ಕಾಣಿಪಾಕಂ:ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪ್ರಸಿದ್ಧ ವಿನಾಯಕ ದೇವಾಲಯ ಇರುವ ಕಾಣಿಪಾಕಂ ನಲ್ಲಿ ವೈಷ್ಣವ ದೇವಾಲಯ ಸಹ ಇದೆ ಶ್ರೀ ವರದರಾಜಸ್ವಾಮಿ ದೇವಸ್ಥಾನ ಇಲ್ಲಿ ಮಂಗಳವಾರ ಹುಣ್ಣಿಮೆ ಗರುಡಸೇವೆ ಉತ್ಸ್ವ ನಡೆಯಿತು. ಬೆಳಿಗ್ಗೆ ವರದರಾಜಸ್ವಾಮಿ ಮೂಲ ವಿಗ್ರ್ಹಹಕ್ಕೆ ಅಭಿಷೇಕ ಮಾಡಿ ವಿಶೇಷ ಪೂಜೆಗಳನ್ನು ಮಾಡಿದರು. ನಂತರ ಸಾಮೂಹಿಕ ಸತ್ಯನಾರಾಯಣ ಸ್ವಾಮಿ ವ್ರತ ಆಚರಿಸಲಾಯಿತು ರಾತ್ರಿಗೆ ಶ್ರೀ ವರದರಾಜಸ್ವಾಮಿ, ಶ್ರೀದೇವಿ ಮತ್ತು ಭೂದೇವಿ ಅವರೊಂದಿಗೆ ವಿಗ್ರಹಗಳನ್ನು ಗರುಡ ವಾಹನದ ಮೇಲೆ ಇರಿಸಿ, ಪ್ರಾಕಾರೋತ್ಸವವನ್ನು ಮಾಡಿದರು. ಭಗವಾನ್ ಗರುಡನ ದರ್ಶನ ಪಡೆಯಲು ನೂರಾರು ಭಕ್ತರು ಸೇರಿದ್ದರು. ದೇವಾಲಯದ ಇವೊ ವೆಂಕಟೇಶ್, ಅಧೀಕ್ಷಕ ಕೊಡಂಡಪಾಣಿ, ದೇವಾಲಯದ ತನಿಖಾಧಿಕಾರಿಗಳಾದ ರಮೇಶ್ ಮತ್ತು ಕಿಶೋರ್ ಕುಮಾರ್ ರೆಡ್ಡಿ ಮುಂತಾದವ್ರು ಭಾಗವಹಿಸಿದ್ದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Wednesday, July 22




