ಶ್ರೀನಿವಾಸಪುರ: ಮಾನಸೀಕವಾಗಿ ಮನನೊಂದ ವ್ಯಕ್ತಿಯೊಬ್ಬ ತನ್ನ ಇಬ್ಬರು ಮಕ್ಕಳಿಗೆ ವಿಷ ಉಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಶ್ರೀನಿವಾಸಪುರ ತಾಲ್ಲೂಕಿನ ಯಲ್ದೂರು ಹೋಬಳಿ ಶಿಗಪಲ್ಲಿ@ಶೀಗೆಹಳ್ಳಿ ಗ್ರಾಮದಲ್ಲಿ ನಡೆದಿದೆ.
ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾನು ನೇಣಿಗೆ ಶರಣಾದ ತಂದೆಯೊಬ್ಬನ ಕಥೆ,ಕೃಷಿ ಕಾರ್ಮಿಕನಾಗಿದ್ದ ಶಿಗಪಲ್ಲಿ ನಾರಾಯಣಸ್ವಾಮಿ (40) ಹೆಂಡತಿ ಹಾಗು ಇಬ್ಬರು ಮಕ್ಕಳೊಂದಿಗೆ ಗ್ರಾಮದಲ್ಲಿಯೇ ವಾಸವಾಗಿದ್ದ ಇತ್ತಿಚಿಗೆ ಗಂಡ ಹೆಂಡತಿ ನಡುವೆ ಅನ್ಯೊನ್ಯತೆ ಕಡಿಮೆಯಾಗಿ ಪತ್ನಿ ಕಾಣೆಯಾಗುತ್ತಾಳೆ, ಈ ಬಗ್ಗೆ ಗ್ರಾಮದಲ್ಲಿ ಹಲವಾರು ಉಹಾಪೋಹಗಳು ಹರಡುತ್ತವೆ,ನಂತರದ ಬೆಳವಣಿಗೆಯಲ್ಲಿ ಆಕೆ ಕೋಲಾರದ ಬಳಿ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿಕೊಂಡಿರುವುದಾಗಿ ಹೇಳುತ್ತಾರೆ,ಇತ್ತ ನಾರಯಣಸ್ವಾಮಿ ಬಗ್ಗೆ ಶ್ರೀನಿವಾಸಪುರ ಪೋಲಿಸ್ ಠಾಣೆಯಲ್ಲಿ ಹಳೆಯ ಪ್ರಕರಣಕ್ಕೆ ಸಂಬಂದಿಸಿದಂತೆ ದೂರು ಇದ್ದು ಪೋಲಿಸರು ಕರೆದಾಗ ಠಾಣೆಗೆ ಹೋಗಿಬರುತ್ತಿದ್ದ, ಹೀಗೆ ಹಲವಾರು ರಿತಿಯಲ್ಲಿ ಮಾನಸಿಕವಾಗಿ ತೊಳಲಾಟಕ್ಕೆ ಸಿಲುಕಿದ್ದ ಆತ ತನ್ನ ಇಬ್ಬರು ಮಕ್ಕಳಾದ ಪವನ್ (12) ಮತ್ತು ನಿತಿನ್ (10) ವಿಷ ಕುಡಿಸಿ ತಾನು ಆತ್ಮ ಹತ್ಯೆ ಮಾಡಿಕೊಂಡಿದ್ದಾನೆ ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸುತ್ತಾರೆ.
ಈ ಸಂಬಂಧ ಶ್ರೀನಿವಾಸಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಇನ್ಸಪೇಕ್ಟರ್ ಗೊರವನಕೊಳ್ಳ ಭೇಟಿ ನೀಡಿರುತ್ತಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



