ಶ್ರೀನಿವಾಸಪುರ:ತಾಲ್ಲೂಕಿನ ದಲಿತ ಸಂಘಟನೆ ಮುಖಂಡ ರೋಜರಪಲ್ಲಿ ಡಾ.ವೆಂಕಟರವಣಪ್ಪ(56) ನಿಧನರಾಗಿದ್ದಾರೆ.
ವಿದ್ಯಾರ್ಥಿ ದಶೆಯಿಂದಲೆ ದಲಿತ ಚಳುವಳಿ ನೇತರನಾಗಿ ಚಿಂತಕರಾಗಿ ಹೋರಾಟಗಳ ಮುಂಚೂಣಿಯಲ್ಲಿರುತ್ತಿದ್ದ ವೆಂಕಟರವಣಪ್ಪ ಅನಾರೋಗ್ಯದಿಂದ ನಿಧನರಾಗಿದ್ದಾರೆ.ಹಸನ್ಮೂಖಿಯಾಗಿ ಸಮಾಜದ ಎಲ್ಲಾ ಸಮುದಾಯಗಳೊಂದಿಗೂ ಸಹ ಬಾಳ್ವೆಯಿಂದ ಬೆರೆಯುತ್ತಿದ್ದ ಅವರು ರೋಜರಪಲ್ಲಿ ವೆಂಕಟರವಣಪ್ಪ ಎಂದೆ ಖ್ಯಾತರಾಗಿದ್ದರು ಇತ್ತಿಚಿಗೆ ಹಂಪಿಯ ಕನ್ನಡ ವಿಶ್ವವಿದ್ಯಾಲಯದಿಂದ ಪಿ.ಹೆಚ್.ಡಿ ಪೊರೈಸಿ ಡಾಕ್ಟರೇಟ್ ಗಳಿಸಿದ್ದರು.
ಕಂಬನಿ ಮೀಡಿದ ಗಣ್ಯರು
ರೋಜರಪಲ್ಲಿ ವೆಂಕಟರವಣಪ್ಪ ನಿಧನಕ್ಕೆ ತಾಲೂಕಿನ ದಲಿತ ಸಂಘಟನೆಗಳ ಮುಖಂಡರಾದ ಚಲ್ದಿಗಾನಹಳ್ಳಿ ಮುನಿವೆಂಕಟಪ್ಪ,ಬಂಡಾರಹಳ್ಲಿ ಮುನಿಯಪ್ಪ,ನಾಗದೇನಹಳ್ಳಿಶ್ರೀನಿವಾಸ್,ಗಾಂಡ್ಲಹಳ್ಲಿ ಚಲಪತಿ,ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮೇಕಲ ನಾರಯಣಸ್ವಾಮಿ,ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ.ಕೆ.ಮಂಜು,ಮಾತ ಸಂಸ್ಥೆ ನಾರಯಣಸ್ವಾಮಿ,ಉಪ್ಪರಪಲ್ಲಿತಿಮ್ಮಯ್ಯ,ದೇವೆಂದ್ರ,ಕಲ್ಲೂರುವೆಂಕಟೇಶ್,ನರಸಿಂಹಯ್ಯ ಹೆಬ್ಬಟ ಆನಂದ್,ಸೇರಿದಂತೆ ಹಲವಾರು ಜನ ಕಂಬನಿ ಮೀಡಿದಿದ್ದಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Friday, April 24



