ಶ್ರೀನಿವಾಸಪುರ: ಅರಣ್ಯ ಇಲಾಖೆ ಕಿರಕುಳಕ್ಕೆ ಬೆಸೆತ್ತು ತಾಲೂಕಿನ ದಳಸನೂರು ಗ್ರಾಮಸ್ಥರು ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ, ಇಂದು ಗ್ರಾಮದಲ್ಲಿ ಮೆರವಣಿಗೆ ನಡೆಸಿದ ಗ್ರಾಮಸ್ಥರು ಕಳೆದ 30-40 ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬಂದಿದ್ದ ರೈತಾಪಿ ಜನರನ್ನು ಅರಣ್ಯ ಈಗ ಏಕಾಏಕಿ ಒಕ್ಕಲೆಬ್ಬಿಸಿದೆ ರೈತಾಪಿ ಜನರ ಅನುಭವದಲ್ಲಿದ್ದ ನೂರಾರು ಎಕರೆ ಸಾಗುವಳಿ ಜಮೀನನ್ನು ಅರಣ್ಯ ಇಲಾಖೆ ದೌರ್ಜನ್ಯವಾಗಿ ಕಿತ್ತುಕೊಂಡಿದೆ, ಜಮೀನು ಕಳೆದುಕೊಂಡ ಕೃಷಿಕರು ಅಕ್ಷರಶಃ ಬಿದಿಪಾಲಾಗಿದ್ದಾರೆ,ನಮಗೆ ನ್ಯಾಯ ಒದಗಿಸುವ ದೃಷ್ಠಿಯಿಂದ ಸರ್ಕಾರ ಜಂಟಿ ಸರ್ವೆ ಮಾಡಿಸಿ ರೈತರ ನೆರವಿಗೆ ಬರುವಂತೆ ಒತ್ತಾಯಿಸಿದರು ಇದುವರಿಗೂ ನಮ್ಮ ಮನವಿಗೆ ನ್ಯಾಯ ಸಿಕ್ಕಿಲ್ಲ ಇದರಿಂದ ನಾವು ನಮ್ಮ ರಕ್ಷಣೆಗೆ ಬಾರದ ಸರ್ಕಾರದ ಕ್ರಮ ಖಂಡಿಸಿ ಅರಣ್ಯ ಇಲಾಖೆಯ ಅಧಿಕಾರಿಗಳ ದೌರ್ಜನ್ಯದ ವಿರುದ್ದ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ ಮಾಡಲು ಗ್ರಾಮಸ್ಥರು ನಿರ್ಧಾರ ಮಾಡಿದ್ದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Saturday, April 26