ನ್ಯೂಜ್ ಡೆಸ್ಕ್:ವಿದ್ಯಾರ್ಥಿಗಳ ಕೈಯಲ್ಲಿದ್ದ ದಾರ ಜನಿವಾರ ತಗೆಸಿದ ಆರೋಪದಲ್ಲಿ ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅತಿಥಿ ಶಿಕ್ಷಕರೊಬ್ಬರನ್ನು ಇಲಾಖೆ ವಜಾಗೊಳಿಸಲಾಗಿದೆ.
ಉಡುಪಿ ಜಿಲ್ಲೆಯ ಕಾರ್ಕಳದ ಮಿಯ್ಯಾರು ಮೊರಾರ್ಜಿ ದೇಸಾಯಿ ಇಂಗ್ಲಿಷ್ ಮಾಧ್ಯಮ ವಸತಿ ಶಾಲೆಯ ಪ್ರಾಂಶುಪಾಲರು ಅತಿಥಿ ಶಿಕ್ಷಕರಾಗಿರುವ ದೈಹಿಕ ಶಿಕ್ಷಕ,ಕಲಬುರ್ಗಿಯ ಮೂಲದ ಮದರಶಾ ಎಸ್ ಮಕಂದಾರ್ ಅವರನ್ನು ವಜಾಗೊಳಿಸಲಾಗಿದೆ.
ವಿದ್ಯಾರ್ಥಿಗಳಿಗೆ ವಿನಾಕಾರಣ ಬಸ್ಕಿ ಹೊಡೆಸುವುದು,ಜನಿವಾರ ಮತ್ತು ಕೈಗೆ ಕಟ್ಟಿರುವ ದಾರ ತೆಗೆಯುವಂತೆ ಸೂಚಿಸುತ್ತಿದ್ದರು ಎಂದು ಪೋಷಕರು ಆರೋಪಿಸಿದ್ದಾರೆ.
ವಿದ್ಯಾರ್ಥಿಗಳು ಶಿಕ್ಷಕರ ವರ್ತನೆಯನ್ನು ವರದಿ ಮಾಡಿದ ನಂತರ ವಿವಾದ ಭುಗಿಲೆದ್ದಿತು. ಆಕ್ರೋಶಗೊಂಡ ಪೋಷಕರು ಮತ್ತು ಗ್ರಾಮಸ್ಥರು ಶಾಲೆಯಲ್ಲಿ ಜಮಾಯಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಮಕಂದಾರ್ ಕ್ಷಮೆಯಾಚಿಸಿದ್ದರೂ, ಶಾಲಾ ಆಡಳಿತವು ಅವರನ್ನು ವಜಾಗೊಳಿಸಿದೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Wednesday, July 22



