ಶ್ರೀನಿವಾಸಪುರ: ತಾಲೂಕಿನ ರಾಯಲ್ಪಾಡು ಹೋಬಳಿಯ ಯಂಡ್ರಕಾಯಿಲಗುಂಟ ಗ್ರಾಮದ ದೇವಾಲಯಕ್ಕೆ ಸಮಾಜಸೇವಕ ಗೂಂಜೂರುಶ್ರೀನಿವಾಸರೆಡ್ದಿ ಧ್ವನಿವರ್ಧಕ ಹಾಗು ಇತರೆ ಪರಿಕರಗಳು ಕೊಡುಗೆಯಾಗಿ ನೀಡಿದರು.
ಈ ಸಂದರ್ಬದಲ್ಲಿ ಮಾತನಾಡಿದ ಶ್ರೀನಿವಾಸರೆಡ್ದಿ ಗ್ರಾಮದ ಯುವಸಮುದಾಯ ನಮ್ಮ ಬಣಕ್ಕೆ ಸೇರ್ಪಡೆಯಾಗಿದ್ದು ಅವರು ಹಣ ಸೇರಿದಂತೆ ಇನ್ನಿತರೆ ಯಾವುದೆ ವೈಯುಕ್ತಿಕ ಆಮೀಷಕ್ಕೆ ಒಳಗಾಗದೆ ದೇವಾಲಯದ ಅಭಿವೃದ್ಧಿಗೆ ಸಹಕಾರ ನೀಡುವಂತೆ ಮನವಿ ಮಾಡಿದ್ದರು ಅದರಂತೆ ಆರಂಭಿಕವಾಗಿ ಧ್ವನಿವರ್ಧಕ ಸೇರಿದಂತೆ ಇನ್ನಿತರೆ ಪರಿಕರಗಳನ್ನು ಕೊಡುಗೆಯಾಗಿ ಕೊಡುತ್ತಿದ್ದೇವೆ ಮುಂದಿನ ದಿನಗಳಲ್ಲಿ ಗ್ರಾಮದ ಅಭಿವೃದ್ಧಿಗೆ ಸಂಪೂರ್ಣವಾದ ಸಹಕಾರ ನೀಡುವುದಾಗಿ ಹೇಳಿದರು.
ಇದೇ ಸಂದರ್ಬದಲ್ಲಿ ಹೋಳೂರು ಹೋಬಳಿಯ ಮಾರೇನಹಳ್ಳಿ ಗ್ರಾಮದ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯಕ್ಕೆ ಪೈಂಟ್ ಬಳಿಯಲು ಧನಸಹಾಯ ಮಾಡಿರುತ್ತಾರೆ.
ಈ ಕಾರ್ಯಕ್ರಮದಲ್ಲಿ ಜಿ.ಎಸ್.ಆರ್ ಬಣದ ಮುಖಂಡರಾದ ಎಪಿಎಂಸಿ ಮಾಜಿ ಅಧ್ಯಕ್ಷ ಪೆದ್ದರೆಡ್ಡಿರಾಜೇಂದ್ರಪ್ರಸಾದ್,ಪಠಾಣ್ ಷಫಿ,ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಅತ್ತಿಕುಂಟೆರಾಜಶೇಖರೆಡ್ದಿ,ಯಂಡ್ರಕಾಯಿಲಗುಂಟ ಗ್ರಾಮದ ವೆಂಕಟರಮಣ,ನರಸಿಂಹಯ್ಯ,ರವಣಪ್ಪ,ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



