ಚಿಂತಾಮಣಿ:ವಾಣಿಜ್ಯ ನಗರಿ ಚಿಂತಾಮಣಿಯಲ್ಲಿ ಬರುವಂತ ಶೈಕ್ಷಣಿಕ ವರ್ಷಕ್ಕೆ ಸರ್ಕಾರಿ ಇಂಜನಿಯರಿಂಗ್ ಕಾಲೇಜು ಕಾರ್ಯರಂಭ ಆಗುವ ಸೂಚನೆ ಕಂಡುಬರುತ್ತಿದೆ.ರಾಜ್ಯದ ಉನ್ನತ ಶಿಕ್ಷಣ ಸಚಿವರು ಚಿಕ್ಕಬಳ್ಳಾಪುರ ಜಿಲ್ಲೆ ಉಸ್ತುವಾರಿ ಸಚಿವ ಹಾಗು ಚಿಂತಾಮಣಿ ಶಾಸಕ ಡಾ.ಎಂ.ಸಿ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಮಂಜೂರಾತಿ ಪ್ರಕ್ರಿಯೆ ಪೂರ್ಣಗೊಳಿಸಿದ್ದು ಆರಂಭಿಕವಾಗಿ ಖಾಸಗಿ ಕಟ್ಟಡದಲ್ಲಿ ಸರ್ಕಾರಿ ಇಂಜನಿಯರಿಂಗ್ ಕಾಲೇಜು ಆರಂಭವಾಗಲಿದೆ ಎನ್ನುವ ಮಾತು ದಟ್ಟವಾಗಿ ಕೇಳಿಬರುತ್ತಿದ್ದು ಮುಂದಿನ ಜುನ್ ಜುಲೈ ತಿಂಗಳಲ್ಲಿ ದಾಖಲಾತಿಗಳು ಪ್ರಾರಂಭವಾಗಿ ದಿನಗಳಲ್ಲಿ ಕಾಲೇಜಿನ ತರಗತಿಗಳು ಶುರುವಾಗಲಿದೆ ಎನ್ನವಮಾತು ಕೇಳಿಬರುತ್ತಿದೆ.
ಸಚಿವ ಡಾ.ಸುಧಾಕರ್ ಹೇಳಿರುವಂತೆ ಚಿಂತಾಮಣಿ ನಗರದ ಬೆಂಗಳೂರು ರಸ್ತೆಯಲ್ಲಿ ಯಾದವ ಹಾಸ್ಟಲ್ ಬಳಿ ಸುಮಾರು ಹತ್ತು ಎಕರೆ ಜಾಗವನ್ನು ಇಂಜನಿಯರಿಂಗ್ ಕಾಲೇಜು ನಿರ್ಮಿಸಲು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗೆ ಮಂಜೂರು ಮಾಡಿದ್ದು ಆರಂಭಿಕ 70 ಕೋಟಿ ಅಂದಾಜು ವೆಚ್ಚದಲ್ಲಿ ಎಂಜಿನಿಯರಿಂಗ್ ಕಾಲೇಜನ್ನು ನಿರ್ಮಿಸುವ ಬಗ್ಗೆ ತಿಳಿಸಿದ್ದಾರೆ, ಕಾಲೇಜು ಶಿಕ್ಷಣಕ್ಕೆ ಹೆಚ್ಚಿನ ಅನುದಾನ ನೀಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಅದರಲ್ಲೂ ವೃತ್ತಿ ಪರ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಿದೆ ಎಂದಿರುತ್ತಾರೆ.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27