ನ್ಯೂಜ್ ಡೆಸ್ಕ್:ಬಸ್ ಕಂಡಕ್ಟರ್ ವಿರುದ್ಧ ಸೇಡು ತೀರಿಸಿಕೊಳ್ಳಲು ವ್ಯಕ್ತಿಯೊಬ್ಬ ಕಂಡಕ್ಟರ್ ಕೆಲಸ ಮಾಡುವ ಬಸ್ ಅನ್ನು ಅಪಹರಿಸಿಕೊಂಡು ಹೋಗಿ ಕಾಂಕ್ರೀಟ್ ಮಿಕ್ಸರ್ ಲಾರಿಗೆ ಡಿಕ್ಕಿ ಹೋಡೆದಿರುವ ಘಟನೆ ಚೆನ್ನೈ ನಗರದ ಹೋರವಲಯದಲ್ಲಿ ನಡೆದಿರುತ್ತದೆ.
ಬಸ್ ತಗೆದುಕೊಂಡು ಹೋದ ವ್ಯಕ್ತಿಯನ್ನು ಚನೈನ ಗುಡುವಾಂಚೇರಿಯ ಬೆಸೆಂಟ್ ನಗರದ ನಿವಾಸಿ ಅಬ್ರಹಾಂ ಎಂದು ಗುರುತಿಸಲಾಗಿದ್ದು ಇತ ಕಾರಿನ ಇಂಟೀರಿಯರ್ ಡೆಕೊರೇಟರ್ ಆಗಿ ಕೆಲಸ ಮಾಡುತ್ತಿದ್ದಾನೆ.
ಬಸ್ ತಗೆದುಕೊಂಡು ಹೋದ ಆರೋಪಿ ಅಬ್ರಹಾಂಗೂ ಬಸ್ ಕಂಡೆಕ್ಟರ್ ನಡುವೆ ಹಳೆ ವಿವಾದ ಇದ್ದು ಇದಕ್ಕಾಗಿ ಕೆಲವು ದಿನಗಳ ಹಿಂದೆ ತನ್ನೊಂದಿಗೆ ಕಂಡೆಕ್ಟರ್ ಅಸಭ್ಯವಾಗಿ ವರ್ತಿಸಿದ ಎನ್ನುವ ಆರೋಪಿ ಅಬ್ರಹಾಂ ಹೇಳಿದ್ದು ಇದಕ್ಕಾಗಿ ಕಂಡೆಕ್ಟರ್ ಕೆಲಸ ಮಾಡುವ (Chennai Metropolitan Transport Corporation -MTC) ಬಸ್ ಅನ್ನು ಕುಡಿದ ಮತ್ತಿನಲ್ಲಿ ತಿರುವನ್ಮಿಯೂರ್ ಬಸ್ ಟರ್ಮಿಲ್ ರಾತ್ರಿ 2 ಗಂಟೆ ಸಮಯದಲ್ಲಿ ಬ್ರಾಡ್ವೇ ಪ್ರದೇಶದ ಮೂಲಕ ಅಪಹರಿಸಿಕೊಂಡು ಹೋಗುವಾಗ ಅಕ್ಕರೈ ಪ್ರದೇಶದ ಬಳಿ ಲಾರಿಗೆ ಡಿಕ್ಕಿ ಹೊಡೆದಿದ್ದು ಇದರಿಂದಾಗಿ ಎರಡೂ ವಾಹನಗಳಿಗೆ ಹಾನಿ ಉಂಟಾಗಿದೆ.ಅಪಹರಣಕಾರ ಮದ್ಯದ ಅಮಲಿನಲ್ಲಿ ಇದ್ದ ಎನ್ನಲಾಗಿದ್ದು ಸ್ಥಳೀಯ ಪೋಲಿಸರು ಅಬ್ರಾಹಂನನ್ನು ಬಂದಿಸಿದ್ದಾರೆ.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Saturday, June 14