲ್ಲೂ ಭದ್ರಾಚಲಂ ಶ್ರೀರಾಮಯ್ಯನ ದೇವಾಲಯ
Friday, July 26