ಶ್ರೀನಿವಾಸಪುರ:ಕ್ಷುಲ್ಲಕ ಕಾರಣಕ್ಕಾಗಿ ಯುವಕರ ನಡುವೆ ಬಡಿದಾಟವಾಗಿರುವ ಘಟನೆ ಶ್ರೀನಿವಾಸಪುರ ತಾಲ್ಲೂಕಿನ ಯಲ್ದೂರು ಹೋಬಳಿಯ ತರಕಾರಿ ರೈತರು ಹೆಚ್ಚಾಗಿ ಇರುವ ಶೀಗೆಹಳ್ಳಿ ಗ್ರಾಮದಲ್ಲಿ ನಡೆದಿರುತ್ತದೆ.ಯುವಕರ ನಡುವೆ ನಡೆದಂತ ಗಲಾಟೆಯಲ್ಲಿ ಮೂರು ಯುವಕರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಂದು ಶೀಗೆಹಳ್ಳಿ ಗ್ರಾಮದಲ್ಲಿ ಪವನ್ ಎಂಬುವರು ತಮ್ಮ ಸ್ನೇಹಿತ ಮಾತನಾಡಿಕೊಂಡು ಕುಳತಿದ್ದಾಗ ಅಲ್ಲೆ ಇದ್ದ ಬಾಬು ಎನ್ನುವರು ಜೋರಾಗಿ ಮಾತನಾಡ ಬೇಡವೆಂದು ರಗಳೆ ತಗೆದಿದ್ದಾನೆ ಇದಕ್ಕೆ ಪವನ್ ನಾನು ಮಾತನಾಡಿಕೊಳ್ಳುತ್ತಿದ್ದರೆ ನಿನಗೇನು ಅಬ್ಯಂತರ ಎಂದಿದ್ದಕ್ಕೆ ಬಾಬು ತೀವ್ರ ಸ್ಥಾಯಿಯಲ್ಲಿ ಗಲಾಟೆಮಾಡಿದ್ದಾನೆ ಈ ಸಂದರ್ಭದಲ್ಲಿ ಪವನ್ ಅಣ್ಣ ಮೋಹನ್ ಹಾಗು ರವಿ ಎಂಬುವರು ಗಲಾಟೆ ಬಿಡಿಸಲು ಮುಂದಾಗ ಬಾಬು ಗಲಾಟೆ ಬೀಡಿಸಲು ಬಂದ ಇಬ್ಬರ ಮೇಲು ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.ಗಲಾಟೆಯಲ್ಲಿ ಪವನ್ ಸೇರಿದಂತೆ ಮೂರು ಮಂದಿ ಗಾಯಗೊಂಡಿದ್ದಾರೆ.ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27