ಚಿಂತಾಮಣಿ:ವಾಣಿಜ್ಯ ನಗರಿ ಚಿಂತಾಮಣಿಯಲ್ಲಿ ಬರುವಂತ ಶೈಕ್ಷಣಿಕ ವರ್ಷಕ್ಕೆ ಸರ್ಕಾರಿ ಇಂಜನಿಯರಿಂಗ್ ಕಾಲೇಜು ಕಾರ್ಯರಂಭ ಆಗುವ ಸೂಚನೆ ಕಂಡುಬರುತ್ತಿದೆ.ರಾಜ್ಯದ ಉನ್ನತ ಶಿಕ್ಷಣ ಸಚಿವರು ಚಿಕ್ಕಬಳ್ಳಾಪುರ ಜಿಲ್ಲೆ ಉಸ್ತುವಾರಿ ಸಚಿವ ಹಾಗು ಚಿಂತಾಮಣಿ ಶಾಸಕ ಡಾ.ಎಂ.ಸಿ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಮಂಜೂರಾತಿ ಪ್ರಕ್ರಿಯೆ ಪೂರ್ಣಗೊಳಿಸಿದ್ದು ಆರಂಭಿಕವಾಗಿ ಖಾಸಗಿ ಕಟ್ಟಡದಲ್ಲಿ ಸರ್ಕಾರಿ ಇಂಜನಿಯರಿಂಗ್ ಕಾಲೇಜು ಆರಂಭವಾಗಲಿದೆ ಎನ್ನುವ ಮಾತು ದಟ್ಟವಾಗಿ ಕೇಳಿಬರುತ್ತಿದ್ದು ಮುಂದಿನ ಜುನ್ ಜುಲೈ ತಿಂಗಳಲ್ಲಿ ದಾಖಲಾತಿಗಳು ಪ್ರಾರಂಭವಾಗಿ ದಿನಗಳಲ್ಲಿ ಕಾಲೇಜಿನ ತರಗತಿಗಳು ಶುರುವಾಗಲಿದೆ ಎನ್ನವಮಾತು ಕೇಳಿಬರುತ್ತಿದೆ.
ಸಚಿವ ಡಾ.ಸುಧಾಕರ್ ಹೇಳಿರುವಂತೆ ಚಿಂತಾಮಣಿ ನಗರದ ಬೆಂಗಳೂರು ರಸ್ತೆಯಲ್ಲಿ ಯಾದವ ಹಾಸ್ಟಲ್ ಬಳಿ ಸುಮಾರು ಹತ್ತು ಎಕರೆ ಜಾಗವನ್ನು ಇಂಜನಿಯರಿಂಗ್ ಕಾಲೇಜು ನಿರ್ಮಿಸಲು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗೆ ಮಂಜೂರು ಮಾಡಿದ್ದು ಆರಂಭಿಕ 70 ಕೋಟಿ ಅಂದಾಜು ವೆಚ್ಚದಲ್ಲಿ ಎಂಜಿನಿಯರಿಂಗ್ ಕಾಲೇಜನ್ನು ನಿರ್ಮಿಸುವ ಬಗ್ಗೆ ತಿಳಿಸಿದ್ದಾರೆ, ಕಾಲೇಜು ಶಿಕ್ಷಣಕ್ಕೆ ಹೆಚ್ಚಿನ ಅನುದಾನ ನೀಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಅದರಲ್ಲೂ ವೃತ್ತಿ ಪರ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಿದೆ ಎಂದಿರುತ್ತಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



