ಶ್ರೀನಿವಾಸಪುರ:ಕ್ಷುಲ್ಲಕ ಕಾರಣಕ್ಕಾಗಿ ಯುವಕರ ನಡುವೆ ಬಡಿದಾಟವಾಗಿರುವ ಘಟನೆ ಶ್ರೀನಿವಾಸಪುರ ತಾಲ್ಲೂಕಿನ ಯಲ್ದೂರು ಹೋಬಳಿಯ ತರಕಾರಿ ರೈತರು ಹೆಚ್ಚಾಗಿ ಇರುವ ಶೀಗೆಹಳ್ಳಿ ಗ್ರಾಮದಲ್ಲಿ ನಡೆದಿರುತ್ತದೆ.ಯುವಕರ ನಡುವೆ ನಡೆದಂತ ಗಲಾಟೆಯಲ್ಲಿ ಮೂರು ಯುವಕರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಂದು ಶೀಗೆಹಳ್ಳಿ ಗ್ರಾಮದಲ್ಲಿ ಪವನ್ ಎಂಬುವರು ತಮ್ಮ ಸ್ನೇಹಿತ ಮಾತನಾಡಿಕೊಂಡು ಕುಳತಿದ್ದಾಗ ಅಲ್ಲೆ ಇದ್ದ ಬಾಬು ಎನ್ನುವರು ಜೋರಾಗಿ ಮಾತನಾಡ ಬೇಡವೆಂದು ರಗಳೆ ತಗೆದಿದ್ದಾನೆ ಇದಕ್ಕೆ ಪವನ್ ನಾನು ಮಾತನಾಡಿಕೊಳ್ಳುತ್ತಿದ್ದರೆ ನಿನಗೇನು ಅಬ್ಯಂತರ ಎಂದಿದ್ದಕ್ಕೆ ಬಾಬು ತೀವ್ರ ಸ್ಥಾಯಿಯಲ್ಲಿ ಗಲಾಟೆಮಾಡಿದ್ದಾನೆ ಈ ಸಂದರ್ಭದಲ್ಲಿ ಪವನ್ ಅಣ್ಣ ಮೋಹನ್ ಹಾಗು ರವಿ ಎಂಬುವರು ಗಲಾಟೆ ಬಿಡಿಸಲು ಮುಂದಾಗ ಬಾಬು ಗಲಾಟೆ ಬೀಡಿಸಲು ಬಂದ ಇಬ್ಬರ ಮೇಲು ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.ಗಲಾಟೆಯಲ್ಲಿ ಪವನ್ ಸೇರಿದಂತೆ ಮೂರು ಮಂದಿ ಗಾಯಗೊಂಡಿದ್ದಾರೆ.ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



