ಶ್ರೀನಿವಾಸಪುರ: ಅರಣ್ಯ ಇಲಾಖೆ ಕಿರಕುಳಕ್ಕೆ ಬೆಸೆತ್ತು ತಾಲೂಕಿನ ದಳಸನೂರು ಗ್ರಾಮಸ್ಥರು ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ, ಇಂದು ಗ್ರಾಮದಲ್ಲಿ ಮೆರವಣಿಗೆ ನಡೆಸಿದ ಗ್ರಾಮಸ್ಥರು ಕಳೆದ 30-40 ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬಂದಿದ್ದ ರೈತಾಪಿ ಜನರನ್ನು ಅರಣ್ಯ ಈಗ ಏಕಾಏಕಿ ಒಕ್ಕಲೆಬ್ಬಿಸಿದೆ ರೈತಾಪಿ ಜನರ ಅನುಭವದಲ್ಲಿದ್ದ ನೂರಾರು ಎಕರೆ ಸಾಗುವಳಿ ಜಮೀನನ್ನು ಅರಣ್ಯ ಇಲಾಖೆ ದೌರ್ಜನ್ಯವಾಗಿ ಕಿತ್ತುಕೊಂಡಿದೆ, ಜಮೀನು ಕಳೆದುಕೊಂಡ ಕೃಷಿಕರು ಅಕ್ಷರಶಃ ಬಿದಿಪಾಲಾಗಿದ್ದಾರೆ,ನಮಗೆ ನ್ಯಾಯ ಒದಗಿಸುವ ದೃಷ್ಠಿಯಿಂದ ಸರ್ಕಾರ ಜಂಟಿ ಸರ್ವೆ ಮಾಡಿಸಿ ರೈತರ ನೆರವಿಗೆ ಬರುವಂತೆ ಒತ್ತಾಯಿಸಿದರು ಇದುವರಿಗೂ ನಮ್ಮ ಮನವಿಗೆ ನ್ಯಾಯ ಸಿಕ್ಕಿಲ್ಲ ಇದರಿಂದ ನಾವು ನಮ್ಮ ರಕ್ಷಣೆಗೆ ಬಾರದ ಸರ್ಕಾರದ ಕ್ರಮ ಖಂಡಿಸಿ ಅರಣ್ಯ ಇಲಾಖೆಯ ಅಧಿಕಾರಿಗಳ ದೌರ್ಜನ್ಯದ ವಿರುದ್ದ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ ಮಾಡಲು ಗ್ರಾಮಸ್ಥರು ನಿರ್ಧಾರ ಮಾಡಿದ್ದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



