ಶ್ರೀನಿವಾಸಪುರ:ತಾಲೂಕಿನ ಯಲ್ದೂರಿನಲ್ಲಿ ಶ್ರದ್ಧಾ ಭಕ್ತಿಯಿಂದ ಗಂಗಮ್ಮ ಜಾತ್ರೆಯ ದೀಪೋತ್ಸವ ನಡೆಸಲಾಯಿತು,ಗ್ರಾಮದ ಶಕ್ತಿ ದೇವತೆಗಳ ದೇವಾಲಯಗಳಲ್ಲಿ ದೀಪೋತ್ಸವ ಕಾರ್ಯಕ್ರಮ ಆಯೋಜಿಸಿ ನಂತರ ಗಂಗಮ್ಮ ದೇವಾಲಯದ ಪೂಜಾರಿ ದೀಪ ಹೋತ್ತು ದೇವಾಲಯ ಸುತ್ತುತ್ತಾರೆ. ಯಲ್ದೂರು ನಡುಬಿದಿಯಲ್ಲಿರುವ ಗಂಗಮ್ಮ ದೇವಾಲಯದಲ್ಲಿ ಆನಾದಿಕಾಲದಿಂದಲೂ ಗ್ರಾಮದ ಆಚಾರದಂತೆ ಹೊಸ ಸಂವತ್ಸರ ಯುಗಾದಿ ನಂತರ ಬರುವ ಮೊದಲ ಸೋಮವಾರ ಗಂಗಮ್ಮನ ಜಾತ್ರೆ ಆಚರಿಸಿಕೊಂಡು ಬರಲಾಗುತ್ತಿದೆ ಎನ್ನುತ್ತಾರೆ ಗ್ರಾಮಸ್ಥರು. ಗಂಗಜಾತ್ರೆ ಎಂದು ಆಚರಿಸುವ ಗಂಗಮ್ಮ ದೇವರ ಮೂಲಮೂರ್ತಿಗೆ ಅಭಿಷೇಕ ವಿವಿಧ ರೀತಿಯ ಬಣ್ಣದ ಹೂಗಳಿಂದ ಅಲಂಕಾರ ನೈವೇದ್ಯ ಸೇರಿದಂತೆ ವಿವಿಧ ರೀತಿಯ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.
ಕಷ್ಟ ಇದೆ ನಿವಾರಿಸು ತಾಯಿ ಎಂದು ಗಂಗಮ್ಮ ನಲ್ಲಿ ನಿವೇದಿಸಿಕೊಂಡರೆ ಕಷ್ಟಗಳನ್ನು ಗಂಗಮ್ಮ ತಾಯಿ ನೀವಾರಿಸುತ್ತಾಳೆ ಎಂಬುದು ಇಲ್ಲಿನ ಜನರ ನಂಬಿಕೆ.
ಕಷ್ಟ ಇದೆ ನಿವಾರಿಸು ತಾಯಿ ಎಂದು ಗಂಗಮ್ಮ ನಲ್ಲಿ ನಿವೇದಿಸಿಕೊಂಡರೆ ಕಷ್ಟಗಳನ್ನು ಗಂಗಮ್ಮ ತಾಯಿ ನೀವಾರಿಸುತ್ತಾಳೆ ಎಂಬುದು ಇಲ್ಲಿನ ಜನರ ನಂಬಿಕೆ.ಉತ್ತಮ ಮಳೆ ಬೆಳೆಯಾಗುತ್ತದೆ,ಗ್ರಾಮದ ಜನರನ್ನು ಸುರಕ್ಷತೆಯಿಂದ ಕಾಪಾಡುತ್ತಾಳೆ ಎಂದು ನಂಬಿ ಹರಿಕೆ ಹೊತ್ತ ಗ್ರಾಮಸ್ಥರು ಭಕ್ತಿ ಭಾವದಿಂದ ಶಕ್ತಾನುಸಾರ ಗಂಗಮ್ಮ ದೇವರಿಗೆ ತಂಬಿಟ್ಟು ಹಾರತಿ ಸಮರ್ಪಿಸಿ ಧನ್ಯರಾಗುತ್ತಾರೆ.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27