ಶ್ರೀನಿವಾಸಪುರ: ತಾಲೂಕಿನಲ್ಲಿ ಹೊಸ ರಾಜಕಿಯ ಭಾಷ್ಯ ಬರೆಯಲು ಮುಂದಾಗಿ ಕಳೆದ ಒಂದು ವರ್ಷದಿಂದ ಪಕ್ಷೇತರ ಅಭ್ಯರ್ಥಿಯಂದು ಕ್ಷೇತ್ರದಾದ್ಯಂತ ಸುತ್ತಾಡಿ ಪರಿಚಿತರಾಗಿರುವ ಗುಂಜೂರು ಶ್ರೀನಿವಾಸರೆಡ್ದಿ 2023ರ ವಿಧಾನಸಭಾ ಘೋಷಣೆಯಾದ ಮರು ದಿನವೆ ಬಿಜೆಪಿ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ.
ಗುಂಜೂರು ಶ್ರೀನಿವಾಸರೆಡ್ದಿ ಅವರ ಆಪ್ತ ವಲಯದ ಮುಖಂಡರು ಹೇಳುವಂತೆ ದಿನಾಂಕ 30/3/23 ಗುರುವಾರ ಶ್ರೀರಾಮನವಮಿಯಂದು ಶ್ರೀನಿವಾಸರೆಡ್ದಿ ಬಿಜೆಪಿಗೆ(BJP) ಸೇರಲಿದ್ದಾರಂತೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವುದಾಗಿ ಹೇಳುತ್ತಾರೆ.
ಬೆಂಗಳೂರು ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನಾಥ ಭವನದಲ್ಲಿ ಗುರುವಾರ ಮಧ್ಯಾಹಃ ವಿಧಾನಪರಿಷತ್ ಮುಖ್ಯ ಸಚೇತಕ ವೈ.ಎ.ನಾರಯಣಸ್ವಾಮಿ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ತಮ್ಮ ಅಪಾರ ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ತಮ್ಮ ಬೆಂಬಲಿಗರನ್ನು ಬೆಂಗಳೂರಿಗೆ ಕರೆದೊಯ್ಯಲು ಗುಂಜೂರು ಶ್ರೀನಿವಾಸರೆಡ್ದಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಬಸ್ಸುಗಳನ್ನು ಮತ್ತು ಟಾಟಾ ಸುಮೊಗಳನ್ನು ಬಾಡಿಗೆಗೆ ನಿಗದಿಪಡೆಸಿರುವುದಾಗಿ ಹೇಳಲಾಗುತ್ತಿದೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



