ಶ್ರೀನಿವಾಸಪುರ:ತಾಲ್ಲೂಕಿನ ದಲಿತ ಸಂಘಟನೆ ಮುಖಂಡ ರೋಜರಪಲ್ಲಿ ಡಾ.ವೆಂಕಟರವಣಪ್ಪ(56) ನಿಧನರಾಗಿದ್ದಾರೆ.
ವಿದ್ಯಾರ್ಥಿ ದಶೆಯಿಂದಲೆ ದಲಿತ ಚಳುವಳಿ ನೇತರನಾಗಿ ಚಿಂತಕರಾಗಿ ಹೋರಾಟಗಳ ಮುಂಚೂಣಿಯಲ್ಲಿರುತ್ತಿದ್ದ ವೆಂಕಟರವಣಪ್ಪ ಅನಾರೋಗ್ಯದಿಂದ ನಿಧನರಾಗಿದ್ದಾರೆ.ಹಸನ್ಮೂಖಿಯಾಗಿ ಸಮಾಜದ ಎಲ್ಲಾ ಸಮುದಾಯಗಳೊಂದಿಗೂ ಸಹ ಬಾಳ್ವೆಯಿಂದ ಬೆರೆಯುತ್ತಿದ್ದ ಅವರು ರೋಜರಪಲ್ಲಿ ವೆಂಕಟರವಣಪ್ಪ ಎಂದೆ ಖ್ಯಾತರಾಗಿದ್ದರು ಇತ್ತಿಚಿಗೆ ಹಂಪಿಯ ಕನ್ನಡ ವಿಶ್ವವಿದ್ಯಾಲಯದಿಂದ ಪಿ.ಹೆಚ್.ಡಿ ಪೊರೈಸಿ ಡಾಕ್ಟರೇಟ್ ಗಳಿಸಿದ್ದರು.
ಕಂಬನಿ ಮೀಡಿದ ಗಣ್ಯರು
ರೋಜರಪಲ್ಲಿ ವೆಂಕಟರವಣಪ್ಪ ನಿಧನಕ್ಕೆ ತಾಲೂಕಿನ ದಲಿತ ಸಂಘಟನೆಗಳ ಮುಖಂಡರಾದ ಚಲ್ದಿಗಾನಹಳ್ಳಿ ಮುನಿವೆಂಕಟಪ್ಪ,ಬಂಡಾರಹಳ್ಲಿ ಮುನಿಯಪ್ಪ,ನಾಗದೇನಹಳ್ಳಿಶ್ರೀನಿವಾಸ್,ಗಾಂಡ್ಲಹಳ್ಲಿ ಚಲಪತಿ,ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮೇಕಲ ನಾರಯಣಸ್ವಾಮಿ,ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ.ಕೆ.ಮಂಜು,ಮಾತ ಸಂಸ್ಥೆ ನಾರಯಣಸ್ವಾಮಿ,ಉಪ್ಪರಪಲ್ಲಿತಿಮ್ಮಯ್ಯ,ದೇವೆಂದ್ರ,ಕಲ್ಲೂರುವೆಂಕಟೇಶ್,ನರಸಿಂಹಯ್ಯ ಹೆಬ್ಬಟ ಆನಂದ್,ಸೇರಿದಂತೆ ಹಲವಾರು ಜನ ಕಂಬನಿ ಮೀಡಿದಿದ್ದಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



