ಶ್ರೀನಿವಾಸಪುರ:ತಾಲ್ಲೂಕಿನ ದಲಿತ ಸಂಘಟನೆ ಮುಖಂಡ ರೋಜರಪಲ್ಲಿ ಡಾ.ವೆಂಕಟರವಣಪ್ಪ(56) ನಿಧನರಾಗಿದ್ದಾರೆ.
ವಿದ್ಯಾರ್ಥಿ ದಶೆಯಿಂದಲೆ ದಲಿತ ಚಳುವಳಿ ನೇತರನಾಗಿ ಚಿಂತಕರಾಗಿ ಹೋರಾಟಗಳ ಮುಂಚೂಣಿಯಲ್ಲಿರುತ್ತಿದ್ದ ವೆಂಕಟರವಣಪ್ಪ ಅನಾರೋಗ್ಯದಿಂದ ನಿಧನರಾಗಿದ್ದಾರೆ.ಹಸನ್ಮೂಖಿಯಾಗಿ ಸಮಾಜದ ಎಲ್ಲಾ ಸಮುದಾಯಗಳೊಂದಿಗೂ ಸಹ ಬಾಳ್ವೆಯಿಂದ ಬೆರೆಯುತ್ತಿದ್ದ ಅವರು ರೋಜರಪಲ್ಲಿ ವೆಂಕಟರವಣಪ್ಪ ಎಂದೆ ಖ್ಯಾತರಾಗಿದ್ದರು ಇತ್ತಿಚಿಗೆ ಹಂಪಿಯ ಕನ್ನಡ ವಿಶ್ವವಿದ್ಯಾಲಯದಿಂದ ಪಿ.ಹೆಚ್.ಡಿ ಪೊರೈಸಿ ಡಾಕ್ಟರೇಟ್ ಗಳಿಸಿದ್ದರು.
ಕಂಬನಿ ಮೀಡಿದ ಗಣ್ಯರು
ರೋಜರಪಲ್ಲಿ ವೆಂಕಟರವಣಪ್ಪ ನಿಧನಕ್ಕೆ ತಾಲೂಕಿನ ದಲಿತ ಸಂಘಟನೆಗಳ ಮುಖಂಡರಾದ ಚಲ್ದಿಗಾನಹಳ್ಳಿ ಮುನಿವೆಂಕಟಪ್ಪ,ಬಂಡಾರಹಳ್ಲಿ ಮುನಿಯಪ್ಪ,ನಾಗದೇನಹಳ್ಳಿಶ್ರೀನಿವಾಸ್,ಗಾಂಡ್ಲಹಳ್ಲಿ ಚಲಪತಿ,ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮೇಕಲ ನಾರಯಣಸ್ವಾಮಿ,ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ.ಕೆ.ಮಂಜು,ಮಾತ ಸಂಸ್ಥೆ ನಾರಯಣಸ್ವಾಮಿ,ಉಪ್ಪರಪಲ್ಲಿತಿಮ್ಮಯ್ಯ,ದೇವೆಂದ್ರ,ಕಲ್ಲೂರುವೆಂಕಟೇಶ್,ನರಸಿಂಹಯ್ಯ ಹೆಬ್ಬಟ ಆನಂದ್,ಸೇರಿದಂತೆ ಹಲವಾರು ಜನ ಕಂಬನಿ ಮೀಡಿದಿದ್ದಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



