ಶ್ರೀನಿವಾಸಪುರ:ಬೆಂಗಳೂರು ಸೆಂಟ್ರೆಲ್ ಕ್ಷೇತ್ರದ ಸಂಸದ ಪಿ.ಸಿ.ಮೋಹನ್ ಅವರನ್ನು ಅವರ ಕಛೇರಿಯಲ್ಲಿ ಭೇಟಿಮಾಡಿದ ಶ್ರೀನಿವಾಸಪುರದ ಕೈವಾರ ತಾತಯ್ಯ ಬಳಗದ ಯುವಕರು ಶುಭಾಶಯ ಕೋರಿದ್ದಾರೆ.
ಈ ಸಂದರ್ಭದಲ್ಲಿ ಶ್ರೀನಿವಾಸಪುರ ಪುರಸಭೆ ಸದಸ್ಯ ಭಾಸ್ಕರ್ ಮಾತನಾಡಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಪಿ. ಸಿ. ಮೋಹನ್ ಅವರು ಸತತ ನಾಲ್ಕನೇ ಬಾರಿಗೆ ಗೆಲುವು ಸಾಧಿಸಿದ್ದು ಇದು ಬಲಿಜ ಸಾಮಜಕ್ಕೆ ಹೆಮ್ಮೆಯ ವಿಚಾರವಾಗಿದೆ ಎಂದು ತಿಳಿಸಿದರು.ಬಲಿಜ ಸಮಾಜದ ಯುವಕರಾದ ಬಿ.ಎಲ್.ದುರ್ಗಾಪ್ರಸಾದ್,ಹೆಮಂತ್ ಕುಮಾರ್ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



