ಶ್ರೀನಿವಾಸಪುರ: ತಾಲೂಕಿನಲ್ಲಿ ಹೊಸ ರಾಜಕಿಯ ಭಾಷ್ಯ ಬರೆಯಲು ಮುಂದಾಗಿ ಕಳೆದ ಒಂದು ವರ್ಷದಿಂದ ಪಕ್ಷೇತರ ಅಭ್ಯರ್ಥಿಯಂದು ಕ್ಷೇತ್ರದಾದ್ಯಂತ ಸುತ್ತಾಡಿ ಪರಿಚಿತರಾಗಿರುವ ಗುಂಜೂರು ಶ್ರೀನಿವಾಸರೆಡ್ದಿ 2023ರ ವಿಧಾನಸಭಾ ಘೋಷಣೆಯಾದ ಮರು ದಿನವೆ ಬಿಜೆಪಿ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ.
ಗುಂಜೂರು ಶ್ರೀನಿವಾಸರೆಡ್ದಿ ಅವರ ಆಪ್ತ ವಲಯದ ಮುಖಂಡರು ಹೇಳುವಂತೆ ದಿನಾಂಕ 30/3/23 ಗುರುವಾರ ಶ್ರೀರಾಮನವಮಿಯಂದು ಶ್ರೀನಿವಾಸರೆಡ್ದಿ ಬಿಜೆಪಿಗೆ(BJP) ಸೇರಲಿದ್ದಾರಂತೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವುದಾಗಿ ಹೇಳುತ್ತಾರೆ.
ಬೆಂಗಳೂರು ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನಾಥ ಭವನದಲ್ಲಿ ಗುರುವಾರ ಮಧ್ಯಾಹಃ ವಿಧಾನಪರಿಷತ್ ಮುಖ್ಯ ಸಚೇತಕ ವೈ.ಎ.ನಾರಯಣಸ್ವಾಮಿ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ತಮ್ಮ ಅಪಾರ ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ತಮ್ಮ ಬೆಂಬಲಿಗರನ್ನು ಬೆಂಗಳೂರಿಗೆ ಕರೆದೊಯ್ಯಲು ಗುಂಜೂರು ಶ್ರೀನಿವಾಸರೆಡ್ದಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಬಸ್ಸುಗಳನ್ನು ಮತ್ತು ಟಾಟಾ ಸುಮೊಗಳನ್ನು ಬಾಡಿಗೆಗೆ ನಿಗದಿಪಡೆಸಿರುವುದಾಗಿ ಹೇಳಲಾಗುತ್ತಿದೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Monday, April 28