ಕಾಣಿಪಾಕಂ:ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪ್ರಸಿದ್ಧ ವಿನಾಯಕ ದೇವಾಲಯ ಇರುವ ಕಾಣಿಪಾಕಂ ನಲ್ಲಿ ವೈಷ್ಣವ ದೇವಾಲಯ ಸಹ ಇದೆ ಶ್ರೀ ವರದರಾಜಸ್ವಾಮಿ ದೇವಸ್ಥಾನ ಇಲ್ಲಿ ಮಂಗಳವಾರ ಹುಣ್ಣಿಮೆ ಗರುಡಸೇವೆ ಉತ್ಸ್ವ ನಡೆಯಿತು. ಬೆಳಿಗ್ಗೆ ವರದರಾಜಸ್ವಾಮಿ ಮೂಲ ವಿಗ್ರ್ಹಹಕ್ಕೆ ಅಭಿಷೇಕ ಮಾಡಿ ವಿಶೇಷ ಪೂಜೆಗಳನ್ನು ಮಾಡಿದರು. ನಂತರ ಸಾಮೂಹಿಕ ಸತ್ಯನಾರಾಯಣ ಸ್ವಾಮಿ ವ್ರತ ಆಚರಿಸಲಾಯಿತು ರಾತ್ರಿಗೆ ಶ್ರೀ ವರದರಾಜಸ್ವಾಮಿ, ಶ್ರೀದೇವಿ ಮತ್ತು ಭೂದೇವಿ ಅವರೊಂದಿಗೆ ವಿಗ್ರಹಗಳನ್ನು ಗರುಡ ವಾಹನದ ಮೇಲೆ ಇರಿಸಿ, ಪ್ರಾಕಾರೋತ್ಸವವನ್ನು ಮಾಡಿದರು. ಭಗವಾನ್ ಗರುಡನ ದರ್ಶನ ಪಡೆಯಲು ನೂರಾರು ಭಕ್ತರು ಸೇರಿದ್ದರು. ದೇವಾಲಯದ ಇವೊ ವೆಂಕಟೇಶ್, ಅಧೀಕ್ಷಕ ಕೊಡಂಡಪಾಣಿ, ದೇವಾಲಯದ ತನಿಖಾಧಿಕಾರಿಗಳಾದ ರಮೇಶ್ ಮತ್ತು ಕಿಶೋರ್ ಕುಮಾರ್ ರೆಡ್ಡಿ ಮುಂತಾದವ್ರು ಭಾಗವಹಿಸಿದ್ದರು.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7




