ಶ್ರೀನಿವಾಸಪುರ:ತಾಲೂಕಿನ ಯಲ್ದೂರಿನಲ್ಲಿ ಶ್ರದ್ಧಾ ಭಕ್ತಿಯಿಂದ ಗಂಗಮ್ಮ ಜಾತ್ರೆಯ ದೀಪೋತ್ಸವ ನಡೆಸಲಾಯಿತು,ಗ್ರಾಮದ ಶಕ್ತಿ ದೇವತೆಗಳ ದೇವಾಲಯಗಳಲ್ಲಿ ದೀಪೋತ್ಸವ ಕಾರ್ಯಕ್ರಮ ಆಯೋಜಿಸಿ ನಂತರ ಗಂಗಮ್ಮ ದೇವಾಲಯದ ಪೂಜಾರಿ ದೀಪ ಹೋತ್ತು ದೇವಾಲಯ ಸುತ್ತುತ್ತಾರೆ. ಯಲ್ದೂರು ನಡುಬಿದಿಯಲ್ಲಿರುವ ಗಂಗಮ್ಮ ದೇವಾಲಯದಲ್ಲಿ ಆನಾದಿಕಾಲದಿಂದಲೂ ಗ್ರಾಮದ ಆಚಾರದಂತೆ ಹೊಸ ಸಂವತ್ಸರ ಯುಗಾದಿ ನಂತರ ಬರುವ ಮೊದಲ ಸೋಮವಾರ ಗಂಗಮ್ಮನ ಜಾತ್ರೆ ಆಚರಿಸಿಕೊಂಡು ಬರಲಾಗುತ್ತಿದೆ ಎನ್ನುತ್ತಾರೆ ಗ್ರಾಮಸ್ಥರು. ಗಂಗಜಾತ್ರೆ ಎಂದು ಆಚರಿಸುವ ಗಂಗಮ್ಮ ದೇವರ ಮೂಲಮೂರ್ತಿಗೆ ಅಭಿಷೇಕ ವಿವಿಧ ರೀತಿಯ ಬಣ್ಣದ ಹೂಗಳಿಂದ ಅಲಂಕಾರ ನೈವೇದ್ಯ ಸೇರಿದಂತೆ ವಿವಿಧ ರೀತಿಯ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.
ಕಷ್ಟ ಇದೆ ನಿವಾರಿಸು ತಾಯಿ ಎಂದು ಗಂಗಮ್ಮ ನಲ್ಲಿ ನಿವೇದಿಸಿಕೊಂಡರೆ ಕಷ್ಟಗಳನ್ನು ಗಂಗಮ್ಮ ತಾಯಿ ನೀವಾರಿಸುತ್ತಾಳೆ ಎಂಬುದು ಇಲ್ಲಿನ ಜನರ ನಂಬಿಕೆ.
ಕಷ್ಟ ಇದೆ ನಿವಾರಿಸು ತಾಯಿ ಎಂದು ಗಂಗಮ್ಮ ನಲ್ಲಿ ನಿವೇದಿಸಿಕೊಂಡರೆ ಕಷ್ಟಗಳನ್ನು ಗಂಗಮ್ಮ ತಾಯಿ ನೀವಾರಿಸುತ್ತಾಳೆ ಎಂಬುದು ಇಲ್ಲಿನ ಜನರ ನಂಬಿಕೆ.ಉತ್ತಮ ಮಳೆ ಬೆಳೆಯಾಗುತ್ತದೆ,ಗ್ರಾಮದ ಜನರನ್ನು ಸುರಕ್ಷತೆಯಿಂದ ಕಾಪಾಡುತ್ತಾಳೆ ಎಂದು ನಂಬಿ ಹರಿಕೆ ಹೊತ್ತ ಗ್ರಾಮಸ್ಥರು ಭಕ್ತಿ ಭಾವದಿಂದ ಶಕ್ತಾನುಸಾರ ಗಂಗಮ್ಮ ದೇವರಿಗೆ ತಂಬಿಟ್ಟು ಹಾರತಿ ಸಮರ್ಪಿಸಿ ಧನ್ಯರಾಗುತ್ತಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Monday, June 8



