ಚಿಂತಾಮಣಿ:ವಾಣಿಜ್ಯ ನಗರಿ ಚಿಂತಾಮಣಿಯಲ್ಲಿ ಬರುವಂತ ಶೈಕ್ಷಣಿಕ ವರ್ಷಕ್ಕೆ ಸರ್ಕಾರಿ ಇಂಜನಿಯರಿಂಗ್ ಕಾಲೇಜು ಕಾರ್ಯರಂಭ ಆಗುವ ಸೂಚನೆ ಕಂಡುಬರುತ್ತಿದೆ.ರಾಜ್ಯದ ಉನ್ನತ ಶಿಕ್ಷಣ ಸಚಿವರು ಚಿಕ್ಕಬಳ್ಳಾಪುರ ಜಿಲ್ಲೆ ಉಸ್ತುವಾರಿ ಸಚಿವ ಹಾಗು ಚಿಂತಾಮಣಿ ಶಾಸಕ ಡಾ.ಎಂ.ಸಿ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಮಂಜೂರಾತಿ ಪ್ರಕ್ರಿಯೆ ಪೂರ್ಣಗೊಳಿಸಿದ್ದು ಆರಂಭಿಕವಾಗಿ ಖಾಸಗಿ ಕಟ್ಟಡದಲ್ಲಿ ಸರ್ಕಾರಿ ಇಂಜನಿಯರಿಂಗ್ ಕಾಲೇಜು ಆರಂಭವಾಗಲಿದೆ ಎನ್ನುವ ಮಾತು ದಟ್ಟವಾಗಿ ಕೇಳಿಬರುತ್ತಿದ್ದು ಮುಂದಿನ ಜುನ್ ಜುಲೈ ತಿಂಗಳಲ್ಲಿ ದಾಖಲಾತಿಗಳು ಪ್ರಾರಂಭವಾಗಿ ದಿನಗಳಲ್ಲಿ ಕಾಲೇಜಿನ ತರಗತಿಗಳು ಶುರುವಾಗಲಿದೆ ಎನ್ನವಮಾತು ಕೇಳಿಬರುತ್ತಿದೆ.
ಸಚಿವ ಡಾ.ಸುಧಾಕರ್ ಹೇಳಿರುವಂತೆ ಚಿಂತಾಮಣಿ ನಗರದ ಬೆಂಗಳೂರು ರಸ್ತೆಯಲ್ಲಿ ಯಾದವ ಹಾಸ್ಟಲ್ ಬಳಿ ಸುಮಾರು ಹತ್ತು ಎಕರೆ ಜಾಗವನ್ನು ಇಂಜನಿಯರಿಂಗ್ ಕಾಲೇಜು ನಿರ್ಮಿಸಲು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗೆ ಮಂಜೂರು ಮಾಡಿದ್ದು ಆರಂಭಿಕ 70 ಕೋಟಿ ಅಂದಾಜು ವೆಚ್ಚದಲ್ಲಿ ಎಂಜಿನಿಯರಿಂಗ್ ಕಾಲೇಜನ್ನು ನಿರ್ಮಿಸುವ ಬಗ್ಗೆ ತಿಳಿಸಿದ್ದಾರೆ, ಕಾಲೇಜು ಶಿಕ್ಷಣಕ್ಕೆ ಹೆಚ್ಚಿನ ಅನುದಾನ ನೀಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಅದರಲ್ಲೂ ವೃತ್ತಿ ಪರ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಿದೆ ಎಂದಿರುತ್ತಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



