ಶ್ರೀನಿವಾಸಪುರ:ಕ್ಷುಲ್ಲಕ ಕಾರಣಕ್ಕಾಗಿ ಯುವಕರ ನಡುವೆ ಬಡಿದಾಟವಾಗಿರುವ ಘಟನೆ ಶ್ರೀನಿವಾಸಪುರ ತಾಲ್ಲೂಕಿನ ಯಲ್ದೂರು ಹೋಬಳಿಯ ತರಕಾರಿ ರೈತರು ಹೆಚ್ಚಾಗಿ ಇರುವ ಶೀಗೆಹಳ್ಳಿ ಗ್ರಾಮದಲ್ಲಿ ನಡೆದಿರುತ್ತದೆ.ಯುವಕರ ನಡುವೆ ನಡೆದಂತ ಗಲಾಟೆಯಲ್ಲಿ ಮೂರು ಯುವಕರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಂದು ಶೀಗೆಹಳ್ಳಿ ಗ್ರಾಮದಲ್ಲಿ ಪವನ್ ಎಂಬುವರು ತಮ್ಮ ಸ್ನೇಹಿತ ಮಾತನಾಡಿಕೊಂಡು ಕುಳತಿದ್ದಾಗ ಅಲ್ಲೆ ಇದ್ದ ಬಾಬು ಎನ್ನುವರು ಜೋರಾಗಿ ಮಾತನಾಡ ಬೇಡವೆಂದು ರಗಳೆ ತಗೆದಿದ್ದಾನೆ ಇದಕ್ಕೆ ಪವನ್ ನಾನು ಮಾತನಾಡಿಕೊಳ್ಳುತ್ತಿದ್ದರೆ ನಿನಗೇನು ಅಬ್ಯಂತರ ಎಂದಿದ್ದಕ್ಕೆ ಬಾಬು ತೀವ್ರ ಸ್ಥಾಯಿಯಲ್ಲಿ ಗಲಾಟೆಮಾಡಿದ್ದಾನೆ ಈ ಸಂದರ್ಭದಲ್ಲಿ ಪವನ್ ಅಣ್ಣ ಮೋಹನ್ ಹಾಗು ರವಿ ಎಂಬುವರು ಗಲಾಟೆ ಬಿಡಿಸಲು ಮುಂದಾಗ ಬಾಬು ಗಲಾಟೆ ಬೀಡಿಸಲು ಬಂದ ಇಬ್ಬರ ಮೇಲು ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.ಗಲಾಟೆಯಲ್ಲಿ ಪವನ್ ಸೇರಿದಂತೆ ಮೂರು ಮಂದಿ ಗಾಯಗೊಂಡಿದ್ದಾರೆ.ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Monday, June 8



