ಶ್ರೀನಿವಾಸಪುರ:ಚುನಾವಣೆ ನಿನ್ನೆ ನಡೆದಿದ್ದು ಚುನಾವಣೆ ನಡೆಯುವ ಸಂದರ್ಬದಲ್ಲಿ ಹೈದರಾಲಿ ಮೊಹಲ್ಲಾದ ಉರ್ದು ಶಾಲೆ ಮತಗಟ್ಟೆ 147 ಬಳಿ ಎರಡು ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಕೈ ಕೈ ಮೀಲಾಯಿಸಿದ್ದು ಕಾಂಗ್ರೆಸ್ ಪುರಸಭೆ ಸದಸ್ಯ ಎ.ಟಿ.ಎಸ್. ತಜಮಲ್ ಹಾಗು ಜೆ.ಡಿ.ಎಸ್. ಮುಖಂಡ ಸಾಧಿಕ್ ನಡುವೆ ತೀವ್ರ ಹೊಡೆದಾಟಗಳಾಗಿತ್ತು ಈ ಸಮಯದಲ್ಲಿ ಪೋಲಿಸರು ಲಾಠಿ ಚಾರ್ಜ್ ಮಾಡಿ ಕಾರ್ಯಕರ್ತರನ್ನು ಚದುರಿಸಿದ್ದರು ಆದರೆ ನಿನ್ನೆಯ ಗಲಾಟೆ ಇಂದು ಸಹ ಮುಂದುವರೆದಿದ್ದು ಇಂದು ಗುರುವಾರ ಸಂಜೆ ಉರ್ದು ಸ್ಕೂಲ್ ಬಳಿ ಕುಳತಿದ್ದ ಎ.ಟಿ.ಎಸ್. ತಜಮಲ್ ಅವರನ್ನು ಸಾಧಿಕ್ ಕಡೆಯವರು ಎನ್ನಲಾದ ಯುವಕರು ಹಲ್ಲೆ ನಡೆಸಿ ಚಾಕುವಿನಿಂದ ಇರಿದಿದ್ದಾರೆ ಎಂದು ಆರೋಪಿಸಲಾಗಿದೆ,ಹಲ್ಲೆಗೊಳಗಾದ ವ್ಯಕ್ತಿಯನ್ನು ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿಸ್ಥೆಗಾಗಿ ಕೋಲಾರಕ್ಕೆ ಸಾಗಿಸಲಾಗಿದೆ.
ಪಟ್ಟಣದ ಚಿಂತಾಮಣಿ ವೃತ್ತ ಸುತ್ತ ಮುತ್ತ ತ್ವೇಷಮಯ ವಾತಾವರಣ ನಿರ್ಮಾಣವಾಗಿ ಜನ ಅತಂಕ ಗೊಂಡಿದ್ದಾರೆ.ಮುನ್ನೆಚರಿಕೆ ಕ್ರಮವಾಗಿ ಸ್ಥಳದಲ್ಲಿ ರಾಜ್ಯ ಸಶಸ್ತ್ರ ಮೀಸಲು ಪಡೆ ಪೋಲಿಸರನ್ನು ನಿಯೋಜಿಸಿ ಬಿಗಿ ಬದ್ರತೆ ಎರ್ಪಡಿಸಿದೆ,ಘಟನಾ ಸ್ಥಳಕ್ಕೆ ಕೋಲಾರ ಜಿಲ್ಲಾ ಎಸ್.ಪಿ ನಾರಯಣ್ ಡಿ.ವೈ.ಎಸ್.ಪಿ ಜೈಶಂಕರ್ ಭೇಟಿ ನೀಡಿದ್ದಾರೆ, ಪಟ್ಟಣದಲ್ಲಿ ಸೇಕ್ಷನ್ 144 ಜಾರಿ ಮಾಡಲಾಗಿದೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Tuesday, April 29