ಯದರೂರು:ಜಮೀನು ಸರ್ವೆಗೆ ಬಂದರೆ ವಾಹನ ಸುಟ್ಟು ಹಾಕುತ್ತೇವೆ ರೈತರ ಎಚ್ಚರಿಕೆ!
ಶ್ರೀನಿವಾಸಪುರ:ಉದ್ದೇಶಿತ ಯದರೂರು ಕೈಗಾರಿಕೆ ವಲಯ ನಿರ್ಮಾಣ ಸಂಬಂದ ಜಮೀನು ಸರ್ವೆ ಮಾಡಲು ಬಂದಿದ್ದ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (ಕೆಐಎಡಿಬಿ)Karnataka Industrial Areas Development Board ಅಧಿಕಾರಿಗಳ ವಾಹನ ತಡೆದ ರೈತರ ಗುಂಪು ಸರ್ವೆ ಮಾಡಲು ಅವಕಾಶ ನೀಡದೆ ವಾಪಸ್ಸು ಕಳುಹಿಸಿರುವ ಘಟನೆ ಶ್ರೀನಿವಾಸಪುರ ತಾಲೂಕಿನ ಯದರೂರು ಗ್ರಾಮದ ಬಳಿ ಮಂಗಳವಾರ ನಡೆದಿದೆ.ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳಾದ ಶ್ರೀನಾಥ್ ಮತ್ತು ಮಂಜುನಾಥ್ ಆಗಮಿಸಿದ ವೇಳೆ ಅವರನ್ನು ಸ್ಥದಲ್ಲಿದ್ದ ಕೆಲ ರೈತರು ಬೈದು ಗಲಾಟೆ … Continue reading ಯದರೂರು:ಜಮೀನು ಸರ್ವೆಗೆ ಬಂದರೆ ವಾಹನ ಸುಟ್ಟು ಹಾಕುತ್ತೇವೆ ರೈತರ ಎಚ್ಚರಿಕೆ!
Copy and paste this URL into your WordPress site to embed
Copy and paste this code into your site to embed