ಫಿಲ್ಮ್ ಡೆಸ್ಕ್:ಮೇಗಾಸ್ಟಾರ್ ಚಿರಂಜಿವಿ ಮಗ ಗ್ಲೋಬಲ್ ಸ್ಟಾರ್ ರಾಮಚರಣ್ ಹೀರೋ ಆಗಿ ನಟಿಸಿರುವ “ಗೇಮ್ ಚೇಂಜರ್” ಸಿನಿಮಾ ಇಂದು ಬಿಡುಗಡೆಯಾಗಿದ್ದು ಅದರಲ್ಲಿ ಕಥಾನಾಯಕ ಐಎಎಸ್ ಅಧಿಕಾರಿಯಾಗಿದ್ದು ಈ ಪಾತ್ರಕ್ಕೆ ಸ್ಪೂರ್ತಿ ಭಾರತದ ಖ್ಯಾತ ಐಎ ಎಸ್ ಅಧಿಕಾರಿ ಎನ್ನುವ ಮಾತು ಕೇಳಿಬರುತ್ತಿದೆ.
ಕಾರ್ತಿಕ್ ಸುಬ್ಬರಾಜ್ ಕಥೆ ಬರೆದು ತಮಿಳಿನ ಖ್ಯಾತ ನಿರ್ದೇಶಕ ಶಂಕರ್ ನಿರ್ದೇಶಿಸಿರುವ ಚಿತ್ರವನ್ನು ದಿಲ್ ರಾಜು ಅದ್ಧೂರಿಯಾಗಿ ನಿರ್ಮಿಸಿದ್ದಾರೆ.
90 ರ ದಶಕದಲ್ಲಿ, ಭಾರತದ ಚುನಾವಣಾ ಆಯುಕ್ತರಾಗಿ ಭಾರತೀಯ ಆಡಳಿತ ವ್ಯವಸ್ಥೆಗೆ ಹೊಸ ಭಾಷ್ಯ ಬರೆದ ತಮಿಳುನಾಡು ಕೇಡರ್ನ ಟಿ.ಎನ್. ಶೇಷನ್ ಅವರ ಸ್ಫೂರ್ತಿ ಪಡೆದಿದೆ ಎಂದು ಚಲನಚಿತ್ರ ಮೂಲಗಳು ತಿಳಿಸಿವೆ.ಟಿ.ಎನ್. ಶೇಷನ್ ಖಡಕ್ಐ .ಎ.ಎಸ್ ಅಧಿಕಾರಿಯಾಗಿ ತಮ್ಮ ಸಂವಿಧಾನ ಬದ್ದ ಹಕ್ಕು ಬಳಸಿಕೊಂಡು ರಾಜಕೀಯ ವ್ಯಸ್ಥೆಯನ್ನು ಸರಿ ದಾರಿಗೆ ದಾರಿಗೆ ತರುವ ಪ್ರಯತ್ನದಲ್ಲಿ ಭಾರತದ ರಾಜಕಾರಣಿಗಳಿಗೆ ಸಿಂಹ ಸ್ವಪ್ನವಾಗಿ ಕಾಡಿದ ಅಧಿಕಾರಿಯಾಗಿ ಖ್ಯಾತರಾಗಿದ್ದರು.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Friday, June 13