ಶ್ರೀನಿವಾಸಪುರ:ಬಂಗಾರಪೇಟೆ ಮಾರ್ಗವಾಗಿ ಬೆಂಗಳೂರು ತಲುಪುತ್ತಿದ್ದ ಚನೈ-ಮೈಸೂರು ಮಾರ್ಗದ ಸುಮಾರು ಹದಿನೈದು ರೈಲುಗಳು ಒಂದೇ ರಾತ್ರಿ ಕೋಲಾರ-ಶ್ರೀನಿವಾಸಪುರ-ಚಿಂತಾಮಣಿ-ಚಿಕ್ಕಬಳ್ಳಾಪುರ ಮಾರ್ಗವಾಗಿ ಬೆಂಗಳೂರು ತಲುಪಿವೆ.
ಕೃಷ್ಣರಾಜಪುರಂ ಮತ್ತು ವೈಟ್ಫೀಲ್ಡ್ ಪ್ಯಾನಲ್ ಕ್ಯಾಬಿನ್ ನಡುವಿನ ರೈಲ್ವೆ ಮೂಲಸೌಕರ್ಯ ನವೀಕರಣಗಳಿಂದಾಗಿ, ನೈಋತ್ಯ ರೈಲ್ವೆ ಜೂನ್ 6 ಮತ್ತು ಜೂನ್ 8 ರ ನಡುವೆ ಹಲವಾರು ರೈಲು ಸೇವೆಗಳ ಕಾರ್ಯಾಚರಣೆಯನ್ನು ಪರಿಷ್ಕರಿಸಿದ ಪರಿಣಾಮ ರೈಲು ಸೇವೆಗಳ ಮಾರ್ಗ ಬದಲಾವಣೆ ಮಾಡಿದ್ದರಿಂದ ಹಿನ್ನಲೆಯಲ್ಲಿ ಕೆಲವು ರೈಲುಗಳನ್ನು ಅವುಗಳಲ್ಲಿ ಪ್ರಮುಖವಾದ ಚನೈ-ಮೈಸೂರು ಶತಾಬ್ದಿ ಎಕ್ಸಪ್ರೆಸ್, ವಂದೇಭಾರತ್, ಪುದುಚೆರಿ-ದಾದರ್ ಚಾಲುಕ್ಯ ಎಕ್ಸಪ್ರೆಸ್, ಧಾನಪುರ,ತಿರುಪತಿ-ಮೈಸೂರು, ಕನ್ಯಾಕುಮಾರಿ ಎಕ್ಸ್ಪ್ರೆಸ್, ತಿರುಪತಿ ಎಕ್ಸ್ಪ್ರೆಸ್, ವಂದೇ ಭಾರತ್, ಚೆನ್ನೈ-ಬೆಂಗಳೂರು ರೈಲುಗಳು, ಹುಬ್ಬಳ್ಳಿ ಎಕ್ಸ್ಪ್ರೆಸ್ ಮತ್ತು ಎರ್ನಾಕುಲಂ-ಬೆಂಗಳೂರು ರೈಲುಗಳಂತಹ ಸೇವೆಗಳ ರೈಲುಗಳನ್ನು ಬಂಗಾರಪೇಟೆಯಿಂದ ಕೋಲಾರ ಶ್ರೀನಿವಾಸಪುರ ಚಿಂತಾಮಣಿ ಚಿಕ್ಕಬಳ್ಳಾಪುರ ಮಾರ್ಗವಾಗಿ ಬೆಂಗಳೂರು ತಲುಪಿವೆ ಎನ್ನಲಾಗಿದ್ದು ಇಡಿ ರಾತ್ರಿ ವೇಗದ ರೈಲುಗಳ ಒಡಾಟ ಅದರ ಕೂಗು ರೈಲ್ವೆ ನೀಲ್ದಾಣದ ಸುಮುತ್ತಲಿನ ಜನರನ್ನು ಒಂದಡೆ ಭಯಬ್ರಾಂತರನ್ನಾಗಿಸಿದೆ. ಮತ್ತೊಂದಡೆ ಆಶ್ಚರ್ಯ ಚಕಿತರನ್ನಾಗಿಸಿದೆ.
Trending
- ಶ್ರೀನಿವಾಸಪುರ: ಚೌಡೇಶ್ವರಿ ದೇಗುಲದಲ್ಲಿ ಚಾಮುಂಡೇಶ್ವರಿ ಜಯಂತ್ಯುತ್ಸವ
- ಶಿವಕುಮಾರ್ ಸಂಪುಟ ವಿಸ್ತರಣೆ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗೆ ಸಿಗದ ಮಂತ್ರಿ ಸ್ಥಾನ!
- ಶ್ರೀನಿವಾಸಪುರ:ಅಪಘಾತಕ್ಕೆ ಆಹ್ವಾನ ನೀಡುತ್ತಿದೆ ಪಟ್ಟಣದ ರಸ್ತೆ ವೃತ್ತಗಳು!
- history created:ವಂದೇ ಭಾರತ್ ರೈಲಿನಲ್ಲಿ ಜೀವಂತ ಹೃದಯ ರವಾನೆ!
- ತಿರುಮಲ ನಡಿಗೆ ಮಾರ್ಗದಲ್ಲಿ ಅಂಜನೇಯ ವಿಗ್ರಹ ಕದ್ದು ಸಿಕ್ಕಿಬಿದ್ದ ಖದೀಮ!
- ಪ್ರೇರಣಾತ್ಮಕ ಕಥೆ:ದಿನಗೂಲಿ ನೌಕರಿ ಮಾಡುತ್ತ PHD ಪದವಿ ಪಡೆದ ಮಹಿಳೆ!
- viral video ಬೆಟ್ಟದ ತುದಿಯಲ್ಲಿ ಬೈಕ್ ಸಾಹಸ ಕೂದಲೆಳೆ ಅಂತರದಲ್ಲಿ ಯುವಕ ಬಚಾವ್!
- ಚಿಂತಾಮಣಿಯಲ್ಲಿ ಪಾಂಡುರಂಗ ವಿಠಲ ಮಂದಿರ ಲೋಕಾರ್ಪಣೆ
Wednesday, August 5



