ನ್ಯೂಜ್ ಡೆಸ್ಕ್:ಯಾಗಿ ಚಂಡಮಾರುತದ ಎಫೇಕ್ಟ್ ಸುಂದರವಾದ ಹಾಗು ಪ್ರವಾಸಿಗರ ಸ್ವರ್ಗ ದೇಶ ಮ್ಯಾನ್ಮಾರ್ ನಲ್ಲಿ ದೊಡ್ಡಮಟ್ಟದಲ್ಲಿ ಹಾನಿಗೊಳಗಾಗಿದೆ ಭಾರೀ ಮಳೆ ಮತ್ತು ಬಿರುಗಾಳಿಯಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತದಲ್ಲಿ ಸುಮಾರು 236 ಜನರು ಸಾವನ್ನಪ್ಪಿದ್ದು 77 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೂಎನ್ನಲಾಗಿದೆ. ಆದರೆ ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ. 6.31 ಲಕ್ಷ ಜನರು ಪ್ರವಾಹಕ್ಕೆ ಸಿಲುಕಿದ್ದಾರೆ ಎಂದು ಹೇಳಲಾಗಿದೆ. ರಸ್ತೆಗಳು ದೊಡ್ಡ ಪ್ರಮಾಣದಲ್ಲಿ ಹಾಳಾಗಿದ್ದು, ಆಸ್ತಿಪಾಸ್ತಿಗೆ ಹಾನಿಯಾಗಿದೆ. ಭಾರತದ ನೇರವು ಯಾಗಿ ಚಂಡಮಾರುತದಿಂದ ತತ್ತರಿಸಿರುವ ಮ್ಯಾನ್ಮಾರ್, ವಿಯೆಟ್ನಾಂ ಮತ್ತು ಲಾವೋಸ್ಗೆ ಭಾರತ ಸರ್ಕಾರ ಮಾನವೀಯತೆಯ ಸಹಾಯ ಹಸ್ತ ಚಾಚಿದೆ
ಮ್ಯಾನ್ಮಾರ್ಗೆ ರೇಷನ್, ಬಟ್ಟೆ ಮತ್ತು ಔಷಧಗಳು ಸೇರಿದಂತೆ ಹತ್ತು ಟನ್ಗಳ ನೆರವು. IAF ವಿಯೆಟ್ನಾಂಗೆ ನೀರು ಶುದ್ಧೀಕರಣ ವಸ್ತುಗಳನ್ನು ನೀರಿನ ಪಾತ್ರೆಗಳು, ಹೊದಿಕೆಗಳು, ಅಡುಗೆ ಪಾತ್ರೆಗಳು, ಸೌರ ಲ್ಯಾಂಟರ್ನ್ಗಳನ್ನು ಒಳಗೊಂಡ 35 ಟನ್ಗಳ ನೆರವನ್ನು ಒಯ್ಯುತ್ತಿದೆ. ಜೆನ್ಸೆಟ್, ನೀರು ಶುದ್ಧೀಕರಣ ವಸ್ತುಗಳು, ನೈರ್ಮಲ್ಯ ಸರಬರಾಜು, ಸೊಳ್ಳೆ ಪರದೆಗಳು, ಹೊದಿಕೆಗಳು ಮತ್ತು ಮಲಗುವ ಚೀಲಗಳನ್ನು ಒಳಗೊಂಡ ಹತ್ತು ಟನ್ಗಳ ಸಹಾಯವನ್ನು ಲಾವೋಸ್ಗೆ ಕಳುಹಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಸಾಮಾಜಿಕ ಮಾಧ್ಯಮ ‘X’ ನಲ್ಲಿ ಹಂಚಿಕೊಂಡಿದ್ದಾರೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Saturday, April 26