ಶ್ರೀನಿವಾಸಪುರ: ವಿದ್ಯಾರ್ಥಿಗಳು ಸೇವಾ ಮನೋಭಾವವನ್ನು ವಿದ್ಯಾರ್ಥಿ ದಸೆಯಲ್ಲಿ ಕಲಿಯುವ ಆಸಕ್ತಿ ವಹಿಸಿದರೆ ಭವಿಷ್ಯತ್ತಿನಲ್ಲಿ ಸಂಸ್ಕಾರವಂತ ಪ್ರಜೆಯಾಗಲು ಸಹಕಾರಿಯಾಗುತ್ತದೆ ಎಂದು ಶ್ರೀನಿವಾಸಪುರ ಸೆಂಟ್ರಲ್ನ ರೋಟರಿ ಅಧ್ಯಕ್ಷ ಹಾಗು ತಾ.ಪಂ ಮಾಜಿ ಸದಸ್ಯ ಮಂಜುನಾಥರೆಡ್ಡಿ ಹೇಳಿದರು.ಅವರು ತಾಲೂಕಿನ ಗಡಿಗ್ರಾಮವಾದ ಪಂಚಾಯಿತಿ ಮುಖ್ಯಕೇಂದ್ರ ಮುದಿಮೊಡಗು ಸರ್ಕಾರಿ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ ಆಂಗ್ಲಭಾಷ ನಿಘಂಟು ವಿತರಿಸಿ ಮಾತನಾಡಿದರು.
ಸೇವೆ ಅನ್ನುವ ಪದಕ್ಕೆ ಅಂತ್ಯ ಹಾಗು ವಿರಾಮ ಇರುವುದಿಲ್ಲ ಸಮಾಜದಲ್ಲಿ ಯಾವುದೇ ರೀತಿಯಲ್ಲೂ ಸೇವೆ ಒದಗಿಸುವ ಮೂಲಕ ಸಾಮಾಜಿಕ ಕಾಳಜಿ ಹೊಂದುವ ಮೂಲಕ ವಿದ್ಯಾರ್ಥಿಗಳು ಸೇವೆ ಕುರಿತು ಆಸಕ್ತರಾಗಬೇಕು,ಶಾಲೆಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಸರ್ಕಾರದಿಂದ ಒದಗಿಸಲು ಸಾಧ್ಯವಿಲ್ಲ. ಇಂತಹ ಸಂದರ್ಭಗಳಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ರೋಟರಿ ಸಂಸ್ಥೆ ನೆರವಿಗೆ ಬರಲಿದೆ ಎಂದರು.
ರೋಟರಿ ಶ್ರೀನಿವಾಸಪುರ ಸೆಂಟ್ರಲ್ನ ಕಾರ್ಯದರ್ಶಿ ಹಾಗು ಶಿಕ್ಷಕ ಶಿವಮೂರ್ತಿ ಮಾತನಾಡಿ ಆಂಧ್ರದ ಗಡಿಭಾಗದ ಗ್ರಾಮಗಳ ವಿದ್ಯಾರ್ಥಿಗಳಿಗೆ ಭಾಷ ಸುಲಲಿತವಾಗಿ ಮಾತನಾಡಲು ಕಲಿಯಲು ಇಂಗ್ಲೀಷ್ ನಿಘಂಟು ಪ್ರಯೋಜನವಾಗುತ್ತದೆ ಇದರಿಂದಾಗಿ ಶ್ರೀನಿವಾಸಪುರ ಸೆಂಟ್ರಲ್ ರೋಟರಿ ವತಿಯಿಂದ ನೀಡಿರುವ ಉಚಿತವಾಗಿ ನಿಘಂಟುಗಳನ್ನು ಗಡಿಭಾಗದ ಮುದಿಮೊಡಗು ಶಾಲಾ ವಿದ್ಯಾರ್ಥಿಗಳಿಗೆ ವಿತರಿಸಲಾಗಿದೆ ಎಂದರು.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27