ಕಾಣಿಪಾಕಂ:ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪ್ರಸಿದ್ಧ ವಿನಾಯಕ ದೇವಾಲಯ ಇರುವ ಕಾಣಿಪಾಕಂ ನಲ್ಲಿ ವೈಷ್ಣವ ದೇವಾಲಯ ಸಹ ಇದೆ ಶ್ರೀ ವರದರಾಜಸ್ವಾಮಿ ದೇವಸ್ಥಾನ ಇಲ್ಲಿ ಮಂಗಳವಾರ ಹುಣ್ಣಿಮೆ ಗರುಡಸೇವೆ ಉತ್ಸ್ವ ನಡೆಯಿತು. ಬೆಳಿಗ್ಗೆ ವರದರಾಜಸ್ವಾಮಿ ಮೂಲ ವಿಗ್ರ್ಹಹಕ್ಕೆ ಅಭಿಷೇಕ ಮಾಡಿ ವಿಶೇಷ ಪೂಜೆಗಳನ್ನು ಮಾಡಿದರು. ನಂತರ ಸಾಮೂಹಿಕ ಸತ್ಯನಾರಾಯಣ ಸ್ವಾಮಿ ವ್ರತ ಆಚರಿಸಲಾಯಿತು ರಾತ್ರಿಗೆ ಶ್ರೀ ವರದರಾಜಸ್ವಾಮಿ, ಶ್ರೀದೇವಿ ಮತ್ತು ಭೂದೇವಿ ಅವರೊಂದಿಗೆ ವಿಗ್ರಹಗಳನ್ನು ಗರುಡ ವಾಹನದ ಮೇಲೆ ಇರಿಸಿ, ಪ್ರಾಕಾರೋತ್ಸವವನ್ನು ಮಾಡಿದರು. ಭಗವಾನ್ ಗರುಡನ ದರ್ಶನ ಪಡೆಯಲು ನೂರಾರು ಭಕ್ತರು ಸೇರಿದ್ದರು. ದೇವಾಲಯದ ಇವೊ ವೆಂಕಟೇಶ್, ಅಧೀಕ್ಷಕ ಕೊಡಂಡಪಾಣಿ, ದೇವಾಲಯದ ತನಿಖಾಧಿಕಾರಿಗಳಾದ ರಮೇಶ್ ಮತ್ತು ಕಿಶೋರ್ ಕುಮಾರ್ ರೆಡ್ಡಿ ಮುಂತಾದವ್ರು ಭಾಗವಹಿಸಿದ್ದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Saturday, April 26