ನ್ಯೂಜ್ ಡೆಸ್ಕ್:ವಿಭಜಿತ ಕೋಲಾರ ಜಿಲ್ಲೆಯ ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮನೆ ಹಾಗೂ ಕಚೇರಿಯ ಮೇಲೆ ಗುರುವಾರ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಶಾಸಕರಿಗೆ ಸಂಬಂಧಿಸಿದ ಐದು ಕಡೆಗಳಲ್ಲಿ ಇ.ಡಿ ದಾಳಿ ನಡೆದಿದ್ದು ವಿದೇಶದಲ್ಲಿ ಹಣ ಹೂಡಿಕೆ ವಿಚಾರವಾಗಿ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ ದಾಳಿಯ ವೇಳೆ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು ದಾಳಿಗೆ ನಿಖರವಾದ ಮಾಹಿತಿ ಹೊರಬರಬೇಕಿದೆ.
ವಿದೇಶಗಳಲ್ಲಿನ ಬ್ಯಾಂಕ್ ಖಾತೆಗಳು, ವಿದೇಶಿ ವಹಿವಾಟುಗಳಲ್ಲಿನ ಹೂಡಿಕೆಗಳು ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಈ ದಾಳಿ ನಡೆದಿರಬಹುದು ಎನ್ನಲಾಗುತ್ತಿದೆ.
ಸುಬ್ಬಾರೆಡ್ಡಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದು, ಹಾಂಗ್ ಕಾಂಗ್, ಮಲೇಷ್ಯಾ ಮತ್ತು ಜರ್ಮನಿಯಾದ್ಯಂತ ಬ್ಯಾಂಕ್ಗಳಲ್ಲಿ ಕಪ್ಪು ಹಣ ಹೊಂದಿದ್ದಾರೆ, ಸರ್ಕಾರಕ್ಕೆ ದಾಖಲೆಗಳನ್ನು ತಿಳಿಸದೆ ವಾಹನಗಳು ಮತ್ತು ಆಸ್ತಿಗಳನ್ನು ಖರೀದಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ. ಎನ್ನಲಾಗುತ್ತಿದೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



