ಶ್ರೀನಿವಾಸಪುರ: ಅರಣ್ಯ ಇಲಾಖೆ ಕಿರಕುಳಕ್ಕೆ ಬೆಸೆತ್ತು ತಾಲೂಕಿನ ದಳಸನೂರು ಗ್ರಾಮಸ್ಥರು ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ, ಇಂದು ಗ್ರಾಮದಲ್ಲಿ ಮೆರವಣಿಗೆ ನಡೆಸಿದ ಗ್ರಾಮಸ್ಥರು ಕಳೆದ 30-40 ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬಂದಿದ್ದ ರೈತಾಪಿ ಜನರನ್ನು ಅರಣ್ಯ ಈಗ ಏಕಾಏಕಿ ಒಕ್ಕಲೆಬ್ಬಿಸಿದೆ ರೈತಾಪಿ ಜನರ ಅನುಭವದಲ್ಲಿದ್ದ ನೂರಾರು ಎಕರೆ ಸಾಗುವಳಿ ಜಮೀನನ್ನು ಅರಣ್ಯ ಇಲಾಖೆ ದೌರ್ಜನ್ಯವಾಗಿ ಕಿತ್ತುಕೊಂಡಿದೆ, ಜಮೀನು ಕಳೆದುಕೊಂಡ ಕೃಷಿಕರು ಅಕ್ಷರಶಃ ಬಿದಿಪಾಲಾಗಿದ್ದಾರೆ,ನಮಗೆ ನ್ಯಾಯ ಒದಗಿಸುವ ದೃಷ್ಠಿಯಿಂದ ಸರ್ಕಾರ ಜಂಟಿ ಸರ್ವೆ ಮಾಡಿಸಿ ರೈತರ ನೆರವಿಗೆ ಬರುವಂತೆ ಒತ್ತಾಯಿಸಿದರು ಇದುವರಿಗೂ ನಮ್ಮ ಮನವಿಗೆ ನ್ಯಾಯ ಸಿಕ್ಕಿಲ್ಲ ಇದರಿಂದ ನಾವು ನಮ್ಮ ರಕ್ಷಣೆಗೆ ಬಾರದ ಸರ್ಕಾರದ ಕ್ರಮ ಖಂಡಿಸಿ ಅರಣ್ಯ ಇಲಾಖೆಯ ಅಧಿಕಾರಿಗಳ ದೌರ್ಜನ್ಯದ ವಿರುದ್ದ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ ಮಾಡಲು ಗ್ರಾಮಸ್ಥರು ನಿರ್ಧಾರ ಮಾಡಿದ್ದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



