ಶ್ರೀನಿವಾಸಪುರ:ದನ ಕಾಯುತ್ತಿದ್ದ ವ್ಯಕ್ತಿಯ ಮೇಲೆ ಜೇನು ನೋಣ ದಾಳಿ ಮಾಡಿದ್ದು ವ್ಯಕ್ತಿ ತೀವ್ರವಾಗಿ ಅಸ್ವಸ್ಥಗೊಂಡು ಶ್ರೀನಿವಾಸಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಇಂದು ನಡೆದಿದೆ.
ಜೇನು ನೋಣ ದಾಳಿಯಿಂದ ಗಾಯಗೊಂಡು ಅಸ್ವಸ್ಥನಾಗಿರುವ ವ್ಯಕ್ತಿಯನ್ನು ತಾಲೂಕಿನ ಸೋಮಯಾಜಹಳ್ಳಿ ಪಂಚಾಯಿತಿಯ ಕೂಳಗುರ್ಕಿ ಗ್ರಾಮದ ವೆಂಕಟರಮಣಪ್ಪ ಎಂದು ಗುರುತಿಸಲಾಗಿದೆ.
ಎಂದಿನಂತೆ ಧನ ಕಾಯಲು ಜಾನುವಾರುಗಳನ್ನು ಹೊಡೆದುಕೊಂಡು ಊರಿನಿಂದ ಆಚೆ ಹೋಗಿರುವ ವೆಂಕಟರಮಣಪ್ಪ ಜಾನುವಾರುಗಳನ್ನು ಮೇಯಲು ಬಿಟ್ಟು ಮರದಡಿ ನಿದ್ರೆಗೆ ಜಾರಿದ್ದಾನೆ ನಂತರದಲ್ಲಿ ಏಕಾಏಕಿ ಅವರ ಮೇಲೆ ಜೇನುನೊಣಗಳ ಗುಂಪು ದಾಳಿ ನಡೆಸಿ ಕಚ್ಚಿದ್ದು ತೀವ್ರ ಅಸ್ವಸ್ಥಗೊಂಡಿದ್ದಾರೆ ಅವರನ್ನು ಚಿಕಿತ್ಸೆಗಾಗಿ ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿರುವುದಾಗಿ ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ.ಶ್ರೀನಿವಾಸಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27